Home Posts tagged #reporter

ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು

ಸುಳ್ಯ: ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅದಕ್ಕೆ ಸರಕಾರವೇ ಹೊಣೆ ಹೊರಬೇಕು ಎಂಬುದು ನಮ್ಮ ಆಗ್ರಹ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಮತ್ತು ಸದಸ್ಯರು ಮಾನ್ಯ ಮುಖ್ಯ ಮಂತ್ರಿಗಳಿಗೆ