ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಬಂಟ್ವಾಳ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆಯ ರಸ್ತೆಗಳ
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ ಪುತ್ತೂರು: ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು
ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಸ್ಥಳೀಯ ಸಂಸ್ಕೃತಿ, ಆಚಾರ, ವಿಚಾರಳನ್ನು ಬಿಂಬಿಸುವ ಹಾಗೂ ಇಡೀ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಮತ್ತು ಜಾಗತಿ ಮಟ್ಟದಲ್ಲಿ ಗುರತಿಸುವ ಮೂಲಕ ಜಾಗತಿಕ ಹೂಡಿಕೆದಾರರನ್ನು ಸೆಳೆದು ಹೆಚ್ಚೆಚ್ಚು ಉದ್ಯೋಗ ಸೃಷ್ಟಿಗೆ ಪೂರಕವಾಗುವಂತೆ ಜನರಿಗೆ ಬೈಂದೂರು ಕ್ಷೇತ್ರದ ಬಗ್ಗೆ ಹೊಸ ಚಿಂತನೆಯನ್ನು ಸೃಷ್ಟಿಸುವ ಸಲುವಾಗಿ ಬೈಂದೂರು ಉತ್ಸವ ಆಚರಿಸಲು ಚಿಂತಿಸಲಾಗಿದೆ ಎಂದು ಶಾಸಕ ಗುರುರಾಜ್ ಗಟಿಹೊಳೆ ಹೇಳಿದರು. ಅವರು ಉಪ್ಪುಂದ
ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ
ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಪ್ರವಾಸೋದ್ಯಮ
ಬೆಳಗಾವಿ ವಿಭಾಗ ಮಟ್ಟದ ಸಭೆಯನ್ನು ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಮುಖವಾಗಿ ಜುಲೈ21 ರ ರೈತ ಹುತಾತ್ಮ ದಿನಾಚರಣೆಯನ್ನು ನರಗುಂದದಲ್ಲಿ ಇತರ ಚಳುವಳಿಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸುವುದರ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಪ್ರಮುಖವಾಗಿ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, ಕಾರ್ಯಾಧ್ಯಕ್ಷರುಗಳಾದ ಎಮ್.ರಾಮು ಚೆನ್ನಪಟ್ಟಣ, ಮುತ್ತಪ್ಪ ಕೋಮಾರ್ ವಿಭಾಗೀಯ