Home Posts tagged Puttur

ಕರ್ನಾಟಕವನ್ನು ಸುರಕ್ಷಿತವಾಗಿಡಲು ಮೋದಿ ಮತ್ತು ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ : ಅಮಿತ್ ಶಾ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಮತ್ತು ರಾಷ್ಟ್ರದ ಸಮಗ್ರ ಅಭಿವೃದ್ಧಿಯ ಧ್ಯೇಯೋದ್ದೇಶವನ್ನು ಒಳಗೊಂಡಿರುವ ವಿವಿಧ ಆಯಾಮಗಳನ್ನು ಹೊಂದಿರುವ ಏಕರೂಪಿ ನಿಯಮಾಧಾರಿತ ಕೃಷಿ ಪತ್ತಿನ ಸಹಕಾರಿ ಸಂಘ(ಪಿಎಸಿಎಸ್)ಗಳನ್ನು ದೇಶದ ಪ್ರತೀ ಗ್ರಾಮ ಪಂಚಾಯತ್‌ಗಳಲ್ಲಿ ಮುಂದಿನ ಮೂರು ವರ್ಷಗಳೊಳಗೆ ಸ್ಥಾಪಿಸಲಾಗುವುದು ಎಂದು ಕೇಂದ್ರದ ಪ್ರಥಮ ಸಹಕಾರಿ ಮತ್ತು

ಪುತ್ತೂರು: ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ  ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಅನ್ನು  ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು  ಲೋಕಾರ್ಪಣೆ ಮಾಡಿದರು. ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದ ಅಮಿತ್ ಶಾ ಅವರು ನಂತರ ಸಂದರ್ಶಕರ ಪುಸ್ತಕದಲ್ಲಿ ಅಮರಗಿರಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಬರೆದು ಹಸ್ತಾಕ್ಷರ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಕರೆ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.20 ರಂದು ದೇವಳದ ತಂತ್ರಿ ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ್ ತಂತ್ರಿಯವರ ಮಾರ್ಗದರ್ಶನದಲ್ಲಿ ವೇ ಮೂ ಶ್ರೀಧರ್ ತಂತ್ರಿಯವರ ನೇತೃತ್ವದಲ್ಲಿ ಪೂಕರೆ ಉತ್ಸವ ವಿಜೃಂಭಣೆಯಿಂದ ನಡೆದಿದೆ. ನಂದಿ ಮುಖವಾಡ ಧರಿಸಿದ `ಎರುಕೊಳ’ ದೈವದೊಂದಿಗೆ ದೇವರ ಉತ್ಸವ ಬರುವುದೇ ವಿಶೇಷ. ಸಂಜೆ ದೇವರು ಉತ್ಸವ ಸವಾರಿಗೆ ದೇವಳದ ಪಶ್ಚಿಮ ದ್ವಾರದಿಂದ ಹೊರಟು ಪೇಟೆ ಸವಾರಿಯಲ್ಲಿ ನಂದಿಯ ಮುಖವಾಡ