Home Posts tagged #puttur (Page 56)

ಪುತ್ತೂರಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲು

ಪುತ್ತೂರು:ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೋರ್ವರಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ವರದಿಯಾಗಿದ್ದು ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮೈಂದನಡ್ಕ ನಿವಾಸಿ ಆದಂ(56ವ.)ಎಂಬಾತ, ಸ್ಥಳೀಯ ಬಾಲಕಿಯೋರ್ವರು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಘಟನೆ

ಮಾಸಿಕ ವೇತನ ಪಾವತಿ ವಿಳಂಬ : ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರಿಂದ ಧರಣಿ

ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನ ತಲುಪಿತು. ಸಂಘದ ಪುತ್ತೂರು ಘಟಕದ ಅಧ್ಯಕ್ಷ ಮಾಡಾವು ವಿಶ್ವನಾಥ್ ರೈ, ಹುತಾತ್ಮ ಸೈನಿಕರ ಸ್ಮಾರಕಕ್ಕೆ ಹೂಮಾಲೆ ಅರ್ಪಿಸಿ ಧರಣಿಯನ್ನು

ಪುತ್ತೂರಿನಲ್ಲಿ ವಿದ್ಯಾರ್ಥಿಗೆ ಹಲ್ಲೆ ಆರೋಪ: ಬೈಕ್ ಸವಾರರು ಪೊಲೀಸ್ ವಶಕ್ಕೆ

ಪುತ್ತೂರು: ಕಾಲೇಜು ಬಿಟ್ಟು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದುದನ್ನು ವಿಚಾರಿಸಿದ ವೇಳೆ ಆತನಿಗೆ ಹಲ್ಲೆ ನಡೆಸಿದ ಮತ್ತು ಇದನ್ನು ವಿಚಾರಿಸಲು ಬಂದಾತನಿಗೂ ಬೈಕ್ ಸವಾರರು ಹಲ್ಲೆ ನಡೆಸಿದ ಘಟನೆ ಅ.21ರಂದು ಸಂಜೆ ವೇಳೆ ಕೊಂಬೆಟ್ಟು ಸ.ಪ.ಪೂ ಕಾಲೇಜು ಬಳಿ ನಡೆದಿದೆ. ತಾರಿಗುಡ್ಡೆ ಅಬ್ದುಲ್ ರಜಾಕ್‍ರವರ ಪುತ್ರ, ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಜಿಯಾದ್(16.ವ.) ಹಾಗೂ ಆತನ

ಸಂಬಳ ನೀಡುವಂತೆ ಒತ್ತಾಯಿಸಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ನೌಕರರ ಧರಣಿ ಸತ್ಯಾಗ್ರಹ….

ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಧರಣೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆರಂಭಿಸಿದ್ದು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಈ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಅಕ್ಟೋಬರ್ ನಲ್ಲಿ ಅರ್ಧ ಸಂಬಳ ನೀಡಿದ್ದು, ಬಳಿಕ ಸಂಬಳವನ್ನೇ ನೀಡದೆ ಕೇಂದ್ರ ಕಛೇರಿಯ ಅಧಿಕಾರಿಗಳು

ಬಡಗನ್ನೂರಿನಲ್ಲಿ ವೃದ್ದ ದಂಪತಿ ಆತ್ಮಹತ್ಯೆ

ಪುತ್ತೂರು: ವೃದ್ಧ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಬಡಗನ್ಮೂರು ಗ್ರಾಮದ ಪಾದೆಕರ್ಯ ಎಂಬಲ್ಲಿನ ನಿವಾಸಿ ಸುಬ್ರಹ್ಮಣ್ಯ ಭಟ್(84) ಮತ್ತು ಅವರ ಪತ್ನಿ ಶಾರದ(76) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಅವರಿಬ್ಬರೂ ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸೋಮವಾರ

ಪುತ್ತೂರಿನ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಯನ್ನು ಬಂಧಿಸುವಂತೆ ಆಗ್ರಹ

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಮಗುವನ್ನು ಕರುಣಿಸಿದ ಪ್ರಕರಣದ ಆರೋಪಿ ಆರ್‌ಎಸ್‌ಎಸ್ ಮುಖಂಡ ನಾರಾಯಣ ರೈ ಬಂಧನಕ್ಕೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮನ್ವಯ ಸಮಿತಿಯ ಮುಖಂಡ ಅಶೋಕ್ ಕೊಂಚಾಡಿ ಅವರು, ದಲಿತ ಸಮುದಾಯದ ಬಾಲಕಿಗೆ ಆದ ಅನ್ಯಾಯದ ವಿರುದ್ಧ ಮಾತನಾಡದ ಜಿಲ್ಲಾ ಉಸ್ತುವಾರಿ

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ : ಉತ್ತಮ ಇಳುವರಿ ಪಡೆಯುತ್ತಿರುವ ಕೃಷಿಕರು

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವ ಮೂಲಕ ಪುತ್ತೂರು ತಾಲೂಕಿನ ಇಂಜಿನಿಯರಿಂಗ್ ಪದವೀಧರ ಕೃಷಿಕರೊಬ್ಬರ ಪ್ರಯೋಗ ಯಶಸ್ವಿಯಾಗಿದೆ. ಭೂಮಿಯನ್ನು ರಾಸಾಯನಿಕ ಮುಕ್ತವಾಗಿಸುವಲ್ಲಿ ಪರಿಣಾಮಕಾರಿ ಪ್ರಯೋಗಗಳು ಅಲ್ಲಲ್ಲಿ ರೈತರಿಂದಲೇ ನಡೆಯುತ್ತಿದ್ದು, ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರು ನಿವಾಸಿ ಜಯಗುರು ಆಚಾರ್ ಸೆಗಣಿ ಹುಡಿ ಗೊಬ್ಬರದ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ರಾಸಾಯನಿಕ ಗೊಬ್ಬರಕ್ಕೆ ಗುಡ್‍ಬೈ ಹೇಳಿ

ಪ್ರೇತ ವೇಷದ ಮೂಲಕ ಹರಕೆ ತೀರಿಸುತ್ತಿರುವ ವ್ಯಕ್ತಿ

ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಶಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯೊಬ್ಬರು ಕಳೆದ ಹದಿಮೂರು ವರ್ಷಗಳಿಂದ ಗಮನಸೆಳೆಯುತ್ತಿದ್ದಾರೆ. ವಿಶೇಷವಾದ ಪ್ರೇತದ ವೇಷದ ಮೂಲಕ

ಬನ್ನೂರಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಪುತ್ತೂರು: ಒಬ್ಬ ವ್ಯಕ್ತಿ ಹುಟ್ಡುವುದಕ್ಕೂ ಮೊದಲು ಮತ್ತು ಸತ್ತ ನಂತರವು ಕಾನೂನು ಆತನ ಜೊತೆ ಇರುತ್ತದೆ. ಅಂದರೆ ಕಾನೂನು ಗರ್ಭದಿಂದ ಗೋರಿಯ ತನಕ ಇರುತ್ತದೆ ಎಂದಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಮೇಶ್ ಎಮ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪುತ್ತೂರು ರಾಜ್ಯ ಅಬಕಾರಿ

ಬಲ್ನಾಡಿನಲ್ಲಿ ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಪುತ್ತೂರಿನ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು ಗುರುತಿಸಲಾಗಿದೆ. ಅಝೀಝ್ ಅವರು ಇಂದು ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.