ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ವರ್ಷ ಆರ್ಯಭಟ ಸುವರ್ಣ ಸಂಭ್ರಮ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ,
ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ. ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪುತ್ತೂರಿನ ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಆರಂಭವಾಯಿತು. ಕುಂಟ್ಯಾನ ಶ್ರೀಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಧರ್ಣಪ್ಪಮೂಲ್ಯ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮಕ್ಕಳಿಗೆ ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡಿದಲ್ಲಿ ಅವರ ಬೌದ್ಧಿಕ ಮತ್ತು ಮಾನಸಿಕ ವಿಕಾಸನ ಸಾಧ್ಯ ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ರಜಾ ಕಾಲದ ಸದುಪಯೋಗಕ್ಕೆ ಹಾಗೂ
ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ರ), ವ್ಯವಹಾರ ಆಡಳಿತ ವಿಭಾಗದ ಆಶ್ರಯದಲಿ.. “ಉದ್ರಮಶೀಲತೆ ಮತ್ತು ನಾವೀನ್ಯತೆಯ ಅನುಭವಾತ್ಮಕ ಸಮೂಹ ಚರ್ಚೆ” ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನುಸಂಪನ್ಮೂಲ ವ್ಯಕ್ತಿಯಾದ ಜೇಸಿ ಕೃಷ್ಣಮೋಹನ್ ಅವರು ಮೊದಲಿಗೆ ಪದವಿ ಶಿಕ್ಷಣದ ನಂತರ ಸ್ಪರ್ಧಾತ್ಮಕ ಜಗತ್ತಿನಲಿ. ಮುಂದುವರೆಯಲು ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯಗಳು ಹಾಗೂ ಉದ್ಯೋಗವಕಾಶಗಳ ಬಗ್ಗೆ, ಅರಿತು ಭಾನ ಸಂಪಾದಿಸಲು ಇರುವ ಮೂಲಗಳ ಕುರಿತು
ಪುತ್ತೂರು: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿಯೊಬ್ಬರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಅವರು ಮನೆಯ ಬಳಿಯ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಪುತ್ತೂರು : ವಿಶ್ವ ಕನ್ನಡ ಸಂಸ್ಥೆ ಇದರ ವತಿಯಿಂದ ವಿಶ್ವ ಕನ್ನಡ 6 ನೇ ರಾಜ್ಯ ಸಮ್ಮೇಳನದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸುವ ಸಾವಿರ ಕವಿಗಳ ಸಮ್ಮೇಳನ ಕವಿಗೋಷ್ಠಿ ಬೆಂಗಳೂರಿನ ಹೆಸರಘಟ್ಟ ಮುಖ್ಯ ರಸ್ತೆ 73 ರಲ್ಲಿರುವ ಅಸೆಂಟ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಸಮ್ಮೇಳನದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ ಮಾಡುವ ಮೂಲಕ ಯುವ ಸಾಹಿತಿ ಸವಿತಾ ಈಶ್ವರಮಂಗಲ ಇವರ ಹೆಸರು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಯಿತು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, v4 ನ್ಯೂಸ್ ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅರೆಭಾಷೆಯ ಸಂಸ್ಕೃತಿ ಆಚಾರ
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ ಪುತ್ತೂರು: ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ
ಪುತ್ತೂರು: ಇತಿಹಾಸ ಪ್ರಸಿದ್ಧವಾಗಿರುವ ಪುತ್ತೂರಿನ 32ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಮಾ.1ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ಕಂಬಳವನ್ನು ಉತ್ತಮವಾಗಿ ನಡೆಸುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಹೇಳಿದರು. ಅವರು ಶನಿವಾರ ಪುತ್ತೂರು ದೇವಳದ ವಠಾರದಲ್ಲಿ ಕಂಬಳದ ಆಮಂತ್ರಣ ಪತ್ರಿಕೆಯನ್ನು




























