Home Posts tagged #puttur (Page 22)

’ಪೂವರಿ’ ಪತ್ರಿಕೆಗೆ ರಾಜ್ಯ ಗಡಿನಾಡ ಧ್ವನಿ ಮಾಧ್ಯಮ ಪ್ರಶಸ್ತಿ

ಪುತ್ತೂರು: ಗಡಿನಾಡ ಧ್ವನಿ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ರಿ., ಆರ್ಲಪದವು ಹಾಗೂ ಇತರ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುವ 6ನೇ ಕರ್ನಾಟಕ ಗಡಿನಾಡ ಸಮ್ಮೇಳನದ ’ಗಡಿನಾಡ ಧ್ವನಿ ರಾಜ್ಯ ಮಾಧ್ಯಮ ಪ್ರಶಸ್ತಿಗೆ 2014 ರಲ್ಲಿ ಆರಂಭಿಸಲಾದ ವಿಜಯ್‌ಕುಮಾರ್ ಭಂಡಾರಿ ಹೆಬ್ಬಾರಬೈಲು ಪ್ರಧಾನ ಸಂಪಾದಕತ್ವದಲ್ಲಿ ಹೊರಡುತ್ತಿರುವ ಒಂದುವರೆ ಕೋಟಿ ತುಳುವರ ಏಕೈಕ ತುಳು

ಕಡಬದಲ್ಲಿ `ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ

ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ `ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಆಗಮಿಸಿದೆ. ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ

ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ

ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಕಿಡ್ನ್ಯಾಪ್ ಪ್ರಕರಣ ದಾಖಲು

ತನ್ನ ಅಳಿಯನನ್ನೇ ಅಪಹರಣ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಆರೋಪದ ಮೇಲೆ ಪುತ್ತೂರು ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿವ್ಯಪ್ರಭಾ ಅವರ ವಿರುದ್ದ ಅವರ ಅಳಿಯ ನವೀನ್ ಗೌಡ ಅವರು ದೂರು ನೀಡಿದ್ದು, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ದಿವ್ಯಪ್ರಭಾ ಹಾಗೂ ಮಗಳು ಸ್ಪಂದನಾ , ಪರಶುರಾಮ್ ,

ಯಕ್ಷರಂಗದ ಭೀಷ್ಮ’ ಬಲಿಪ ಭಾಗವತರು ಇನ್ನಿಲ್ಲ

ಮೂಡುಬಿದಿರೆ: ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು(86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು. ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮ ಕಂಚಿನ ಕಂಠದ ಮೂಲಕ ಸುಪ್ರಸಿದ್ಧರಾಗಿದ್ದ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು.ವರ್ಷ ಪ್ರಾಯದ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.ನಾಲ್ವರು

ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯಕ್ಕೆ 2 ಸ್ಥಾನ ನೀಡಬೇಕು : ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮನವಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ಕೊಡಬೇಕು. ಎರಡು

ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ

ಪುತ್ತೂರು ಫೆ 5 : ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ 15 ರಂದು ನಡೆದಿದೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ನಿವಾಸಿ ದಿ. ಈಶ್ವರ ಗೌಡ ರವರ ಪುತ್ರ ಜತ್ತಪ್ಪ ಗೌಡ ( 68 ವ) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತದ ಕುಡಿತದ ಚಟ ಹೊಂದಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ ಜತ್ತಪ್ಪ ಗೌಡರವರು ಸಂಜೆ 6.30ರ ಸುಮಾರಿಗೆ ಮನೆಯಲ್ಲಿದ್ದ ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಪುತ್ತೂರಿನ

ಪುತ್ತೂರಿನಲ್ಲಿ ನಡೆದ ಭೀಕರ ಅಪಘಾತ : 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು

ಪುತ್ತೂರು: ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ನಿಡ್ಪಳ್ಳಿ ನಿವಾಸಿ ದಿ. ಶ್ರೀಧರ ಭಟ್ ಎಂಬವರ ಪುತ್ರ ಮುರಳಿ ಕೃಷ್ಣ ಭಟ್ ( 35) ಮೃತಪಟ್ಟವರು. ಇವರು ನಿಡ್ಪಳ್ಳಿ ಬಜರಂಗದಳದ ಮಾಜಿ ಸಂಚಾಲಕ ಹಾಗೂ ವಿಹಿಂಪ ಅಧ್ಯಕ್ಷರಾಗಿದ್ದರು. ಸಂಟ್ಯಾರು-ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಆರ್ಯಾಪು ಪಂಚಾಯತ್ ನ ಉಪ ಚುನಾವಣೆ ಗೆ ಭಾಜಪಾ ಕಡೆಯಿಂದ ಯತೀಶ್ ಡಿ.ಬಿ ನಾಮಪತ್ರ ಸಲ್ಲಿಕೆ

ಆರ್ಯಾಪು ಚುನಾವಣೆ ಅಧಿಕಾರಿ ತ್ರಿವೇಣಿ ರಾವ್ ರವರಿಗೆ ನಾಮಪತ್ರ ಸಲ್ಲಿಸಿದರು… ಈ ಸಂದರ್ಭದಲ್ಲಿ ಭಾಜಪಾ ದ.ಕ ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಭಾಜಪಾ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್, ಭಾಜಪಾ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಯಾದ ನಿತೀಶ್ ಕುಮಾರ್ ಶಾಂತಿವನ,ಆರ್ಯಾಪು ಪಂಚಾಯತ್ ಅಧ್ಯಕ್ಷರಾದ ಸರಸ್ವತಿ ಮೇಗಿನ ಪಂಜ,ಜಿಲ್ಲಾ

ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರಿಗೆ ಆಗಮನಕ್ಕೆ ಕ್ಷಣಗಣನೆ ಆರಂಭ : ಪೊಲೀಸ್ ಸರ್ಪಗಾವಲು

ಕೇಂದ್ರ ಗೃಹಸಚಿವ ಹಾಗು ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಇಂದು ಭೇಟಿ ನೀಡುತ್ತಿದ್ದು, ಭೇಟಿಯ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಫ್ಕೋ ದ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಅಮಿತ್ ಶಾ ಗೆ ಸ್ವಾಗತ ಕೋರುವ ಬ್ಯಾನರ್, ಬಂಟಿಕ್ಸ್‍ಗಳು ನಗರ ತುಂಬಾ ರಾರಾಜಿಸುತ್ತಿದೆ. ಗೃಹ ಸಚಿವ ಹಾಗು ದೇಶದ ಮೊದಲ ಕೇಂದ್ರ ಸಹಕಾರಿ ಸಚಿವರೂ