ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ
ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೇರೋ, ಪಾಲೇಮಾರ್
ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್ ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ರೋಹನ್ ಕಾರ್ಪೋರೇಶನ್ ನಿನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ರವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ “ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆ” ಯನ್ನು