ಕನ್ನಡ ಚಿತ್ರರಂಗದಲ್ಲಿ ಕಳ್ಳ ಕುಳ್ಳ ಎಂದು ಖ್ಯಾತರಾಗಿದ್ದ ಜೋಡಿಯಲ್ಲಿ ಕುಳ್ಳ ದ್ವಾರಕೀಶ್ 81ರ ಪ್ರಾಯದಲ್ಲಿ ಈಗ ನಿಧನರಾಗಿದ್ದಾರೆ. ಪ್ರಚಂಡ ಕುಳ್ಳ ಇತ್ಯಾದಿ ಬಿರುದಾಂಕಿತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಹಸ ಸಾಧಕರೂ ಹೌದು, ಗುಂಪುಗಾರಿಕೆಯನ್ನು ಸಾಧಿಸಿದವರೂ ಹೌದು. ಸಾಕಷ್ಟು ಯಶಸ್ಸು ಕಂಡರೂ ಕೊನೆಗೆ ಕಳೆದುಕೊಂಡುದೇ ಹಣೆಬರಹ. ಹಿಂದಿನ ಕಾಲದ 80
ತಮಿಳು ಚಿತ್ರರಂಗದ ‘ಸೂಪರ್ ಸ್ಟಾರ್’ ರಜನಿಕಾಂತ್ ಭಾನುವಾರ ರಾತ್ರಿ ಕರಾವಳಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ 9ರ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ‘ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿರುವ ಗುತ್ತಿನ ಮನೆಯಲ್ಲಿ