ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಪ್ರಚಾರೋಹಣಗೈದು ಶುಭ ಹಾರೈಸಿ ಮಾತನಾಡುತ್ತಾ ನಮಗೆ ಸಂವಿಧಾನ ನೀಡಿರುವ ಹಕ್ಕುಗಳ ಚಲಾವಣೆಯ ಜೊತೆಗೆ ಕರ್ತವ್ಯಗಳ ಪಾಲನೆಯೂ ಆದಾಗ ದೇಶದ ಸಮಗ್ರತೆ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗ
ವಿಟ್ಲ : ಜನವರಿ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದ
ಮೂಡುಬಿದಿರೆಯ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಧ್ವಜವನ್ನು ಅರಳಿಸಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು . ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಸಿಬಂದಿಗಳಾದ ಸುಧೀಶ್ ಹೆಗ್ಡೆ, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಂಗಳೂರಿನ ವಿಟಿ ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಿಶೇಷ ಮಕ್ಕಳ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನರಿಂಗಾನದ ಯೆನೆಪೋಯ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಫ್ರಿನ್ಸಿಪಾಲ್ ಡಾ. ಕೆ. ಶಿವಪ್ರಸಾದ್ ಅವರು ಆಗಮಿಸಿ ಧ್ವಜಾರೋಣ ನೆರವೇರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಪ್ರೀತಾ ಸಹಕರಿಸಿದರು. ಈ ಸಂಧರ್ಭದಲ್ಲಿ ಡಾ. ಕೆ. ಶಿವಪ್ರಸಾದ್ ಅವರು ಮಾತನಾಡಿ, ಮಕ್ಕಳನ್ನು
ಸುಳ್ಯ: ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು,ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು
ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾ(ರಿ) ಇದರ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಾಜಿ ಸಚಿವ, ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಧ್ವಜರೋಹಣಗೈದು ಶುಭ ಹಾರೈಸಿದರು. ಉಪಾಧ್ಯಕ್ಷ ಸಂಪತ್ ಸಾಮ್ರಜ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಕೆ.ಆರ್. ಪಂಡಿತ್, ಸಿ.ಹೆಚ್.ಗಫೂರ್ , ಪುಂಡಿಕೈ ಗಣಪಯ್ಯ ಭಟ್, ದಯಾನಂದ ಪಂಡಿತ್ ರಾಮ್ ಪ್ರಸಾದ್, ಎಂ.ಎಸ್.ಕೋಟ್ಯಾನ್, ವೆಂಕಟೇಶ್ ಕಾಮತ್, ರಾಜೇಶ್
ಮಂಗಳೂರು: ಮೇರಿಹಿಲ್ನಲ್ಲಿರುವ ಗೃಹರಕ್ಷಕ ದಳ ಕಛೇರಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಿ ಧ್ವಜಾರೋಹಣ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಧ್ವಜಾರೋಹಣ ಮಾಡಿ ಮಾತನಾಡಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವವಾದಿ ರಾಷ್ಟ್ರ ಭಾರತ ಆಗಿದ್ದು, ನಮ್ಮ ಸಂವಿಧಾನ ಅತ್ಯಂತ ಸುದೀರ್ಘ ಸಂವಿಧಾನ ಆಗಿರುತ್ತದೆ. ಇಂತಹ ಪವಿತ್ರ ಸಂವಿಧಾನವನ್ನು ರಕ್ಷಿಸಲು ನಾವೆಲ್ಲರೂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,040 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ದ.ಕ ಜಿಲ್ಲೆ ರಾಷ್ಟ್ರೀಯತೆಯ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕ, ಮೊದಲ ಬಿ.ಎಸ್.ಸಿ ವಿದ್ಯಾರ್ಥಿ ಹೃತಿಕ್ ಅವರು ದಕ್ಷಿಣ ವಲಯ ಮಟ್ಟದ ಗಣರಾಜ್ಯೋತ್ಸವದ ಪರೇಡ್ಗಾಗಿ ನಡೆಯಲಿರುವ ಪೂರ್ವಸಿದ್ಧತಾ ಆಯ್ಕೆ ಶಿಬಿರಕ್ಕೆ ಅರ್ಹತೆ ಪಡೆದಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪರೇಡ್ ಪೂರ್ವಸಿದ್ಧತಾ ಆಯ್ಕೆ ಶಿಬಿರದಲ್ಲಿ ಮೊದಲ ಸ್ಥಾನದೊಂದಿಗೆ ದಕ್ಷಿಣ ವಲಯ ಮಟ್ಟಕ್ಕೆ