ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸರಕಾರಿ ಪ್ರೌಢಶಾಲೆ ಅಜ್ಜಾವರ ಇದರ ಸಹಯೋಗದೊಂದಿಗೆ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧೀಯ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಸರಣಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿರುವ
ಕಾಡುಪ್ರಾಣಿಗಳಿಂದ ವಿಶೇಷವಾಗಿ ಆನೆ ದಾಳಿಯಿಂದ ಹಾನಿಗೊಳಗಾಗಿರುವ ಉಬರಡ್ಕ- ಮಿತ್ತೂರು ಗ್ರಾಮದ ಮತ್ತು ಮರ್ಕಂಜ ಗ್ರಾಮದ ರೆಂಜಾಳದ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮವು ಉಬರಡ್ಕ C.A ಬ್ಯಾಂಕ್ ಸಭಾಂಗಣ ಮತ್ತು ಮರ್ಕಂಜದ ಸಭೆಯು ರೆಂಜಾಳ ವಿನಾಯಕ ಸಭಾಭವನದಲ್ಲಿ ನಡೆಯಿತು. ಹಲವಾರು ತಮ್ಮ ಕೃಷಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು, ಸರಕಾರದಿಂದ ಸಿಗುವ ಸವಲತ್ತುಗಳು, ಪರಿಹಾರಗಳ ಬಗ್ಗೆ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದರು.ಸಭೆಯನ್ನು
ಪುತ್ತೂರಿನಲ್ಲಿ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು ಎಂಟನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಪ್ರಜ್ವಲ್ ಪುತ್ತೂರು ಮಾಲಕತ್ವದಲ್ಲಿ ಫಿಕ್ಸೆಲ್ ಕ್ರಿಯೇಟಿವ್ ಕಾರ್ಯಾಚರಿಸುತ್ತಿದ್ದು, ಎಲ್ಇಡಿ ವಿಡಿಯೋ ವಾಲ್, ಟಿವಿ & ಪ್ರೋಜೆಕ್ಟರ್, ವಿಡಿಯೋಗ್ರಫಿ, ಲೈವ್ ವಿಡಿಯೋ ಮಿಕ್ಸಿಂಗ್, ಇಂಡಸ್ಟ್ರೀಯಲ್ ಅರ್ತಿಂಗ್, ಜನರೇಟರ್ ಅರ್ತಿಂಗ್, ಸೋಲಾರ್ ಅರ್ತಿಂಗ್, ಡಿಜಿಟಲ್ ಅರ್ತಿಂಗ್ ವ್ಯವಸ್ಥೆಯೂ ಲಭ್ಯವಿದೆ. ಈ ಹಿಂದೆ
ಪುತ್ತೂರು: ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76ವ)ರವರು ಜು.15 ರಂದು ನಿಧನರಾದರು. ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಪುತ್ರಿ ರೋಜಾ, ಪುತ್ರರಾದ ಬ್ಲಾಕ್ ಕಾಂಗ್ರೆಸ್
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೌರವಾನ್ವಿತ ಕುಲಪತಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ಒಟ್ಟು ಹತ್ತು ಮಂದಿ ಈ ಸಮಿತಿಯಲ್ಲಿರುತ್ತಾರೆ. ವಿಶ್ವವಿದ್ಯಾಲಯದ ನಿಯತಕಾಲಿಕ
ಪುತ್ತೂರು: ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು,
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ. ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸುಳ್ಯ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಲಯನ್ಸ್ ಕ್ಲಬ್ ಸಭಾಭವನ ಸುಳ್ಯದಲ್ಲಿ ನಡೆಸಲಾಯಿತು. ತರಬೇತಿ ಕಾರ್ಯಗಾರದ ಉದ್ಘಾಟನೆಯನ್ನು ಶ್ರೀ ರಾಜಣ್ಣ, ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲೂಕು ಪಂಚಾಯತ್ ಸುಳ್ಯ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಯಾವುದೇ ಫಲಾಪೇಕ್ಷೆ ಇಲ್ಲದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ
ಪುತ್ತೂರು: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 6ನೇ ನೂತನ ಶಾಖೆಯು ಪುತ್ತೂರು ಮುಖ್ಯರಸ್ತೆ ಬೊಳುವಾರು ಜಿ.ಎಲ್. ಟ್ರೇಡ್ ಸೆಂಟರ್ನಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಶ್ರೀ ಲಕ್ಷ್ಮಾಣಾನಂದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿರುವ ಮಾಜಿ ಮಂತ್ರಿ ಜೆ.ಕೃಷ್ಣ ಪಾಲೆಮಾರ್ ಮತ್ತು ಜಿ.ಎಲ್ ಗ್ರೂಪ್ನ ಅಧ್ಯಕ್ಷ ಜಿ.ಎಲ್ ಬಲರಾಮ ಆಚಾರ್ಯ ಅವರು ಉದ್ಘಾಟಿಸಿದರು. ಶ್ರೀ ಲಕ್ಷಣಾನಂದ
ಪುತ್ತೂರು: ಖುರತುಸ್ಸಾದಾತ್ ಕೂರತ್ ತಂಜಳ್ ಉರೂಸ್ ಪ್ರಯುಕ್ತ ಜೂ.29ರಂದು ಬೆಳಿಗ್ಗೆ 10 ಗಂಟೆಯಿಂದ ಸಾರ್ವಜನಿಕ ಅನ್ನದಾನ ವಿತರಣೆ ನಡೆಯುತ್ತಿದ್ದು ರಾಜ್ಯದ ವಿವಿಧ ಕಡೆಗಳಿಂದ ಮತ್ತು ಕೇರಳದಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅನ್ನದಾನ ಸ್ವೀಕರಿಸುತ್ತಿದ್ದಾರೆ.ಬೆಳಗ್ಗಿನಿಂದಲೇ ಕೂರತ್ನಲ್ಲಿ ಜನರು ಕಿಕ್ಕಿರಿದು ಸೇರಿದ್ದು, ಮದ್ಯಾಹ್ನದ ವೇಳೆಯಂತೂ ಸವಣೂರುವರೆಗೂ ಟ್ರಾಫಿಕ್ ಜಾಂ ಉಂಟಾಗಿತ್ತು. ಸ್ವಯಂ ಸೇವಕರು ಮತ್ತು ಪೊಲೀಸರು ಟ್ರಾಫಿಕ್ ಕಂಟ್ರೋಲ್