Home Posts tagged #road problem

ಮಂಜೇಶ್ವರ: ರಸ್ತೆ ದುರಸ್ತಿಗಾಗಿ ಹಣ ಸಂಗ್ರಹಿಸುವ ಮೂಲಕ ವಿನೂತನ ಪ್ರತಿಭಟನೆ

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಹಾಗೂ 8 ವಾರ್ಡುಗಳಲ್ಲಿರುವ ಮಂಜೇಶ್ವರ ರಾಗಂ ಜಂಕ್ಷನ್‍ನಿಂದ ಸಿರಾಜುಲ್ ಹುದಾ ಶಾಲೆಯಲ್ಲಿಂದ ರಸ್ತೆ ಸಂಪೂರ್ಣ ಹದಗೆಟ್ಟಿದು,್ದ ಕಳೆದ 15 ವರ್ಷಗಳಿಂದ ಜನಪ್ರತಿನಿಧಿಗಳಾಗಲೀ ಅಧಿಕಾರಿಗಳಾಗಲೀ ಇತ್ತ ಕಡೆ ತಿರುಗಿಯೂ ನೋಡದೆ ಇರುವುದು ಭಾರೀ ಪ್ರತಿಭಟನೆಗೆ ಕಾರಣವಾಗಿದೆ. ಮಳೆ ಸ್ವಲ್ಪ ಸುರಿದರೆ ಸಾಕು..

ಕಡಬ: ಸಂಪೂರ್ಣ ಹದಗೆಟ್ಟ ನೆಲ್ಯಾಡಿ-ಪಡುಬೆಟ್ಟು ರಸ್ತೆ: ಕೆಸರು ತುಂಬಿದ ರಸ್ತೆ, ವಾಹನ ಸವಾರರ ಪರದಾಟ

ಕಡಬದ ನೆಲ್ಯಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಕೆಸರು ತುಂಬಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಸಂಚರಿಸಲು ಕಷ್ಟ ಅನುಭವಿಸುತ್ತಿದ್ದಾರೆ. ಕಡಬ ತಾಲೂಕಿನ ನೆಲ್ಯಾಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಪಂಚಾಯತ್ ವತಿಯಿಂದ ಮಣ್ಣುಹಾಕಿ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನಸಾಮಾನ್ಯರು ಹಾಗೂ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು

ಮಂಜೇಶ್ವರ: ನೆತ್ತಿಲ ಪದವು ಗೋವಿಂದ ಪೈ ರಸ್ತೆ ಕಳಪೆ ಕಾಮಗಾರಿ ಆರೋಪ

ಮಂಜೇಶ್ವರದ ನೆತ್ತಿಲ ಪದವು ಗೋವಿಂದ ಪೈ ರಸ್ತೆಯ ಮರುಡಾಮರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಮಂಜೂರುಗೊಂಡು ಕಾಮಗಾರಿ ನಡೆಸಲಾಗಿದೆ. ಆದರೆ, ಇದೀಗ ಕಾಮಗಾರಿಯಲ್ಲಿ ಲೋಪದೋಷಗಳು ಕಂಡುಬಂದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಮೊದಲು ರಸ್ತೆಯು 3 ಮೀಟರ್ 80 ಸೆಂಟಿ ಮೀಟರ್ ಅಗಲವಾಗಿತು. ಆದರೆ ನೂತನವಾಗಿ ನಿರ್ಮಾಣವಾಗುವ ರಸ್ತೆ 5 ಮೀಟರ್ 80 ಸೆಂಟಿ ಮೀಟರ್ ಇರಬೇಕೆಂಬುವುದು ಸ್ಥಳೀಯರ ಬೇಡಿಕೆಯಾಗಿತ್ತು. ಆದರೆ ಈಗಾಗಲೇ ಕಾಮಗಾರಿ

ಕಾರ್ಕಳ ಆನೆಕೆರೆ ಮುಖ್ಯ ರಸ್ತೆಯ ಸಮಸ್ಯೆ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ

ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ ರಸ್ತೆಯನ್ನು ಸರಿಯಾಗಿ ದುರಸ್ತಿ ಮಾಡದೆ ಹಾಗೆಯೇ ಬಿಡಲಾಯಿತು. ಒಂದೆರಡು ಬಾರಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪುರಸಭೆಯವರು ಈ ರಸ್ತೆಯಲ್ಲಿ ಒಂದೆರಡು ಗಂಟೆಗಳ ಕಾಲ ರಿಪೇರಿ ಮಾಡುವ ನಾಟಕವನ್ನು ಮಾಡಿ ಹೋದರು. ಆದರೆ

ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಂಡ ಗುಂಡಿ ಮುಚ್ಚಿ ಹಾಕಿ ತಾಯಿ ಮಗಳ ಸಾಮಾಜಿಕ ಕಾಳಜಿ

ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.       ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು