ಪುತ್ತೂರು: ತಲೆನೋವು, ನರದೋಷ ಮತ್ತಿತರ ಸಮಸ್ಯೆಯಿಂದ ಬಳಲುತ್ತಿದ್ದು ಮಾನಸಿಕವಾಗಿ ಜರ್ಝರಿತಗೊಂಡಿದ್ದ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ನಡೆದಿದೆ. ಗುಡ್ಡಪ್ಪ ರೈ ಎಂಬವರ ಪುತ್ರಿ ನೀತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈ ಬಗ್ಗೆ
ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ . ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಗೆ .ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆ ಪ್ರಕಾರ ದಿನಾಂಕ: 27ನೇ ಮತ್ತು 28 ನವೆಂಬರ್ 2025 ರಂದು ಬೆಳಗ್ಗೆ 9 ಗಂಟೆಗೆ ಭಾರತೀಯ ಕ್ರೀಡಾ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ವತಿಯಿಂದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಭಾಗದ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಅನುರಾಧ ಕುರುಂಜಿಯವರು ಮಾತನಾಡಿ ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದರಲ್ಲದೇ ದುಶ್ಚಟಕ್ಕೆ
ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್ ವರ್ಕ್ಶಾಪ್ ಒಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಗುರುವಾರ ಮಧ್ಯಾಹ್ನ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರುಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರುಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರುಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ” ಯ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ ಮನೀಷಾ ಸಭಾಂಗಣ, ಪುತ್ತೂರು, ಇಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು
ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ
ಪುತ್ತೂರು: ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಶಾನ್ ಎಂ ಗೆ ಚಿನ್ನದ ಪದಕ. ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ 8 ಮತ್ತು 9 ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ 71 ಕೆ ಜಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದಿರುತ್ತಾರೆ. […]
ಸುಬ್ರಹ್ಮಣ್ಯ : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರವಾದ ಈ ದಿನ ಅಧಿಕ ಭಕ್ತರು ಬಂದು ಆಶ್ಲೇಷ ಬಲಿ,ಶೇಷ ಸೇವೆ, ಮಹಾಪೂಜೆ, ನಾಗ ಪ್ರತಿಷ್ಠೆ ಮುಂತಾದ ಸೇವೆಗಳನ್ನ ನಡೆಸಿರುವರು. ಬೆಳಗ್ಗೆ ಹೊತ್ತು ಮೂರು ಬ್ಯಾಚಿನಲ್ಲಿ ಆಶ್ಲೇಷ ಬಲಿ ಸೇವೆ ನಡೆಯುತ್ತಿದ್ದು ಮೂರು ಬ್ಯಾಚುಗಳಲ್ಲಿ ಕೂಡ ಅಧಿಕ ಸಂಖ್ಯೆಯ ಭಕ್ತಾದಿಗಳು ಸೇವೆ ಸಲ್ಲಿಸಿರುವರು ಹಾಗೆಯೇ ಮಧ್ಯಾಹ್ನದ ನಾಗ ಪ್ರತಿಷ್ಠ ಮಂಟಪದ ಎದುರು ಸ್ಥಳವಕಾಶ ಕಡಿಮೆ
ಕಡಬ:ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ ತೋಮಸ್ (24 ವರ್ಷ) ಎಂದು ಗುರುತಿಸಲಾಗಿದೆ. ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, ಈ ನಡುವೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆತಂಕ ಉಂಟುಮಾಡಿದೆ.ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಾರದಿದ್ದು,
ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ ಪೆರ್ವೋಡಿ ಹಾಗೂ ನಿತೇಶ್ ಕಲ್ಲೇಗ, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಹಾಗೂ ಯುವ ಮೋರ್ಚಾ ಗ್ರಾಮಾಂತರ ಮಂಡಲದ ಪ್ರಭಾರಿಗಳಾದ ಕೃಷ್ಣ ಎಂ ಆರ್ ಕಡಬ, ಜಿಲ್ಲಾ ಕಾರ್ಯದರ್ಶಿಗಳಾದ ಮಚ್ಚಿಮಲೆ ವಿರುಪಾಕ್ಷ ಭಟ್, ಬಿಜೆಪಿ ಮುಖಂಡರಾದ




























