Home Posts tagged #puttur press club

ದಲಿತ ಬಾಲಕಿಗೆ ಲೈಂಗಿಕ ಪ್ರಕರಣ : ಮಹಿಳಾ ಠಾಣೆ ಎದುರು ಪ್ರತಿಭಟನೆಯ ಎಚ್ಚರಿಕೆ

ಪುತ್ತೂರು; ಅಪ್ರಾಪ್ತ ಆದಿದ್ರಾವಿಡ ಜನಾಂಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿರುವ ರಾಜು ಹೊಸ್ಮಠ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಜಿಲ್ಲಾಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ. ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಪುತ್ತೂರು ಮಹಮ್ಮಾಯಿ ದೇವಳದ

ಸಂಬಳ ಸಿಗದೆ ಪರದಾಡುತ್ತಿರುವ ಕೆ ಎಸ್ ಆರ್ ಟಿ ಸಿ ನೌಕರರು : ಬಿಎಂಎಸ್ ಸಂಘಟನೆಯಿಂದ ಧರಣಿಗೆ ನಿರ್ಧಾರ

ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗ ಕಚೇರಿಯ ಮುಂದೆ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ : ಸೆ.27ರಂದು ಭಾರತ್ ಬಂದ್‍ಗೆ ಕರೆ

10 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆಕಾಳಜಿ ತೋರಿಸುತ್ತಿಲ್ಲ.ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ರೈತರ ಬಗ್ಗೆ ಒಂದು ಕೆಟ್ಟ ವಾತಾವರಣನಿರ್ಮಾಣವಾಗಿದೆ.ಇದರಿಂದ 600 ರಷ್ಟು ರೈತರು ತೀರಿಕೊಂಡಿದ್ದು, ಅವರಿಗೆ ಪರಿಹಾರ ಏನೂ ಕೊಟ್ಟಲ್ಲ. ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಕೂಡಾ ಸರಕಾರ ಮಾಡಿಲ್ಲ. ಹಾಗಾಗಿ ಸಂಯುಕ್ತ ಕಿಸಾನ್ ಮೋರ್ಚಾ ಇಡೀ ದೇಶಾದ್ಯಂತ ಭಾರತ ಬಂದ್‍ಗೆ ಕರೆ ಕೊಟ್ಟದೆ. ಅದರ ಪ್ರಯುಕ್ತ ನಾವು

ದಲಿತ ಯುವತಿಯ ನಕಲಿ ಸಹಿ ಬಳಸಿ ಸುಳ್ಳು ದೂರು : ತನಿಖೆಗೆ ಜಿಲ್ಲಾ ದಲಿತ ಸೇವಾ ಸಮಿತಿ ಆಗ್ರಹ

ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯೂರಿನ ಚೆನ್ನಪ್ಪ ಅಜಿಲಾಯ ಎಂಬವರ ಮೇಲೆ ಸ್ಥಳೀಯ ದಲಿತ ಸಮುದಾಯಕ್ಕೆ ಸೇರಿದ ಯುವತಿಯ ಹೆಸರಿನಲ್ಲಿ ಅವರ ನಕಲಿ ಸಹಿ ಬಳಸಿ ಸುಳ್ಳು ದೂರು ನೀಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚೆನ್ನಪ್ಪ ಅಜಿಲಾಯ

ವೀಕೆಂಡ್ ಕರ್ಫ್ಯೂ ವಿರೋಧಿಸಿ ವ್ಯವಹಾರ ನಡೆಸಲು ಪುತ್ತೂರು ವರ್ತಕರ ಸಂಘ ತೀರ್ಮಾನ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫೂ ಹೇರಲಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ವರ್ತಕರ ಸಂಘ ವಿರೋಧ ವ್ಯಕ್ತಪಡಿಸಲಾರಂಭಿಸಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ ಈ ವಾರ ವೀಕಂಡ್ ಕರ್ಫೂ ನಲ್ಲಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ತೆರೆದಿಟ್ಟು, ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವ ನಿರ್ಧಾರಕ್ಕೆ

ನೆಹರೂ, ಇಂದಿರಾ ಬಗ್ಗೆ ಕೀಳು ಹೇಳಿಕೆ ಖಂಡನೀಯ-ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇವರು ತಮ್ಮ ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ