ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ 41, ಬಿಹಾರ 38, ತಮಿಳುನಾಡು38, ಮಹಾರಾಷ್ಟ 36, ಅಸ್ಸಾಂ 35. ಛತ್ತೀಸಗಡ, ತೆಲಂಗಾಣ, ಗುಜರಾತ್ ರಾಜ್ಯಗಳು ತಲಾ ೩೩
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಲಯವಾರು ನೀಟ್ ಫಲಿತಾಂಶ ಪ್ರಕಟವಾಗಿದ್ದು ರಾಜಸ್ತಾನ, ಗುಜರಾತ್ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳು ಉತ್ತಮ ಸಾಧನೆ ಮಾಡಿವೆ. ಹರಿಯಾಣದ 720ಕ್ಕೆ 720 ಪಡೆದಿದ್ದ ಒಬ್ಬರು ಕೂಡ ಮತ್ತೆ ಆ ಸಾಧನೆ ಪಡೆದಿಲ್ಲ. 700ಕ್ಕೆ ಮೇಲೆ ಅಂಕ ಗಳಿಸಿದವರಿಗೆ ಮರು ಪರೀಕ್ಷೆ ನಡೆಸಲಾಗಿತ್ತು. ನೀಟ್ ಫಲಿತಾಂಶದಂತೆ 2,250 ಮಂದಿ ಸೊನ್ನೆ ಅಂಕ ಪಡೆದಿದ್ದಾರೆ ಮತ್ತು 9,400 ವಿದ್ಯಾರ್ಥಿಗಳು ನಕಾರಾತ್ಮಕ ಅಂಕ ಪಡೆದಿದ್ದಾರೆ. ಪ್ರಶ್ನೆಪತ್ರಿಕೆ
ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಹಾಗೂ ಜೂಗನಹಳ್ಳಿಯ ಬಂಗಲೆ ವಾಸಿ ಲಾಡುಲಾಲ್ ಪಿಟ್ಲಿಯಾ ಅವರು ಈಗ ರಾಜಸ್ತಾನದ ಸಹಾರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎನ್ನುತ್ತದೆ ಸುದ್ದಿ. ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರವೆಲ್ಲ ಗುಜರಾತ್, ರಾಜಸ್ತಾನಿಗಳ ಕಯ್ಯಲ್ಲಿ ಇದೆ ಎಂಬ ಕೆಲವರದು ಟೀಕೆಯಲ್ಲ ಸತ್ಯ. ಕನ್ನಡ ಹೋರಾಟಗಾರರು ಕೆಲವರು ರಾಜ್ಯೋತ್ಸವದ ಸಮಯದಲ್ಲಿ ಇದನ್ನು ನಗದು ಮಾಡಿಕೊಳ್ಳುವುದು ನಡೆದಿದೆ. ನಲವತ್ತೈದು ವರುಷಗಳ ಹಿಂದೆ
ಜೈಪುರದ ಮನೆಗೇ ನುಗ್ಗಿ ರಜಪೂತ ಕರ್ಣಿ ಸೇನಾದ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೋಗಮೇಡಿಯವರನ್ನು ಕೊಲೆ ಮಾಡಿದ ಸಂಬಂಧ ಇಂದು ರಾಜಸ್ತಾನ ಬಂದ್ ನಡೆಯುತ್ತಿದ್ದು, ಮಿಶ್ರ ಪ್ರತಿಕ್ರಿಯೆ ಕಂಡು ಬಂದಿದೆ. ಬೈಕಿನಲ್ಲಿ ಬಂದ ಮೂವರು ಮನೆಗೆ ನುಗ್ಗಿ ಸುಖದೇವ್ರನ್ನು ಪಿಸ್ತೂಲಿನಿಂದ ಗುಂಡಿಟ್ಟು ಕೊಂದಿದ್ದಾರೆ. ಅವರ ಜೊತೆಗಿದ್ದ ಇಬ್ಬರನ್ನು ಗುಂಡಿನಿಂದ ಬೆದರಿಸಿದ್ದಾರೆ. ಈಗ ಮಾಜೀ ಮುಖ್ಯಮಂತ್ರಿ ಆಗುತ್ತಿರುವ ಅಶೋಕ್ ಗೆಹ್ಲೋಟ್ ಅವರ ಉಸ್ತುವಾರಿ