Home Posts tagged #puttur (Page 44)

ಪುತ್ತೂರು : 21ನೇ ಕನ್ನಡ ಸಾಹಿತ್ಯ ಸಮ್ಮೇಳನ

ಪುತ್ತೂರು : ಕನ್ನಡ ಭಾಷೆ ನಿಜವಾದ ಅರ್ಥದಲ್ಲಿ ಉಳಿದಿದೆ, ಉಳಿಯುತ್ತಿದೆ, ಬೆಳೆಯುತ್ತಿದೆ ಎಂದಾದರೆ, ಅದು ಹಳ್ಳಿಗಳಲ್ಲಿ, ಹೋಬಳಿಗಳಲ್ಲಿ ಮತ್ತು ತಾಲೂಕುಗಳಲ್ಲಿ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ಗೆ ಭದ್ರ ಅಡಿಪಾಯ ಹಾಕಿರುವುದು ಹಳ್ಳಿಗಳು, ಹೋಬಳಿಗಳು ಮತ್ತು ತಾಲೂಕುಗಳು. ಹಾಗಾಗಿ ನಾನು ತಾಲೂಕು ಮಟ್ಟ ಮಾತ್ರವಲ್ಲದೆ, ಹೋಬಳಿ, ಗ್ರಾಮ ಮಟ್ಟಕ್ಕೂ ಹೋಗುತ್ತೇನೆ.

ಕೇರಳದಲ್ಲಿ ರೈಲಿನಿಂದ ಬಿದ್ದು ವಿಟ್ಲದ ಯುವಕ ಮೃತ್ಯು

ವಿಟ್ಲ: ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ವಿಟ್ಲ ಸಮೀಪದ ಕಡಂಬು ಎಂಬಲ್ಲಿಯ ಯುವಕ ಮೃತಪಟ್ಟಿದ್ದಾರೆ.ವಿಟ್ಲ ಸಮೀಪದ ಕಡಂಬು ನಿವಾಸಿ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ ಉಸ್ಮಾನ್ ಅವರ ಪುತ್ರ ಮಹಮ್ಮದ್ ಅನಾಸ್(19) ಮೃತಪಟ್ಟ ಯುವಕ. ಈತ ಎಸಿ ಮೆಕಾನಿಕ್ ಆಗಿದ್ದು, ಎಸಿ ಟ್ರೈನಿಂಗ್ ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು. ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ಟೈನ್ ನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ

ಪುತ್ತೂರು: ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ಪೊಲೀಸ್ ವಶಕ್ಕೆ

ಪುತ್ತೂರು: ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ಪಿಎಫ್ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪುತ್ತೂರು : ಜೋಸ್ ಅಲುಕ್ಕಾಸ್ ಚಿನ್ನಾಭರಣ ಸಂಸ್ಥೆ ನಾಲ್ಕನೇ ವರ್ಷದ ಸಂಭ್ರಮ

ಹೆಸರಾಂತ ಸ್ವರ್ಣಾಭರಣ ಸಂಸ್ಥೆಯಾದ ಜೋಸ್‍ಅಲುಕ್ಕಾಸ್‍ನ ಪುತ್ತೂರಿನ ಶಾಖೆಯು ಯಶಸ್ವಿಯಾಗಿ 4 ವರ್ಷಗಳನ್ನು ಪೂರೈಸಿದ್ದು ಇದರ ವಾರ್ಷಿಕೋತ್ಸವ ಸಂಭ್ರಮವನ್ನು ಮಳಿಗೆಯಲ್ಲಿ ಆಚರಿಸಿದರು. ಕಾರ್ಯಕ್ರಮವನ್ನು ಪುತ್ತೂರು ವಿಧಾನಾಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು. ಖ್ಯಾತ ತುಳು ಚಿತ್ರದ ನಟಿ ರಂಗ ಕಲಾವಿದೆ ಎಕ್ಕ ಸಕ್ಕ ಮತ್ತು ರಾಜ್ ಸೌಂಡ್ಸ್ ಖ್ಯಾತಿಯ ಚೈತ್ರ ಶೆಟ್ಟಿ ಹಾಗೂ ಈ ವರ್ಷದ

ಬಸ್ ನಲ್ಲಿ ಅಧಿಕಾರಿಯ ಪರ್ಸ್ ಕದ್ದ ಮಹಿಳೆಯ ಬಂಧನ

ಪುತ್ತೂರು : ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಸುಕನ್ಯಾ ಅವರ ರೂ. 8 ಸಾವಿರ ನಗದು ಹಣವಿದ್ದ ಪರ್ಸನ್ನು ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕೆಯೊಬ್ಬಳು ಕಳವು ಮಾಡಿದ ಘಟನೆ ಮಂಗಳವಾರ ನಡೆದಿದ್ದು, ಕಳವು ಮಾಡಿರುವ ತಮಿಳುನಾಡು ಮೂಲದ ಕಳ್ಳಿಯನ್ನು ಪುತ್ತೂರು ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಸೆಲ್ವಂ ಎಂಬರ ಪತ್ನಿ ನಲ್ಲಮ್ಮ

ಸುಳ್ಯ : ಸರ್ಕಾರಿ ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕ್ರಮಕ್ಕೆ ಆಗ್ರಹ

ಸುಳ್ಯ ತಾಲೂಕಿನ ಜಯನಗರ ಮಿಲಿಟರಿ ಜಾಗಕ್ಕೆ ಸಂಬಂಧಿಸಿದ ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಸ್ಥಳೀಯರೊಬ್ಬರು ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರವುದನ್ನು ಖಂಡಿಸಿ, ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ತಿಳಿಸಿದ್ದಾರೆ.ನೀ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಜಯನಗರದ ಸರಕಾರಿ ಶಾಲೆಯ ಸಮೀಪ ಗೋಪಾಲ್ ನಾಯಕ್ ಎಂಬವರಿಗೆ

ಬಸ್‍ನಲ್ಲಿ ಅಧಿಕಾರಿಯ ಪರ್ಸ್ ಕದ್ದ ಮಹಿಳೆ : ವೀಡಿಯೋ ವೈರಲ್

ಪುತ್ತೂರು : ಪುತ್ತೂರಿಗೆ ಬರುವ ಖಾಸಗಿ ಬಸ್ ನಲ್ಲಿ ಪ್ರಯಾಣಿಕ ಮಹಿಳೆಯೊಬ್ಬರು ಮತ್ತೊಂದು ಮಹಿಳೆಯ ಪರ್ಸ್ ಕದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಪರ್ಸ್ ಕಳೆದುಕೊಂಡ ಪುತ್ತೂರು ತಾಲೂಕು ಪಂಚಾಯಿತಿಯ ಯೋಜನಾಧಿಕಾರಿ ಸುಕನ್ಯ ಪುತ್ತೂರು ಠಾಣೆಗೆ ಸಿಸಿಟಿವಿ ದೃಶ್ಯ ಆಧರಿಸಿ ದೂರು ನೀಡಿದ್ದು, ಕಳ್ಳತನಗೈದ ಮಹಿಳೆಗಾಗಿ ಪೆÇಲೀಸರು ಹುಡುಕಾಟ ಪ್ರಾರಂಭಿಸಿದ್ದರೆ. ಆದರೆ ಹುಡುಕಾಟಕ್ಕೆ ಖಾಸಗಿ ಬಸ್ ಬಸ್ಸಿನೊಳಗೆ ಅಳವಡಿಸಿದ್ದ ಸಿಸಿಟಿವಿಯ ದೃಶ್ಯವೇ ಪ್ರಮುಖ

ಸುಳ್ಯ : ಇನ್ನು ದುರಾಸ್ಥಿಯಾಗದೆ ಉಳಿದ 1954 ನೇ ಇಸವಿಯ ಪುನರ್ಜಿತ ರಸ್ತೆ

ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ ಪಡ್ನೂರು ಗ್ರಾಮದ ಅತೀ ಪುರಾತನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಲ್ಲದೆ 25 ಕ್ಕಿಂತ ಹೆಚ್ಚು ಮನೆಯವರು ಈ ರಸ್ತೆಯನ್ನೆ ಅವಲಂಬಸಿರುತ್ತಾರೆ. 1954 ನೇ ಇಸವಿಯಲ್ಲಿ ಪುನರ್ಜಿತ ರಸ್ತೆ ಇದೀಗ ಸಂಪೂರ್ಣ ಹದಗೆಟ್ಟು

ಪ್ರಾಜೆಕ್ಟ್ ಚೀತಾ ತಂಡದಲ್ಲಿ ಪುತ್ತೂರಿನ ಕುವರ ಸನತ್ ಕೃಷ್ಣ

ಪುತ್ತೂರು :ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬದಂದೇ ಆಫ್ರಿಕಾದ ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾದ ಎಂಟು ಚೀತಾಗಳ ಐತಿಹಾಸಿಕ ಪಯಣದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವ ವನ್ಯಜೀವಿ ತಜ್ಞ ಸನತ್ ಕೃಷ್ಣ ಮುಳಿಯ ಪ್ರಮುಖ ಪಾತ್ರ ವಹಿಸಿದ್ದಾರೆ. ಸ್ವತ: ಪ್ರಧಾನಿ ಮೋದಿ ಅವರಿಂದ ಶಹಬ್ಬಾಸ್ ಪಡೆದ ಪ್ರಾಜೆಕ್ಟ್ ಚೀತಾ ತಂಡದಲ್ಲಿದ್ದ ಸನತ್ ಕೃಷ್ಣ ಮುಳಿಯ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಕೇಂದ್ರ ಪರಿಸರ ಇಲಾಖೆಯ

ಪುತ್ತೂರು : “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಗ್ರಾಮ ವಾಸ್ತವ್ಯ

ಪುತ್ತೂರು: ಕಾಲುವೆ ವಿಚಾರದಲ್ಲಿ ಜಾಗ ಅತಿಕ್ರಮಣ ಆಗಿದ್ದರೆ ಯಾವುದೇ ನೋಟೀಸ್ ನೀಡದೇ ತೆರವು ಮಾಡಿ. ಇಂದು ಬೆಂಗಳೂರು, ನಾಳೆ ನಮ್ಮೂರು. ಆದ್ದರಿಂದ ತೆರವು ಕಾರ್ಯವನ್ನು ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಕಂದಾಯ ಅಧಿಕಾರಿಗಳು ಸೇರಿದಂತೆ ಗ್ರಾಪಂಗಳಿಗೆ ಕಡಕ್ ಆದೇಶ ನೀಡಿದರು. ಇದು ಮುರ ಗೌರ ಸಮುದಾಯ ಭವನದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು