Home Posts tagged #puttur (Page 63)

ಪುತ್ತೂರಿನಲ್ಲಿ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆ

ಪುತ್ತೂರು: ಕೋವಿಡ್ ಬಂದ ಮೇಲೆ ಸಾರ್ವಜನಿಕರಲ್ಲಿ ಸರಕಾರಿ ಆಸ್ಪತ್ರೆಯ ಬಗ್ಗೆ ಹೆಚ್ಚು ವಿಶ್ವಾಸ ಬರುವಂತೆ ನಮ್ಮ ವೈದ್ಯರು ಮಾಡಿದ್ದಾರೆ ಈ ನಿಟ್ಟಿನಲ್ಲಿ ಅವರಿಗೆ ಮೊದಲಾಗಿ ಅಭಿನಂದನೆ ಸಲ್ಲಿಸಬೇಕು. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತೀ ಕಡಿಮೆ ಶೇ.1.94 ಪಾಸಿಟಿವ್ ರೇಟ್ ಇರುವುದು ನಮ್ಮ ತಾಲೂಕಿನಲ್ಲಿ ಈ ನಿಟ್ಟನಲ್ಲಿ ಮುಂಬರುವ ದಿನಗಳಲ್ಲಿ ಶಾಲೆಯನ್ನು

ಪುತ್ತೂರು ದೇವಳದ ವಠಾರದಲ್ಲಿ ಮೃತದೇಹ ಪತ್ತೆ

ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವಿಟ್ಲ ಮೂಲದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವೃದ್ದರೊಬ್ಬರು ಅಸು ನೀಗಿದ ಘಟನೆ ನಡೆದಿದೆ. ಮೃತರನ್ನು ಕೇಶವ ನಾಯ್ಕ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಕರು ವಿಟ್ಲ ಮೂಲದವರು ಎನ್ನಲಾಗಿದೆ. ಸಂಬಂಧಿಕರು ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಪೊಲೀಸರು ಮನವಿ

ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಕೃಷಿ ಉತ್ಪಾದಕ ಸಂಘ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

 ದೇಶದ ಎಲ್ಲಾ ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ ಆರಂಭಿಸಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಭಾರತ ಸಣ್ಣ ರೈತರನ್ನೇ ಹೊಂದಿರುವ ದೇಶವಾಗಿದ್ದು, ದೇಶದ ಎಲ್ಲಾ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೃಷಿ ಉತ್ಪಾದಕ ಸಂಘವನ್ನು ಆರಂಭಿಸಲು ಸೂಚನೆ ನೀಡಿದ್ದಾರೆ. ದೇಶದ

ಮಂಗಳೂರಿನ ಸರಕು ಸಾಗಾಟದ ಘನ ಲಾರಿಗಳ ಸಂಚಾರಕ್ಕೆ ಗುಂಡ್ಯದಲ್ಲಿ ತಡೆ

ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿರುವ ಕಾರಣದಿಂದ ಶಿರಾಡಿ ಘಾಟ್‌ನಲ್ಲಿ ಘನ ವಾಹನಗಳ ಸಂಚಾರಕ್ಕೆ ಹಾಸನ ಜಿಲ್ಲಾಧಿಕಾರಿಯವರು ನಿರ್ಬಂಧ ಹೇರಿದ್ದು, ಇದರ ಮಾಹಿತಿ ತಿಳಿಯದೇ ಮಂಗಳೂರು ಕಡೆಯಿಂದ ಆಗಮಿಸಿರುವ ನೂರಾರು ಸರಕು ಸಾಗಾಟದ ಘನ ಲಾರಿಗಳ ಸಂಚಾರಕ್ಕೆ ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಉಪ್ಪಿನಂಗಡಿ ಪೊಲೀಸರು ತಡೆಯೊಡ್ಡಿದ್ದಾರೆ. ಇದರಿಂದಾಗಿ ಕಳೆದ ಮೂರ್‍ನಾಲ್ಕು ದಿನಗಳಿಂದ ನೂರಾರು ಮಂದಿ ಲಾರಿ ಚಾಲಕ, ಕ್ಲೀನರ್‌ಗಳು

ಪುತ್ತೂರಿನಲ್ಲಿ ಎಸ್‌ಡಿಪಿಐನಿಂದ ಪ್ರತಿಭಟನೆ

ಪುತ್ತೂರು: ಜಾತಿ, ಧರ್ಮದ ಹೆಸರಿನಲ್ಲಿ ಗಲಭೆ ನಡೆಸುತ್ತಾ ಬರುತ್ತಿರುವ ಇದೀಗ ಸಾವರ್‌ಕರ್ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಫ್ಯಾಸಿಸ್ಟ್ ಶಕ್ತಿಗಳಿಗೆ ಎಚ್ಚರಿಕೆ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಎಸ್‌ಡಿಪಿಐ ಫ್ಯಾಸಿಸಂನ ಯಾವುದೇ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಹೇಳಿದರು. ಅವರು ಎಸ್‌ಡಿಪಿಐ ವತಿಯಿಂದ ಪುತ್ತೂರಿನ ದರ್ಬೆಯಲ್ಲಿ ನಡೆದ ಪ್ರತಿಭಟನೆಯನ್ನು

ಕೋವಿಡ್ ನಿಯಮಾವಳಿ ಮೀರಿ ಪ್ರತಿಭಟನೆ ನಡೆಸಿದ್ದರೆ ಕ್ರಮ : ಪುತ್ತೂರು ಎ.ಸಿ. ಡಾ. ಯತೀಶ್ ಉಳ್ಳಾಲ್ ಎಚ್ಚರಿಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144(3) ರಂತೆ ನಿರ್ಬಂಧಗಳನ್ನು ಹೊರಡಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು

ಸ್ವಾತಂತ್ರ ರಥಕ್ಕೆ ಅಡ್ಡಿ ಪಡಿಸಿದ ಪ್ರಕರಣ:ಆರೋಪಿಗಳಿಗೆ ಜಾಮೀನು

ಸ್ವಾತಂತ್ರ್ಯೋತ್ಸವದ ದಿನದಂದು ಪುತ್ತೂರು ತಾಲೂಕು ಕಬಕ ಗ್ರಾಮ ಪಂಚಾಯತ್ ಆವರಣದಲ್ಲಿ, ಕೇಂದ್ರ ಸರ್ಕಾರದ ಅಜಾದಿ ಕಾ ಅಮೃತ ಮಹೋತ್ಸವದ ಆಚರಣೆ ಸಂದರ್ಭ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಹಾಗೂ ಭಾರತ ಮಾತೆಯ ಭಾವಚಿತ್ರವಿರುವ ವಾಹನದ ಚಲನೆಗೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರಿಗೆ ನ್ಯಾಯಲಯ ಜಾಮೀನು ಮುಂಜೂರು ಮಾಡಿದೆ. ಬಂಧನಕ್ಕೆ ಒಳಗಾದ ಕೇವಲ 48 ಗಂಟೆಗಳ ಒಳಗಡೆ ಆರೋಪಿಗಳಿಗೆ ಜಾಮೀನು ದೊರೆತಿದೆ. ಈ ಪ್ರಕರಣವೂ ಸಾರ್ವಜನಿಕ ವಲಯದಲ್ಲಿ ಭಾರೀ

ಗಡಿ ಗ್ರಾಮದಲ್ಲಿ ಕೇರಳದ ಗ್ರಾಮಸ್ಥರು ಕೋವಿಡ್ ಲಸಿಕೆ ಪಡೆದುಕೊಳ್ಳುವಂತಿಲ್ಲ: ಸಚಿವ ಎಸ್. ಅಂಗಾರ

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಪಕ್ಕದ ಕೇರಳದ ಗ್ರಾಮಸ್ಥರು ಬಂದು ಕೋವಿಡ್ ಲಸಿಕೆ ಪಡೆದುಕೊಳ್ಳಲು ಅವಕಾಶವಿಲ್ಲ. ನಮ್ಮ ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸ್ಪಷ್ಟ ನಿರ್ದೇಶನ ನೀಡಿದರು. ಪುತ್ತೂರು ತಾಲೂಕಿನ ಗಡಿ ಗ್ರಾಮವಾದ ನೆಟ್ಟಣಿಗೆ ಮುಡ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಗ್ರಾಮಸ್ಥರಿಂದ ಕೇಳಿ ಬಂದ

ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ತಡೆ ವಿಚಾರ : ಹಿಂದೂ ಕಾರ್ಯಕರ್ತರಿದಂದ ಪ್ರತಿಭಟನೆ

ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ

ಕಬಕ ಗ್ರಾ.ಪ.ನಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಡೆ: ಗುಂಪು ಚದುರಿಸಿದ ಪೊಲೀಸರು

ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ನಡೆದಿದೆ.   ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ