ನಗರ ನಿವಾಸಿಗಳ ನಿರೀಕ್ಷೆಗಳು ಹುಸಿಯಾಗಿವೆ. ನಗರ ಸಂಪರ್ಕದ ಕಾಂಕ್ರೀಟ್ ರಸ್ತೆಗಳು ಮಾನ್ಸೂನ್ನಲ್ಲಿ ಬಾಳಿಕೆ ಬರುವಲ್ಲಿ ವಿಫಲವಾಗಿವೆ. ವಾಹನ ಮಾಲೀಕರಿಗೆ ಮತ್ತು ಪಾದಚಾರಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದ್ದು, ಮಂಗಳೂರು ಮಹಾನಗರಪಾಲಿಕೆ ವಿರುದ್ದ ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ಕಾಂಕ್ರೀಟ್ ರಸ್ತೆ ಯೋಜನೆಗಳು ಅವೈಜ್ಞಾನಿಕವಾಗಿದ್ದು ವಿವಿಧ ಸಿವಿಲ್
2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ
ಸುಳ್ಯ ತಾಲೂಕಿನ ಕಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ. ಕಳಂಜ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್ ಪಂಜಿಗಾರ್ ಮಣಿಮಜಲು ಸಂಪರ್ಕ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೂ ಸಹಿತ ಕಳಂಜ
ಬೆಳ್ತಂಗಡಿಯ ದಿಡುಪೆಯಿಂದ ಸಂಸೆ ರಸ್ತೆಯನ್ನು ಮಾಡಲು ಶೀಘ್ರದಲ್ಲಿ ಅಧಿಕಾರಿಗಳನ್ನು ಕರೆದು ಮಾತನಾಡುತ್ತೇನೆ ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹೇಳಿದರು. ಅವರು, ಬೆಳ್ತಂಗಡಿ ತಾಲೂಕಿನ ಎಳನೀರು ಪ್ರದೇಶದಲ್ಲಿ ರಸ್ತೆ ವೀಕ್ಷಿಸಿ ಅವರು ಮಾತನಾಡಿದರು. ಕಲಸ ಹೊರನಾಡು ಈ ಪ್ರದೇಶದ ಜನರಿಗೆ ಹಾಸ್ಪಿಟಲ್, ವಿದ್ಯಾಭ್ಯಾಸ ಹಾಗೂ ವಿವಿಧ ಕ್ಷೇತ್ರಕ್ಕೆ ಸುಬ್ರಹ್ಮಣ್ಯ ಧರ್ಮಸ್ಥಳಕ್ಕೆ ಹೋಗಲು ಇದು ಬಹಳ ಹತ್ತಿರ ಇರುವುದರಿಂದ ಈ ರಸ್ತೆಯನ್ನು ಸರಿಪಡಿಸಲು ಸಂಬಂಧಪಟ್ಟ ಅರಣ್ಯ
ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಹಾಗೂ 8 ವಾರ್ಡುಗಳಲ್ಲಿರುವ ಮಂಜೇಶ್ವರ ರಾಗಂ ಜಂಕ್ಷನ್ನಿಂದ ಸಿರಾಜುಲ್ ಹುದಾ ಶಾಲೆಯಲ್ಲಿಂದ ರಸ್ತೆ ಸಂಪೂರ್ಣ ಹದಗೆಟ್ಟಿದು,್ದ ಕಳೆದ 15 ವರ್ಷಗಳಿಂದ ಜನಪ್ರತಿನಿಧಿಗಳಾಗಲೀ ಅಧಿಕಾರಿಗಳಾಗಲೀ ಇತ್ತ ಕಡೆ ತಿರುಗಿಯೂ ನೋಡದೆ ಇರುವುದು ಭಾರೀ ಪ್ರತಿಭಟನೆಗೆ ಕಾರಣವಾಗಿದೆ. ಮಳೆ ಸ್ವಲ್ಪ ಸುರಿದರೆ ಸಾಕು.. ರಸ್ತೆ ಕೆಸರು ಗದ್ದೆಯಾಗಿ ಮಾರ್ಪಡುತ್ತದೆ. ವಾಹನ ಸವಾರರ ಜೀವನಕ್ಕೂ ಸಂಚಾಕಾರವಾಗುತ್ತಿದೆ. ಈ
ಕಡಬದ ನೆಲ್ಯಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಕೆಸರು ತುಂಬಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಸಂಚರಿಸಲು ಕಷ್ಟ ಅನುಭವಿಸುತ್ತಿದ್ದಾರೆ. ಕಡಬ ತಾಲೂಕಿನ ನೆಲ್ಯಾಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಪಂಚಾಯತ್ ವತಿಯಿಂದ ಮಣ್ಣುಹಾಕಿ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನಸಾಮಾನ್ಯರು ಹಾಗೂ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು
ಮಂಜೇಶ್ವರದ ನೆತ್ತಿಲ ಪದವು ಗೋವಿಂದ ಪೈ ರಸ್ತೆಯ ಮರುಡಾಮರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಮಂಜೂರುಗೊಂಡು ಕಾಮಗಾರಿ ನಡೆಸಲಾಗಿದೆ. ಆದರೆ, ಇದೀಗ ಕಾಮಗಾರಿಯಲ್ಲಿ ಲೋಪದೋಷಗಳು ಕಂಡುಬಂದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಮೊದಲು ರಸ್ತೆಯು 3 ಮೀಟರ್ 80 ಸೆಂಟಿ ಮೀಟರ್ ಅಗಲವಾಗಿತು. ಆದರೆ ನೂತನವಾಗಿ ನಿರ್ಮಾಣವಾಗುವ ರಸ್ತೆ 5 ಮೀಟರ್ 80 ಸೆಂಟಿ ಮೀಟರ್ ಇರಬೇಕೆಂಬುವುದು ಸ್ಥಳೀಯರ ಬೇಡಿಕೆಯಾಗಿತ್ತು. ಆದರೆ ಈಗಾಗಲೇ ಕಾಮಗಾರಿ
ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ ರಸ್ತೆಯನ್ನು ಸರಿಯಾಗಿ ದುರಸ್ತಿ ಮಾಡದೆ ಹಾಗೆಯೇ ಬಿಡಲಾಯಿತು. ಒಂದೆರಡು ಬಾರಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪುರಸಭೆಯವರು ಈ ರಸ್ತೆಯಲ್ಲಿ ಒಂದೆರಡು ಗಂಟೆಗಳ ಕಾಲ ರಿಪೇರಿ ಮಾಡುವ ನಾಟಕವನ್ನು ಮಾಡಿ ಹೋದರು. ಆದರೆ
ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು