ಕುಂದಾಪುರ : ಕಾಲೇಜು ದಿನಗಳಲ್ಲಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು, ನ್ಯಾಯಾಲಯದ ಪರಿಸರದಲ್ಲಿ ಓಡಾಡಿದ್ದ ನೆನಪುಗಳನ್ನು ಹೊಂದಿರುವ ನನಗೆ ಇದೇ ನ್ಯಾಯಾಲಯದ ಸಂಕೀರ್ಣದಲ್ಲಿ ಗೌರವಾನ್ವೀತ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಸನ್ಮಾನ ಪಡೆದುಕೊಳ್ಳಲು ತುಂಬಾ ಹೆಮ್ಮೆಯಾಗುತ್ತಿದೆ ಎಂದು ಕಾಂತಾರ ಚಲನಚಿತ್ರ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಅಭಿಮಾನ
ಬಹರೈನ್; “ತಾನು ಕರಗಿ ಇತರರರಿಗೆ ಬೆಳಕು ಕೊಡುವ ಮೇಣದ ಬತ್ತಿಯಂತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಾಗ ಜೀವನದಲ್ಲಿ ಸಾರ್ಥಕೆಯನ್ನು ಕಾಣಬಹುದು . ಮಕ್ಕಳಿಗೆ ಮಾತೃ ಭಾಷೆಯನ್ನೂ ಕಳಿಸಿದಾಗ ಮಾತ್ರ ನಮ್ಮ ಸಂಸ್ಕ್ರತಿ ಉಳಿದು ಬೆಳೆಯಲು ಸಾಧ್ಯ . ನಾವು ಆರ್ಥಿಕವಾಗಿ ಬೆಳೆದಂತೆಲ್ಲಾ ಸಮಾಜವನ್ನೂ ಬೆಳೆಸಬೇಕು “ಎಂದು ಇಲ್ಲಿ ಇತ್ತೀಚಿಗೆ ಜರುಗಿದ ಬಂಟ್ಸ್ ಬಹರೈನ್ ನ ನೂತನ ಆಡಳಿತ ಮಂಡಳಿಯ ವಿದ್ಯುಕ್ತ ಪದಗ್ರಹಣ ಸಮಾರಂಭದಲ್ಲಿ ಬಂಟ್ಸ್ ಬಹರೈನ್ ನ ನೂತನ