ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ
ಬಂಟ್ವಾಳ: ಬಿಪಿಎಲ್ ಕಾರ್ಡ್ ರದ್ದುಮಾಡುವುದು, ಅದನ್ನು ಪುನರ್ ವಿಮರ್ಶೆ ಮಾಡಿ ಕೊಡಿಸುತ್ತೇವೆ ಎನ್ನುವುದು ಆಡಳಿತ ಪಕ್ಷದ ಪ್ರಚಾರದ ತಂತ್ರ ಎಂದು ಮಾಜಿ ಸಚಿವ ಬಿ. ರಮನಾಥ ರೈ ಆರೋಪಿಸಿದ್ದಾರೆ. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ರಾಜಧರ್ಮದ ಕುರಿತು ಕೇವಲ ಭಾಷಣ ಮಾಡಿದರೆ ಸಾಲದು ಅದನ್ನು ಅನುಷ್ಟಾನಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಆಡಳಿತ ಪಕ್ಷಕ್ಕೆ ಸಂಬಂಧಪಟ್ಟವರೇ ಬಿಪಿಎಲ್ ಕಾರ್ಡ್ ರದ್ದು