Home Posts tagged #puttur (Page 30)

ಪುತ್ತೂರು: ರಸ್ತೆ ಬದಿಯಲ್ಲಿದ್ದ ಮರದ ರೆಂಬೆ ಕಡಿದ ಪ್ರಕರಣ : ನಾಲ್ವರ ವಿರುದ್ಧ ಕೇಸ್

ಪುತ್ತೂರು : ಸೆ 12 : ರಸ್ತೆ ಬದಿಯಲ್ಲಿದ್ದ ಮರದ ರೆಂಬೆ ಕೊಂಬೆಗಳನ್ನು ಅಕ್ರಮವಾಗಿ ಕಡಿದಿದ್ದಾರೆ ಎಂದು ಆರೋಫಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಸಹಿತ ನಾಲ್ವರ ವಿರುದ್ದ ಸೆ 12 ರಂದು ಪ್ರಕರಣ ದಾಖಲಾಗಿದೆ. ಪುತ್ತೂರು ಉಪವಿಭಾಗದ ಪುತ್ತೂರು ಅರಣ್ಯ ವಲಯವು ಪ್ರಕರಣ ದಾಖಲಿಸಿಕೊಂಡಿದೆ.ಪಾಣಾಜೆ ಕೃಷಿ

ಪ್ರವೀಣ್ ಹತ್ಯೆ ಪ್ರಕರಣ ಆರೋಪಿ ಶಫೀಕ್ ನಿಂದ, ಹಿಂದೂ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ

ಸೆ.10ರಂದು ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪುತ್ತೂರಿನಲ್ಲಿ ನಡೆದ ವಾಹನ ಜಾಥಾ

ಪುತ್ತೂರು: ಸೆ.10ರ ಶನಿವಾರದಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಪುತ್ತೂರಿನಲ್ಲಿ ವಾಹನ ಜಾಥಾ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಇವುಗಳ ಆಶ್ರಯದಲ್ಲಿ ನಡೆದ ವಾಹನ ಜಾಥಾಕ್ಕೆ ನಗರದ ದರ್ಬೆ ಬೈಪಾಸ್‍ನ ಫಾ. ಪತ್ರಾವೋ ವೃತ್ತದಲ್ಲಿ ಚಾಲನೆ ನೀಡಲಾಯಿತು. ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ,

ಪುತ್ತೂರು: ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್‌ಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ  ರಸ್ತೆಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ವೀರಮಂಗಲದ ಭರತ್‌ರಾಜ್ ಗೌಡ ಎಂಬವರು ಮೃತಪಟ್ಟಿದ್ದಾರೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್(24ವ) ಮತ್ತು ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ(22ವ)ರವರು ಡ್ಯೂಕ್

ಪುತ್ತೂರಿಗೆ ತೆರಳಿದ ರಾಜ್ಯಪಾಲರು

ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ

ಹಬ್ಬಗಳ ವಾತಾವರಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಚನೆ : ಪುತ್ತೂರಿನಲ್ಲಿ ಪೊಲೀಸ್ ಪಥ ಸಂಚಲನ

ಪುತ್ತೂರು: ಇನ್ನು ಮುಂದೆ ಬರುವ ದಿನಗಳಲ್ಲಿ ಹಬ್ಬಗಳ ವಾತಾವರಣ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜನರಿಗೆ ಜಾಗೃತಿ ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಪುತ್ತೂರಿನ ನೂತನ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರು ಪುತ್ತೂರು ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಸಿದರು. ಪುತ್ತೂರು ದರ್ಬೆಯಿಂದ ಆರಂಭವಾದ ಪೊಲೀಸ್ ಪಥ ಸಂಚಲನ ಬೊಳುವಾರಿನಲ್ಲಿ ಸಮಾಪನಗೊಂಡಿತ್ತು. ಪುತ್ತೂರು ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್

ಮರಗಳು ಉರುಳಿಬಿದ್ದು `ಕೊಲ್ಯ ಕೆರೆ’ಗೆ ಹಾನಿ

ಪುತ್ತೂರು : ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ, ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ ಉರುಳಿ ಬಿದ್ದಿರುವ ಪರಿಣಾಮವಾಗಿ ಕೆರೆಯ ಬದಿಯಲ್ಲಿರುವ ರಸ್ತೆ ಭಾಗ ಕುಸಿದು ಅಪಾಯದ ಸ್ಥಿತಿಯಲ್ಲಿದ್ದು, ರಸ್ತೆ ಸಂಪರ್ಕಕ್ಕೆ ತಡೆಯಾಗುವ ಆತಂಕ ಎದುರಾಗಿದೆ.

10 ರೂ. ಮೌಲ್ಯದ ಕಾಯಿನ್ ,ಅಪಪ್ರಚಾರಕ್ಕೆ ಕಿವಿಗೊಡದೆ ಮುಕ್ತವಾಗಿ ಬಳಸಿ : ಜೋ ಡಿಸೋಜ

ಪುತ್ತೂರು: ಪ್ರಸ್ತುತ ದೇಶದಾದ್ಯಂತ ಚಲಾವಣೆಯಲ್ಲಿರುವ 10 ರೂ. ಮೌಲ್ಯದ ಕಾಯಿನ್ ಆರ್‍ಬಿಐ ಸಂಯೋಜಿತ ಅಧಿಕೃತ ಚಲಾವಣೆಯಾಗಿದ್ದು, ಯಾರೂ ಅಪಪ್ರಚಾರಕ್ಕೆ ಕಿವಿಗೊಡದೆ ಮುಕ್ತವಾಗಿ ದೈನಂದಿನ ಹಣಕಾಸು ವ್ಯವಹಾರದಲ್ಲಿ ಬಳಸಬೇಕು ಎಂದು ಪುತ್ತೂರು ವರ್ತಕ ಸಂಘದ ಅಧ್ಯಕ್ಷ ಜೋ ಡಿಸೋಜ ಹಾಗೂ ಕೆನರಾ ಬ್ಯಾಂಕ್ ಪುತ್ತೂರು ವಿಭಾಗೀಯ ಮ್ಯಾನೇಜರ್ ನರೇಂದ್ರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.10 ರೂ. ಕಾಯಿನ್ ಚಲಾವಣೆಯಲ್ಲಿ ಇಲ್ಲ ಎಂಬ ಕುರಿತು ಸಾರ್ವಜನಿಕ ವಲಯದಲ್ಲಿ

ಆ.27,28 : ವರ್ಣಕುಟೀರ ಚಿತ್ರಕಲೆ ಹಾಗೂ ಕರಕುಶಲ ಕಲೆಯ ಪ್ರದರ್ಶನ

ಶ್ರೀಗಣೇಶೋತ್ಸವದ ಪ್ರಯುಕ್ತ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯು ನಡೆಸುವ ಚಿತ್ರಕಲೆ ಹಾಗೂ ಕರಕುಶಲ ಕಲೆಯ ಪ್ರದರ್ಶನ ಹಮ್ಮಿಕೊಂಡಿದೆ. ಆಗಸ್ಟ್ 27 ಮತ್ತು 28 ರಂದು ಬೆಳಗ್ಗೆ 10.00 ಗಂಟೆಯಿಂದ ಸಾಯಂಕಾಲ 6.00 ಗಂಟೆಯ ತನಕ ಕಾವೆರಿ ಕಾಂಪ್ಲೆಕ್ಸ್,ಕಲ್ಲಾರೆ, ಮುಖ್ಯರಸ್ತೆ, ಪುತ್ತೂರು, ಇದರಲ್ಲಿ ಗಣೇಶನ ನಾನಾ ರೀತಿ ಯ ಕರಕುಶಲ ಕಲೆ, ಕ್ಲೇ ಮೊಡೆಲಿಂಗ್ ಚಿತ್ರಕಲೆಗಳು ಇವೆ. ಇದನ್ನು ಸಂಸ್ಥೆಯ ವಿದ್ಯಾರ್ಥಿಗಳು ಮಾಡಿದ ಚಿತ್ರಕಲೆ ಹಾಗೂ ಕ್ಲೇ ಮೊಡೆಲಿಂಗ್

ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ ಕೆಲಸವಾಗಬೇಕು : ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ

ಪುತ್ತೂರು ಮತ್ತು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸೋಮವಾರ ಪುತ್ತೂರು – ದರ್ಬೆಯಿಂದ ವಿಟ್ಲದ ತನಕ ನಡೆದ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪ ಸಮಾರಂಭ ವಿಟ್ಲದಲ್ಲಿ ನಡೆಯಿತು.ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ ಅವರು ಸಮಾರೋಪ ಭಾಷಣ ಮಾಡಿ, ಮಾತನಾಡಿ .ದೇಶವನ್ನು ಭಾಷೆ, ಜಾತಿ ಹೆಸರಿನಲ್ಲಿ ಒಡೆಯುವ ಕೆಲಸವಾಗುತ್ತಿದೆ.ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ