Home Posts tagged #puttur (Page 10)

ಪುತ್ತೂರು : ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾಧನೆಗೈದ ಸವಿತಾ ಈಶ್ವರಮಂಗಲ

ಪುತ್ತೂರು : ವಿಶ್ವ ಕನ್ನಡ ಸಂಸ್ಥೆ ಇದರ ವತಿಯಿಂದ ವಿಶ್ವ ಕನ್ನಡ 6 ನೇ ರಾಜ್ಯ ಸಮ್ಮೇಳನದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸುವ ಸಾವಿರ ಕವಿಗಳ ಸಮ್ಮೇಳನ ಕವಿಗೋಷ್ಠಿ ಬೆಂಗಳೂರಿನ ಹೆಸರಘಟ್ಟ ಮುಖ್ಯ ರಸ್ತೆ 73 ರಲ್ಲಿರುವ ಅಸೆಂಟ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಸಮ್ಮೇಳನದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ ಮಾಡುವ ಮೂಲಕ ಯುವ

ಸುಳ್ಯ. ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,  v4 ನ್ಯೂಸ್  ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ‌ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ  ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅರೆಭಾಷೆಯ ಸಂಸ್ಕೃತಿ ಆಚಾರ

ಪುತ್ತೂರು: ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು

ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ

ಪುತ್ತೂರು : ಕೋಟಿ ಚೆನ್ನಯ ಕಂಬಳ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಇತಿಹಾಸ ಪ್ರಸಿದ್ಧವಾಗಿರುವ ಪುತ್ತೂರಿನ 32ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಮಾ.1ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ಕಂಬಳವನ್ನು ಉತ್ತಮವಾಗಿ ನಡೆಸುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಹೇಳಿದರು. ಅವರು ಶನಿವಾರ ಪುತ್ತೂರು ದೇವಳದ ವಠಾರದಲ್ಲಿ ಕಂಬಳದ ಆಮಂತ್ರಣ ಪತ್ರಿಕೆಯನ್ನು

ಆಶೀರ್ವಾದ ಸಂಸ್ಥೆಯ ಸ್ವರ್ಣ ಉಳಿತಾಯ ಯೋಜನೆ:ಪ್ರತೀ ತಿಂಗಳ ಹಣ ಪಾವತಿಸಿ, ಬಹುಮಾನ ಗೆಲ್ಲಿ..!

ಕನಸು ಯಾರಿಗಿಲ್ಲ,ಕೋಟಿ ಗಟ್ಟಲೆ ಆಸ್ತಿ ಮಾಡುವ ಕನಸಲ್ಲ ,ನಮ್ಮ ನಾಳೆಯ ಸುಂದರ ಕನಸಿಗಾಗಿ,ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ, ಹೌದಲ್ವಾ,ಜೀವನ ತುಂಬಾ ಚಿಕ್ಕದು ಸುಂದರ ಜೀವನಕ್ಕಾಗಿ ಜೀವನವಿಡೀ ಕಷ್ಟಪಡುತ್ತಾ ಇದ್ದರೂ ಜೀವನಕ್ಕೆ ಸಾಕಾಗಲ್ಲ, ಎಷ್ಟೇ ದುಡಿದರೂ ದುಂದು ವೆಚ್ಚ ಆಗ್ತಾ ಇರುತ್ತೆ,ಹಣ ಕೈಯಲ್ಲಿ ಬರುತ್ತೆ ಅಷ್ಟೆ ವೇಗವಾಗಿ ಹೊರಟೋಗುತ್ತೆ, ಆಗ ನಮ್ಮ ಕನಸುಗಳು ಮುಂದಿನ ಆಲೋಚನೆಗಳು ಆಲೋಚನೆಗಳಾಗಿಯೇ ಉಳಿದುಬಿಡುತ್ತದೆ,ಆದರೆ ಕೈ ಹಿಡಿಯೋದು ಅಂದರೆ ನಾವು ನಮ್ಮ ಕಷ್ಟ

ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೈನ್ಸ್ ಕ್ಲಬ್ ವತಿಯಿಂದ ವಿಜ್ಞಾನ ಮಾದರಿ ಪ್ರದರ್ಶನ

ಕಡಬ :ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ವಿಜ್ಞಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸೈನ್ಸ್ ಕ್ಲಬ್ ವತಿಯಿಂದ ವಿಜ್ಞಾನ ಮಾದರಿ ಪ್ರದರ್ಶನವನ್ನು (Science Model) ಏರ್ಪಡಿಸಲಾಗಿತ್ತು.ಕುಮಾರಸ್ವಾಮಿ ಪಿ ಯು ಕಾಲೇಜ್, ಸುಬ್ರಮ್ಮಣ್ಯ ಇದರ ಪ್ರಾಂಶುಪಾಲರಾದ ಡಾ l ಸಂಕೀರ್ತ್ ಹೆಬ್ಬಾರ್ ಇವರು ವಿದ್ಯಾರ್ಥಿಗಳಿಗೆ ಪ್ರಸ್ತುತ ಜಗತ್ತಿನಲ್ಲಿ ವಿಜ್ಞಾನದ ಮಹತ್ವವನ್ನು ತಿಳಿಸುವುದರೊಂದಿಗೆ ವಿಜ್ಞಾನದ ಕುರಿತು ಸಂವಾದ ಕಾರ್ಯಕ್ರಮವನ್ನು

ಪುತ್ತೂರು : ಬೈಕ್, ರಿಕ್ಷಾ ಅಪಘಾತ – ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮುರ ಸಮೀಪ ಫೆ.4ರಂದು ರಾತ್ರಿ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.ಕೆಮ್ಮಿಂಜೆ ಬೈಲು ದಿ.ಪುರುಷೋತ್ತಮ ಎಂಬವರ ಪುತ್ರ ಚೇತನ್(46ವ)ರವರು ಮೃತಪಟ್ಟವರು. ಘಟನೆಯಿಂದ ಬೈಕ್‍ನಲ್ಲಿ ಸಹಸವಾರ ಮನೀಷ್(10ವ)ರವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ರಿಕ್ಷಾ ಚಾಲಕ ಮಹಮ್ಮದ್ ತೌಸಿಕ್ ಅವರು ಗಾಯಗೊಂಡಿದ್ದಾರೆ.

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಆಯ್ಕೆ

ಪುತ್ತೂರು : ಇದೇ ಜನವರಿ 28 ರಿಂದ ಫೆಬ್ರವರಿ 1 ರ  ತನಕ ಉತ್ತರಾಖಂಡ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟಿಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ಪುರುಷರ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಇವರು ಆಯ್ಕೆಯಾಗಿದ್ದಾರೆ. ಖೋಖೋ ಕೋಚಿಂಗ್‌ನಲ್ಲಿ ಎನ್.ಐ.ಎಸ್ ಅರ್ಹತೆ ಇರುವ ತರಬೇತುದಾರರಾಗಿರುವ ಇವರು ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ. ಇವರು

ಬ್ಯಾಂಕ್‌ನ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ

ಕಡಬ ಸಿ.ಎ.ಕಡಬ, ಜ. 19 ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಮತ್ತೆ ಆಡಳಿತದ ಅಧಿಕಾರದ ಉಳಿಸಿಕೊಂಡಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಲ್ಲಿ ಸ್ಪರ್ಧಿಸಿದ ಸಂಘದ ನಿಕಟಪೂರ್ವ ಅಧ್ಯಕ್ಷ ರಮೇಶ್ ಕಲ್ಪುರೆ, ಸಾಲಗಾರ ಕ್ಷೇತ್ರದ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ