ಮಂಜೇಶ್ವರ: ಕೇಂದ್ರ ಸರಕಾರವು ರೈಲ್ವೆ ಇಲಾಖೆಯನ್ನು ಖಾಸಗಿಕರಣಗೊಳಿಸುವುದನ್ನು ನಿಲ್ಲಿಸಿ, ಪ್ಯಾಸಂಜರ್ ರೈಲುಗಳನ್ನು ಪುನಃರಾರಂಬಿಸಬೇಕು. ಹೆಚ್ಚಿಸಿದ ರೈಲ್ವೆ ಪ್ಲಾಟ್ ಫಾರ್ಮ್ ಶುಲ್ಕ ರದ್ದುಗೊಳಿಸಬೇಕು, ಸೀಸನ್ ಟಿಕೆಟ್ ಮತ್ತು ಯಾತ್ರಾ ಸೌಲಭ್ಯಗಳನ್ನು ಪುನಃ ಸ್ಥಾಪಿಸಬೇಕು ಮೊದಲಾದ ಬೇಡಿಕೆಗಳನ್ನು ಒತ್ತಾಯಿಸಿ ಎಐಟಿಯುಸಿ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ
ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ಆಡಳಿತಾತ್ಮಕ ಬದಲಾವಣೆ. 1. ಮಂಗಳೂರು ತೋಕುರು ರೈಲ್ವೆ ಲೈನ್ ನ್ನು ಸೌತ್ ವೆಸ್ಟರ್ನ್