ಪುತ್ತೂರು : ಆಟೋ ರಿಕ್ಷಾವೊಂದು ಡಿವೈಡರ್ ಗೆ ಡಿಕ್ಜಿಯಾಗಿ ಪಲ್ಟಿಯಾದ ಘಟನೆ ಪುತ್ತೂರು ಉಪ್ಪಿನಂಗಡಿಯ ಪಡೀಲ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಮಹಿಳೆ ಮತ್ತು ಚಾಲಕನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ ಸೇಸಮ್ಮ ಮತ್ತು ಎ.ಎಸ್.ಐ ರಾಧಾಕೃಷ್ಣ ಅವರು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಚಾಲಕ ಅಬ್ದುಲ್ ಎಂಬವರ ಆಟೋ
ಪುತ್ತೂರು: ಮಾದಕ ದ್ರವ್ಯ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ನಡೆದಿದೆ. ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಎಸ್.ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ
ಕುಂದಾಪುರ : ಕಳೆದ ಹದಿನೈದು ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ ತೆರವುಗೊಳಿಸುವ ಕಾರ್ಯಾಚರಣೆ ಕೋಟೇಶ್ವರ ಗ್ರಾಪಂ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳವಾರ ನಡೆಯಿತು. ಸತತ 9 ಗಂಟೆಗಳ ನಿರಂತರ ಕಾರ್ಯಾಚರಣೆಯಿಂದಾಗಿ ಟ್ಯಾಂಕ್ ನೆಲಕ್ಕುರುಳಿದ್ದು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.ಈ ಬೃಹತ್ ನೀರಿನ ಟ್ಯಾಂಕ್ ಇದ್ದು, 1986ರಲ್ಲಿ ನಿರ್ಮಾಣವಾದ 2 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯದ ಹೆಡ್ಟ್ಯಾಂಕ್ನಲ್ಲಿ ಸೋರಿಕೆ
ಪುತ್ತೂರು: ಅಮೃತ ನಗರೋತ್ಥಾನ ಯೋಜನೆಯಲ್ಲಿ ಈಗಾಗಲೇ ರೂ. 15 ಕೋಟಿ ಅಭಿವೃದ್ಧಿ ಯೋಜನೆಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಉಳಿಕೆ 10 ಕೋಟಿಗೆ ಶೀಘ್ರ ಅಂದಾಜು ಪಟ್ಟಿ ತಯಾರಿಸಲಾಗುವುದು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ತಿಳಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯು ಅಧ್ಯಕ್ಷ ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. ಹಾರಾಡಿ -ರೈಲ್ವೇ ನಿಲ್ದಾಣ ರಸ್ತೆಯನ್ನು 82 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಜಿಲ್ಲಾಧಿಕಾರಿಯವರ
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಮೊರಂಕಲ ನಿವಾಸಿ ಶೆಬಿನ್ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಳೆದ ಕೆಲವು ವರ್ಷಗಳಿಂದ ನೆಲ್ಯಾಡಿ ಯಲ್ಲಿ ಪ್ರೊಫೆಷನಲ್ ಕೊರಿಯರನ್ನು ನಡೆಸುತ್ತಿದ್ದ ಇವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಜೇಶ್, ನೆಲ್ಯಾಡಿ ಹೊರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ ಹಾಗೂ ಪೋಲಿಸ್
ಪುತ್ತೂರು: ವರ್ಷದ ಹಿಂದೆ ಪಾಟ್ರಕೋಡಿಯಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪಾಟ್ರಕೋಡಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಪ್ರಕರಣದಲ್ಲಿ ಪತ್ತೆ ಮಾಡಿದ ಪೆÇಲೀಸರು ಅರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ 2ನೇ ಆರೋಪಿ ಕಾಸರಗೋಡು ಮಂಜೇಶ್ವರ ಹೊಸಂಗಡಿ ನಿವಾಸಿ ಮಹಮ್ಮದ್ ಶಫೀಕ್ ಅವರು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ
ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ಕೊಡಿಯಾಲದ ಗುತ್ತಿನಮನೆ ನಾರಾಯಣ ಎಂಬುದಾಗಿ ತಿಳಿದು ಬಂದಿದೆ.ಘಟನೆಯಿಂದ ಮತ್ತೋರ್ವರಾದ ಸುಜಿತ್ ಗುತ್ತಿನಮನೆ ಎಂಬುವವರು ಗಾಯಾಳಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಮಲ್ಪೆ : ಮಲ್ಪೆ ಕಡಲತೀರದಲ್ಲಿ ಜಲಸಾಹಸ ಕ್ರೀಡೆಗಳನ್ನು ಆರಂಭಿಸಲು ಜಿಲ್ಲಾಡಳಿತವು ಅವಕಾಶ ಕಲ್ಪಿಸಿದ್ದು, ಅದರಂತೆ ರವಿವಾರ ಜಲಸಾಹಸಗಳು ಆರಂಭಗೊಳ್ಳುವ ಮೂಲಕ ಮಲ್ಪೆ ಬೀಚ್ನಲ್ಲಿ ಚಟುವಟಿಕೆ ಗರಿಗೆದರಿವೆ. ಮಳೆಗಾಲದ ಹಿನ್ನೆಲೆಯಲ್ಲಿ 5 ತಿಂಗಳಿಂದ ಬೀಚ್ನಲ್ಲಿ ಎಲ್ಲ ಚಟುವಟಿಕೆಗಳು ಸ್ಥಗಿತವಾಗಿದ್ದವು. ಸೆ. 15ಕ್ಕೆ ನಿಷೇಧದ ಅವಧಿ ಮುಗಿದರೂ ಪ್ರತಿಕೂಲ ಹವಾಮಾನದ ಕಾರಣ ಅವಕಾಶ ನೀಡಿರಲಿಲ್ಲ. ಇದೀಗ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತೆ ಕಳೆ ಬಂದಂತಾಗಿದೆ. ರವಿವಾರ
ಪುತ್ತೂರು : ಅತಿವೃಷ್ಠಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ,ಹಸಿರು ಸೇನೆಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟಮೆ ನಡೆಯಿತು. ರೈತಸಂಘದ ಕಛೇರಿಯಿಂದ ಮೆರವಣಿಗೆ ಮೂಲಕ ಹೊರಟ ರೈತಸಂಘದ ಕಾರ್ಯಕರ್ತರು ಪುತ್ತೂರು ಮಿನಿ ವಿಧಾನಸೌಧದ ಮುಂದೆ ಸೇರಿ ಪ್ರತಿಭಟನೆ ನಡೆಸಿದರು. ಈ
ಉಡುಪಿ: ಅ.1ರಂದು ಕೃತಿಗಳ ಅನಾವರಣ ಕಾರ್ಯಕ್ರಮ ಸುಹಾಸಂ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಇವರ ಜಂಟಿ ಆಶ್ರಯದಲ್ಲಿ ದಿ. ಪಂಡಿತ ಯಜ್ಞನಾರಾಯಣ ಉಡುಪರ ಪುರಾಣ ಭಾರತ ಕೋಶದ ಪರಿಷ್ಕೃತ ಆವೃತ್ತಿ, ಕೃತಿಗಳ ಅನಾವರಣ ಸಮಾರಂಭವು ಅಕ್ಟೋಬರ್ 1, 2022 ರ ಶನಿವಾರದಂದು ಸಂಜೆ ೪ ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್ನ ಅನಂತಶಯನ ಸಭಾಂಗಣದಲ್ಲಿ ಜರುಗಲಿದೆ.ಈ ಕೃತಿಯ ಬಿಡುಗಡೆಯನ್ನು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷರಾದ




























