Home Posts tagged #puttur (Page 56)

ಅ. 8ರಂದು ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆ ಉದ್ಘಾಟನೆ

ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು ಅ. 8ರಂದು ಬೆಳಗ್ಗೆ 1೦ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ದೇವಾಲಯದ

ಪೊಲೀಸ್ ಸಿಬ್ಬಂದಿ ಸಿದ್ಧಾರ್ಥ್ ಹೃದಯಾಘಾತದಿಂದ ನಿಧನ

ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪುತ್ತೂರು : ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿರಗಳ ದ್ವಂಸ ಖಂಡಿಸಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಕೆಡವುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದು,

ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಅವರಿಗೆ ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿ

ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಕೀಲಿಮಣೆ ವಿನ್ಯಾಸ ತಜ್ಞ ಕಿನ್ನಿಕಂಬಳ ಪದ್ಮನಾಭ ರಾವ್(ಕೆ.ಪಿ.ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಅ. 10 ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಕಾಂತರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ

ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗ ಕಚೇರಿಯ ದಶಮಾನೋತ್ಸವ

ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ತವರು ಜಿಲ್ಲೆಗೆ ವರ್ಗಾಯಿಸಿದರೆ ಇಲ್ಲಿ ಸಿಬ್ಬಂದಿ

ಪುತ್ತೂರಿನಲ್ಲಿ ಪಿಎಫ್‍ಐ ವತಿಯಿಂದ ಪ್ರತಿಭಟನೆ

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.28ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಮಾತನಾಡಿ, ದೇಶದಲ್ಲಿ ಹಲವಾರು ಹೋರಾಟಗಳನ್ನು ಮಾಡಿರುವ ನಾವು ಆರ್‌ಎಸ್‌ಎಸ್ ವಿರುದ್ದ

ಪುತ್ತೂರಿನಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ

ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ ಆವಶ್ಯವಿದೆ. ಹೀಗಾಗಿ ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛತೆಯ ನಿರ್ವಹಣೆ ದೃಷ್ಟಿಯಿಂದ ವಾಹನ

ದರೋಡೆ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು: 26 ವರ್ಷಗಳ ಹಿಂದೆ ಸಾಲ್ಮರದಲ್ಲಿ ನಿವೃತ್ತ ತಹಸೀಲ್ದಾರ್ ಲಿಂಗಪ್ಪ ಗೌಡ ಅವರ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ನಿವಾಸಿ ಜೊಡ್‌ಸನ್ ಎಂಬವರು ಆರೋಪಿ. ಜೊಡ್‌ಸನ್ ಅವರು 1995 ರಲ್ಲಿ ಪುತ್ತೂರು ಸಾಲ್ಮರದಲ್ಲಿ ನಿವೃತ್ತ ತಹಶೀಲ್ದಾರ್ ಲಿಂಗಪ್ಪ ಗೌಡ ಅವರ ಮನೆಗೆ ಹೋಗಿ ನೀರು ಕೇಳುವ ನೆಪದಲ್ಲಿ ಲಿಂಗಪ್ಪ

ಪುತ್ತೂರಿನಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರದ ದಿಮ್ಮಿಗಳ ವಶ

ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಅರುಣ್ ಕುಮಾರ್ ಪಿ ರವರ ಮನೆಯಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ,ಹಲಸು ಹಾಗೂ ಇನ್ನಿತರ ಜಾತಿಯ ಸೈಜು ಮತ್ತು ದಿಮ್ಮಿಗಳನ್ನು ದಾಸ್ತಾನಿಟ್ಟ ಬಗ್ಗೆ ಬಂದ ಖಚಿತ ವರ್ತಮಾನದಂತೆ ಒಟ್ಟು 2.242 ಘನ ಮೀಟರ್ ಸೈಜುಗಳು ಮತ್ತು ಮೋಪನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಬಳಸಿದ ವಾಹನ ಜೀಪು ಸಂಖ್ಯೆ ಕೆಎ 31 ಎಮ್ 0446 ನ್ನು ಇಲಾಖಾ ಪರ ಅಮಾನತು ಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಹಾಗೂ ವಾಹನ ಮೌಲ್ಯ 3 ಲಕ್ಷ […]

ಸೆ.27ರಿಂದ ಪುತ್ತೂರಿನ ಸೋಮವಾರ ಸಂತೆಗೆ ಚಾಲನೆ

ಪುತ್ತೂರು: ಕೋವಿಡ್ ಪ್ರಥಮ ಅಲೆಯಿಂದಾಗಿ ಒಂದು ವರ್ಷದ ಸ್ಥಗಿತಗೊಂಡು ಎ.26ಕ್ಕೆ ಪುನರಾರಂಭಗೊಂಡಿದ್ದರೂ, ಕೋವಿಡ್ 2ನೇ ಅಲೆಯಿಂದಾಗಿ ಮತ್ತೆ ಸ್ಥಗಿತಗೊಂಡಿದ್ದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಸೋಮವಾರ ಸಂತೆ ಇದೀಗ ಮತ್ತೆ ಜೀವ ಪಡೆದು ಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆ ಮತ್ತು ವಾರಾಂತ್ಯದ ಕರ್ಫ್ಯೂ ತೆರವಾದ್ದರಿಂದ ಸೆ.27 ರಂದು ಕಿಲ್ಲೆ ಮೈದಾನದ ಸೋಮವಾರದ ಸಂತೆಗೆ ಚಾಲನೆ ಸಿಗಲಿದೆ. ಕೋವಿಡ್ ಸೋಂಕು ಆರಂಭ ಆದ ಸಂದರ್ಭ ಕೋವಿಡ್ ಲಾಕ್‌ಡೌನ್