Home Posts tagged #rishabh shetty

ಚಿನ್ನದ ನವಿಲು ಗೆದ್ದ ಎಂಡ್‌ಲೆಸ್ ಬಾರ್ಡರ್ಸ್‌, ಡ್ರಿಫ್ಟ್‌ಗೆ ಯುನೆಸ್ಕೋ ಗಾಂಧಿ ಪ್ರಶಸ್ತಿ, ರಿಷಬ್ ಶೆಟ್ಟಿಗೆ ತೀರ್ಪುಗಾರರ ಪ್ರಶಸ್ತಿ

ಗೋವಾದ ಪಣಜಿಯ ಐನಾಕ್ಸ್‌ನಲ್ಲಿ ನಡೆದ ಎಂಟು ದಿನದ 54ನೇ ಚಲನಚಿತ್ರೋತ್ಸವ ಮುಗಿದಿದ್ದು, ಪರ್ಶಿಯಾದ ಅಬ್ಬಾಸ್ ಅಮಿನಿ ಅವರ ಎಂಡ್‌ಲೆಸ್ ಬಾರ್ಡರ್ಸ್ ಚಿತ್ರವು ಬಂಗಾರದ ನವಿಲು ಶ್ರೇಷ್ಠ ಚಿತ್ರ ಪ್ರಶಸ್ತಿಯನ್ನು ಗಳಿಸಿತು. ಆಂಟನಿ ಚೆನ್ ಅವರ ಡ್ರಿಫ್ಟ್ ಚಲನಚಿತ್ರವು ಯುನೆಸ್ಕೋ ಗಾಂಧಿ ಪ್ರಶಸ್ತಿಯನ್ನು ಪಡೆಯಿತು. ಕಾಂತಾರಕ್ಕಾಗಿ ರಿಷಬ್ ಶೆಟ್ಟಿ ತೀರ್ಪುಗಾರರ ವಿಶೇಷ

ರಿಷಭ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ: ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇಶದಾಧ್ಯಂತ ಗಮನ ಸೆಳೆದ ಕಾಂತರ ಸಿನಿಮಾದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಭಿಮಾನಿಗಳು ಸೆಲ್ಪಿಗಾಗಿ ಮುಗಿಬಿದ್ದರು.

ಬೈಂದೂರು : ಮತ ಚಲಾಯಿಸಿದ ರಿಷಬ್ ಶೆಟ್ಟಿ

ಬೈಂದೂರು ವಿಧಾನಸಭಾ ಕ್ಷೇತ್ರದ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ನಲ್ಲಿ ಮತ ಚಲಾಯಿಸಿದ ಅವರು, ಮತದಾನ ನಮ್ಮೆಲ್ಲರ ಹಕ್ಕು, ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ.. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ ಎಂದು ಕರೆ ನೀಡಿದರು.

ನಟ ರಿಷಬ್​ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ : ಪಂಚೆಯಲ್ಲಿ ಮಿಂಚಿದ ನಟ

ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನಟ ರಿಷಬ್​ ಶೆಟ್ಟಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುವ ಕೆಲಸ ಮಾಡುತ್ತಿರುವ ರಿಷಬ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ