Home Posts tagged ramasene

ಧ್ವನಿ ವರ್ಧಕ ಮೂಲಕ ಶಬ್ದಮಾಲಿನ್ಯ ತಡೆಯಲು ಆಗ್ರಹ : ಅ.7ರಂದು ಪ್ರತಿಭಟನೆ

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಹಿಂದೂ ದೇವಸ್ಥಾನಗಳನ್ನು ರಾತ್ರೋರಾತ್ರಿ ನೆಲಸಮ ಮಾಡುವ ಕೆಲಸಕ್ಕೆ ಕೈ ಹಾಕಿದೆ. ಆದರೆ ಕಳೆದ 21 ವರ್ಷದ ಹಿಂದೆಯೇ ಶಬ್ದ ಮಾಲಿನ್ಯ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಹಾಗೂ ಇತರೆ ಮಾಧ್ಯಮ ಮೂಲಕ ಶಬ್ದ ಮಾಲಿನ್ಯ ತಡೆಯಲು ಆದೇಶಿಸಿದೆ. ಹಲವಾರು ಹೈಕೋರ್ಟ್‍ಗಳಯ ಕಟ್ಟುನಿಟ್ಟಾಗಿ ಆಜ್ಞೆ

ಶ್ರೀರಾಮಸೇನೆಗೆ ಜಯರಾಂ ಅಂಬೆಕಲ್ಲು ರಾಜೀನಾಮೆ

ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜಿನಾಮೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂ ರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಎಲ್ಲಾ ಜನರನ್ನು ಸಮಾನವಾಗಿ ಕೊಂಡೊಯ್ದು ಸಂಘಟನೆಯನ್ನು ರಾಜ್ಯ ಮಟ್ಟದಲ್ಲೇ ಗುರುತಿಸಲು ಕಾರಣೀಭೂತರಾದವರು. ಈಗ ರಾಜ್ಯ ಪ್ರ ಕಾರ್ಯದರಶಿಯವರ ಬೇಜವ್ದಾರಿತನದಿಂದ ಶ್ರೀ ರಾಮಸೇನೆಗೆ ರಾಜಿನಾಮೆಯನ್ನು