Home Posts tagged #ramanatha rai (Page 3)

ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಯುವಂತಿಲ್ಲ ಆದೇಶ ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ : ಮಾಜಿ ಸಚಿವ ರಮಾನಾಥ ರೈ

ತುಳುನಾಡು ಉಭಯ ಜಿಲ್ಲೆಗಳ ವಿಶೇಷ ಸಂಸ್ಕೃತಿಗಳ ಜಿಲ್ಲೆಯಾಗಿದೆ. ದೈವಾರದನೆಯ ಒಂದು ವಿಶೇಷ ಸಂಸ್ಕೃತಿಯ ಜಿಲ್ಲೆ. ಧಾರ್ಮಿಕ ಪರಿಷತ್ ಬಿಜೆಪಿ ಆಡಳಿತ ವೇಳೆ ರಚಿಸಲಾಗಿತ್ತು. ಇದ್ರ ಅಡಿಯಲ್ಲಿ ದೈವಾರಾದನೆಯನ್ನು ಸೇರಿಸಲಾಗುತ್ತು. ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಲಿಕ್ಕಿಲ್ಲ. ಇದು ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ

ಚುನಾವಣೆ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ : ಮಾಜಿ ಸಚಿವ ರಮಾನಾಥ್ ರೈ ಆರೋಪ

ಚುನಾವಣೆಯ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ. ಎರಡು ಭಾರಿ ಚುನಾವಣೆ ವೇಳೆ ಅಪಪ್ರಚಾರ ಮಾಡಿದ್ದಾರೆ. ಎರಡು ಹತ್ಯೆ ಬಗ್ಗೆ ನನ್ನ ಮೇಲೆ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಸೋಲಿಸಲು ಹತ್ಯೆಯ ಬಗ್ಗೆ ಅಪಪ್ರಚಾರ ಮಾಡಿದ್ರುಒಂದು ವೇಳೆ ನಾನು ಹತ್ಯೆ ಮಾಡಿದ್ರೆ ಜೈಲ್‍ನಲ್ಲಿ ಇರ್ತಿದ್ದೆ. ನಮ್ಮ ದೇಶದ ಕಾನೂನು ಅಷ್ಟು ಬಲಿಷ್ಠ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನ ಸಕ್ರ್ಯೂಟ್ ಹೌಸ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕಿ ಶಕುಂತಾಳಾ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು

ದೇವಸ್ಥಾನ ಕೆಡವಿರುವುದಕ್ಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್‍ನಿಂದ ಬೃಹತ್ ಪ್ರತಿಭಟನೆ

ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿರುವುದಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ, 2008ರಲ್ಲಿ ಆದ ಸುಪ್ರೀ ಕೋರ್ಟ್ ಆದೇಶವನ್ನು ಪ್ರಯೋಗಕ್ಕೆ ಒಳಪಡಿಸಿದ್ದು ಬಿಜೆಪಿ ಸರಕಾರ, ಇದು ಸರಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಎಂದು ಮಾಜಿ ಸಚಿವ ಬಿ.ರಮನಾಥ ರೈ ಆಕ್ರೋಶ ವ್ಯಕತಪಡಿಸಿದರು. ರಾಜ್ಯ ಬಿಜೆಪಿ ಸರಕಾರ ಧಾರ್ಮಿಕ ಕೇಂದ್ರಗಳನ್ನು ಧ್ವಂಸಗೊಳಿಸಿದ ಹಾಗೂ ಅನೇಕ ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವುದರ ವಿರುದ್ದ

ಕಾರ್ಮಿಕ ಇಲಾಖೆ ನೀಡುವ ಆಹಾರ ಕಿಟ್‍ನಲ್ಲಿ ತಾರತಮ್ಯ : ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ

ಬಂಟ್ವಾಳ: ಕೆಎಸ್‍ಆರ್‍ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್‍ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಿ.ಸಿ. ರೋಡಿನ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸರಕಾರದ ಸೌಲಭ್ಯಗಳು ನೀಡಿಕೆಯಲ್ಲಿ ಕಾಂಗ್ರೆಸ್ ಹಾಗೂ

ಬಿಜೆಪಿ ಜಿಲ್ಲೆಗೆ ಹೊಸ ಯೋಜನೆಗಳನ್ನು ತಂದಿಲ್ಲ- ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದರಲ್ಲೂ, ಹೊಸ ಜಿಲ್ಲಾಧಿಕಾರಿ ಕಚೇರಿ, ಜಿಲ್ಲೆಗೆ ಪಶುವೈದ್ಯಕೀಯ ಕಾಲೇಜು ನಿರ್ಮಾಣ, ಕೆಲವೊಂದು

ನೆಹರೂರನ್ನು ಅವಮಾನಿಸಿದ ಸಿ.ಟಿ ರವಿ ದೇಶದ್ರೋಹಿ: ಮಾಜಿ ಸಚಿವ ರಮಾನಾಥ್ ರೈ ಕಿಡಿ

ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಿ.ಟಿ.ರವಿ, ಈಶ್ವರಪ್ಪರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರನ್ನು, ಕೊಡುಗೆಗಳನ್ನು ನೀಡಿದವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದ ಪ್ರಪ್ರಥಮ

ಸರ್ಕಾರವನ್ನು ವಿಪಕ್ಷ ಎಚ್ಚರಿಸುವ ಕೆಲಸ ಮಾಡುತ್ತಿದೆ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ : ಕರೋನಾ ಮಹಾಮಾರಿ ಯಿಂದ ಜನರಿಗೆ ಸಾಕಷ್ಟು ತೊಂದರೆಯಾಗಿದ್ದು, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಜನರಿಗೆ ಅಗತ್ಯ ನೆರವು ನೀಡುವುದರ ಜೊತೆಯಲ್ಲಿ ಕಾಲಕಾಲಕ್ಕೆ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ನಡೆಸುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಯೋಜನೆ ರೂಪಿಸಬೇಕು ಎಂದರು.ರೆಡಿಸೀವರ್ ಹಾಗೂ ಬ್ಲಾಕ್ ಫಂಗಸ್‌ನ ಔಷಧಿಗಳು