ಮಡಿಕೇರಿ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಜುಲೈ 6ರಂದು ಬೆಳಿಗ್ಗೆ 10.30ಕ್ಕೆ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಎನ್ಡಿಎ ಸರ್ಕಾರವು
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಎ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ಮೊದಲು ಚರ್ಚ್, ಮಸೀದಿ, ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ
ಬಂಟ್ವಾಳ: ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಂಟ್ವಾಳ ಕಂಬಳ ಎಂದೇ ಪಸಿದ್ದಿ ಪಡೆದಿರುವ 13ನೇ ವರ್ಷದ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.ಅಲ್ಲಿಪಾದೆ ಸಂತ ಅಂತೋನಿ ಧರ್ಮಕೇಂದ್ರದ ಧರ್ಮಗರುಗಳಾದ ವಂದನೀಯ ಫೆಡ್ರಿಕ್ ಮೊಂತೆರೋ ಕಂಬಳ ಉದ್ಘಾಟಿಸಿದರು.ಕಂಬಳ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಕರೆ ಉದ್ಘಾಟಿಸಿ
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿರವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸುನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಸಿರುವುದನ್ನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಘೋಷಣೆ ಹಾಗೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ
ಪುತ್ತೂರು: ಪುತ್ತೂರು ನಗರದ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು 72ನೇ ಹುಟ್ಟು ಹಬ್ಬವನ್ನು ವಿನೂತನವಾಗಿ ಆಚರಿಸಿಕೊಂಡರು. ಆಶ್ರಮದಲ್ಲಿನ ವಿಶೇಷ ಚೇತನರೊಂದಿಗೆ ಸಹಭೋಜನ ನಡೆಸಿ ತನ್ನ ಹುಟ್ಟು ಹಬ್ಬ ಆಚರಿಸಿದ ರಮಾನಾಥ ರೈ ಅವರು, ನನ್ನ ರಾಜಕೀಯ ಬದುಕಿನಲ್ಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದು, ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುತ್ತಾ ಬಂದಿದ್ದೇನೆ. ಇಲ್ಲಿನ ಜನರು ನನಗೆ ನೀಡಿರುವ ಪ್ರೀತಿಗೆ ಬೆಲೆ ಕಟ್ಟಲಾಗದು
ಜಿಲ್ಲೆಯಲ್ಲಿ ಒಂದು ವರ್ಗದ ಹತ್ಯೆ ಆಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗಿದೆ ಅಷ್ಟೇ. ಈ ಹತ್ಯೆಯಲ್ಲಿ ಭಾಗಿಯಾಗಿದವರು ಒಬ್ಬರು ಕೂಡಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಕಾಂಗ್ರೆಸ್ ಪಕ್ಷ ಆಡಳಿತಕ್ಕೆ
ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಡವರ ಅನ್ನಕ್ಕೆ ಕಲ್ಲು ಹಾಕುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ದೇಶದಲ್ಲೇ ಬಡವರಿಗೆ ಪ್ರಥಮವಾಗಿ ಉಚಿತವಾಗಿ ಅಕ್ಕಿ ನೀಡಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ
ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುತ್ತಿದ್ದೇನೆ. ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿ.ರಮಾನಾಥ ರೈ ಘೋಷಿಸಿದ್ದಾರೆ. ಅವರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ರಾಜ್ಯದ ಜನತೆಗೆ ಹಾಗೂ ನನ್ನ ಕ್ಷೇತ್ರದಲ್ಲಿ ನನಗೆ ಮತ ಚಲಾಯಿಸಿದ ಮತದಾರರಿಗೆ, ಪಕ್ಷದ



























