Home Posts tagged #puttur (Page 30)

ನಾವು ಕುಚ್ಚಲಕ್ಕಿ ಕೊಟ್ಟೇ ಕೊಡ್ತೀವಿ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

ಪುತ್ತೂರು: ಪಡಿತರ ವಿತರಣೆಯಲ್ಲಿ ಇದುವರೆಗೆ ಬೆಳ್ತಿಗೆ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತಿದೆ. ಕರಾವಳಿ ಭಾಗದ ಜನ ಕುಚ್ಚಲಕ್ಕಿ ಅನ್ನ ಊಟ ಮಾಡುವ ಕಾರಣ ಈ ಭಾಗಕ್ಕೆ ರೇಶನ್ ಮೂಲಕ ಕುಚ್ಚಲಕ್ಕಿ ನೀಡಬೇಕು ಎಂಬ ಬೇಡಿಕೆ ಇದ್ದು ಈ ಬೇಡಿಕೆಯನ್ನು ಈಬಾರಿ ಕಾಂಗ್ರೆಸ್ ಈಡೇರಿಸಲಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರವಸೆ ನೀಡಿದ್ದಾರೆ. ವಿಟ್ಲ

ಭಜರಂಗ ದಳದ ನಿಷೇದಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ : ಅರುಣ್ ಕುಮಾರ್ ಪುತ್ತಿಲ

ಭಜರಂಗದಳ ನಿಷೇಧ ಬಿಡಿ, ಯಾವ ಒಬ್ಬ ಕಾರ್ಯಕರ್ತನಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ.ಪುತ್ತೂರು : ಚುನಾವಣೆಯ ಹೊಸ್ತಿಲಿನಲ್ಲಿಯೇ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ರಣಾಳಿಕೆ ಕೆಲವು ವಿಚಾರವು ಕಿಚ್ಚು ಹಚ್ಚಿದೆ.ಈ ಬಗ್ಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಪ್ರತಿಕ್ರಿಯಿಸಿದ್ದು, `ಕಾಂಗ್ರೆಸ್

ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ : ಅಣ್ಣಾಮಲೈ

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಕೋಮುಗಲಭೆಗಳಾಗಿವೆ. ಆದರೆ ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ. ಜನತೆ ಮತ್ತೆ ಕೋಮುಗಲಭೆಯ ಪರಿಸ್ಥಿತಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ದ.ಕ.ಜಿಲ್ಲೆಯಲ್ಲಿ ಒಂದು ಸ್ಥಾನವನ್ನೂ ಬಿಟ್ಟು ಕೊಡದಿದ್ದರೆ ಕೋಮುಗಲಭೆ ಆಗಲ್ಲ ಎಂದು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷ, ರಾಜ್ಯದ ಚುನಾವಣಾ ಸಹ ಪ್ರಭಾರಿಯಾಗಿರುವ ಅಣ್ಣಾಮಲೈ ಅವರು ಹೇಳಿದರು. ಮಾಡ್ನೂರು ಗ್ರಾಮದ ಕಾವು-ನನ್ಯದ

ಪುತ್ತೂರಿನ ನವನಿರ್ಮಾಣಕ್ಕೆ ಅರುಣ್ ಕುಮಾರ್‌ನ್ನು ಗೆಲ್ಲಿಸಬೇಕು : ಪುತ್ತೂರಿನಲ್ಲಿ ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿಕೆ

ಪುತ್ತೂರು; ಹಿಂದುತ್ವದ ಆಧಾರದಲ್ಲಿ ಪುತ್ತೂರಿನ `ನವನಿರ್ಮಾಣ’ ಆಗಬೇಕಾದರೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ದೇಶಕ್ಕೆ ಮಾದರಿಯಾದ ತಾಲೂಕು ನಿರ್ಮಾಣ ಮಾಡಬಲ್ಲ ಏಕೈಕ ನಾಯಕ ಬೇಕಾಗಿದೆ. ಮೋದಿ ಮಾದರಿ-ಯೋಗಿ ಮಾದರಿ ಗುಜರಾತ್ ಯುಪಿ ಮಾದರಿ ಆಡಳಿತ ಬಯಸುವ ನಾವು ನಮ್ಮೂರಿನಲ್ಲಿ ಈ ಮಾದರಿ ನೋಡಲು ಅರುಣ್ ಕುಮಾರ್ ಪುತ್ತಿಲರನ್ನು ವಿಧಾನಸಭೆಗೆ ಕಳುಹಿಸಬೇಕಾಗಿದೆ ಎಂದು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು. ಪುತ್ತುರಿನ ಮುಕ್ರಂಪಾಡಿಯ ಸುಭದ್ರಾ

ಆರ್ಯಾಪು ಮಾಜಿ ಗ್ರಾ.ಪಂ. ಸದಸ್ಯ ಜಬ್ಬಾರ್ ಕಾಂಗ್ರೆಸ್‍ಗೆ ಸೇರ್ಪಡೆ

ಆರ್ಯಾಪು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಬ್ಬಾರ್ ಸಂಪ್ಯ ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಹೇಮನಾಥ ಶೆಟ್ಟಿ ಕಾವು, ಪ್ರಸನ್ನ ಕುಮಾರ್ ಶೆಟ್ಟಿ ಹಾಗೂ ಹಲವು ಕಾಂಗ್ರೆಸ್ ನೇತಾರರ ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Kadaba : ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಕೊಂಬಾರಿನ ಕೆಂಜಾಳ ಬಗ್ಪುಣಿ ಭಾಗದ ಹೊಳೆಯ ನೀರಿನಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದ ಕಾಡಾನೆ ಗುರುವಾರ ತಡರಾತ್ರಿ ಮೃತಪಟ್ಟಿದೆ.ನಿಶ್ಶಕ್ತಿಯಿಂದಾಗಿ ಮೇಲೆ ಬರಲು ಸಾಧ್ಯವಾಗದೇ ಹೊಳೆಯಲ್ಲಿಯೇ ನಿಂತಿದ್ದ ಆನೆಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಕಡಬದ ಪಶು ವೈದ್ಯಾಧಿಕಾರಿ ಡಾ| ಅಜಿತ್ ಹಾಗೂ ಹುಣಸೂರಿನಿಂದ ಅರಣ್ಯ ಇಲಾಖೆಯ ಪಶು ವೈದ್ಯ ಡಾ| ಮುಜೀಬ್ ಅವರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಆನೆಯನ್ನು ಪರಿಶೀಲಿಸಿದ ಅವರು ಅದಕ್ಕೆ ಸುಮಾರು 50 ವರ್ಷ

36 ನೇ ಫೆಡರೇಶನ್ ಕಪ್ ವಾಲಿಬಾಲ್ ಚಾಂಪಿಯನ್ ಶಿಫ್

36 ನೇ ಫೆಡರೇಶನ್ ಕಪ್ ವಾಲಿಬಾಲ್ ಚಾಂಪಿಯನ್ ಶಿಪ್ಪು ಪoಡಿಚೇರಿ ಕರೇ ಕಲ್ ನಲ್ಲಿ ತಾರೀಕು 20 ರಿಂದ 26ರ ತನಕ ನಡೆಯಿತು ಈ ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಯಾಗಿ ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಸದಸ್ಯ ಪುತ್ತೂರು ಇಬ್ರಾಹಿಂ ಗೋಳಿ ಕಟ್ಟೆ ಹಾಗೂ ರಾಷ್ಟ್ರ ವಾಲಿಬಾಲ್ ತರಬೇತಿದಾರ ಪುತ್ತೂರು ಪಿ ವಿ ನಾರಾಯಣ ಅತಿಥಿಯಾಗಿ ಭಾಗವಹಿಸಿದ ಈ ಇಬ್ಬರನ್ನು ಪಾಂಡಿಚೇರಿ ಕಾರೇಕಲ್ ವಾಲಿಬಾಲ್ ಸಂಸ್ಥೆ ಸಂಘಟಿಕ ಅಧ್ಯಕ್ಷ ಜಿಎನ್ಎಸ್ ರಾಜಶೇಖರ್ ರವರು ಸಾಲು ಓದಿಸಿ ನೆನಪಿನ

ಭೂಮಿ ಕೊಟ್ಟದ್ದೂ ಕಾಂಗ್ರೆಸ್, ಕೃಷಿಕರಿಗೆ ಉಚಿತ ಕರೆಂಟ್ ಕೊಟ್ಟದ್ದೂ ಕಾಂಗ್ರೆಸ್: ಅಶೋಕ್ ರೈ

ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್‌ನ ಇಂದಿರಾಗಾಂಧಿ ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ ಆಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು. ಪೆರ್ಲಂಪಾಡಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ಬಂದಾಗ

ಕಾವಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ : ಬಿಜೆಪಿಗರಿಗೂ ಗ್ಯಾರಂಟಿ ಕಾರ್ಡು ಕೊಡಿ; ಅಶೋಕ್ ರೈ

ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯಓಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡು ವಿತರಣೆ ಮಾಡುತ್ತಿದ್ದು ಬಿಜೆಪಿಗರ ಮನೆಗಳಿಗೂ ಕಾರ್ಡು ವಿತರಿಸಿ ಯಾವುದೇ ತಾರತಮ್ಯ ಮಾಡಬೇಡಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ

ಬಿಜೆಪಿ ಕಾರ್ಯಕರ್ತರು ಜೆಡಿಎಸ್‍ಗೆ ಸೇರ್ಪಡೆ

ಚುನಾವಣಾ ಸಂದರ್ಭದಲ್ಲಿ ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವುದು ಮಾಮೂಲಿಯಾಗಿದೆ. ಆದರೆ ಈಗಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಕಾರ್ಯ ವೈಖರಿ ಜನರಿಗೆ ಬೇಸತ್ತು ಹೋಗಿದೆ. ಕುಮಾರ ಸ್ವಾಮಿಯ ಪಂಚರತ್ನ ಯೋಜನೆ ಜನರಿಗೆ ಭರವಸೆ ಮೂಡಿದೆ ಇದರಿಂದಾಗಿ ಬೇರೆ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಒಲವು ತೋರಿದ್ದರೆ. ಈ ಹಿನ್ನೆಲೆ ಪುತ್ತೂರು ವಿಧಾನಸಭಾ ಕ್ಷೇತ್ರದ ಚಿಕ್ಕಮೂಡ್ನೂರ್ ವಾರ್ಡ್‍ನ ತಾರಿಗುಡ್ಡೆಯಲ್ಲಿ ಜೆಡಿಎಸ್ ವಿಧಾನಸಭಾ