ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತು ಕಲ್ಪಿಸಿದ್ದಾರೆ.ವೀರಕಂಬ ನಿವಾಸಿ ಶೇಖ್ ಶಿಬಾನ್ ಎಂಬರು ಇತ್ತೀಚೆಗೆ ಸರ್ಕಾರಿ ಜಾಗದಲ್ಲಿ ನೂತನ ಮನೆ ನಿರ್ಮಾಣ
ಬಂಟ್ವಾಳ: ಸಾರ್ವಜನಿಕರಿಗೆ ಅತ್ಯಾವಶ್ಯಕವಾಗುವ ಕಂದಾಯ ಇಲಾಖೆಯ ಕೆಲಸ ಕಾರ್ಯಗಳು ತುಂಬಾ ವಿಳಂಬವಾಗುತ್ತಿದ್ದು, ಜನಸಾಮಾನ್ಯರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಮೇಲೆ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ನೊಂದವರು ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ತಾ.ಪಂ. ಮಾಜಿ ಸದಸ್ಯ ಪ್ರಭಾರಕ ಪ್ರಭು ಆರೋಪಿಸಿದರು.ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಾರ್ವಜನಿಕರ ಕುಂದು ಕೊರತೆ ನಿವಾರಿಸುವಲ್ಲಿ ಕಂದಾಯ