ಉಡುಪಿ ಮಂಗಳೂರು ಗಡಿಭಾಗ ಹೆಜಮಾಡಿ ಗ್ರಾಮಸಭೆಯಲ್ಲಿ ಶಾಂಭವಿ ಹೊಳೆಯಲ್ಲಿ ರಾಜರೋಷವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಮಟ್ಕಾದಂಧೆಯ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸಿದ್ದು, ಸಭೆಯಲ್ಲಿದ್ದ ಅಧಿಕಾರಿಗಳಲ್ಲಿ ತಕ್ಷಣವೇ ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಮಾಜಿ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ವಾಮನ್
ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಖಾಸಗಿ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಸುಮಾರು 8೦೦ ಟನ್ ಸಿಲಿಕಾ ಮರಳನ್ನು ಕಾಪು ತಹಶಿಲ್ದಾರ್ ಪ್ರತಿಭಾ ಆರ್. ತಂಡ ದಾಳಿ ನಡೆಸಿ ವಶಕ್ಕೆ ಪಡೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಭೂ ಮತ್ತು ಗಣಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ. ಗಿರೀಶ್ ಎಂಬಾತ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ಸಿಲಿಕಾ ಮರಳು ದಾಸ್ತಾನು ಮಾಡಿದ ಬಗ್ಗೆ ಮಾಹಿತಿ ತಿಳಿದ ಕಾಪು ತಹಶಿಲ್ದಾರ್ ತಂಡ ದಾಳಿ ನಡೆಸಿದೆ. ತಂಡದಲ್ಲಿ ಕಾಪು ಆರ್.
ಆಲೂರು ತಾಲ್ಲೂಕಿನಲ್ಲಿ ಇತ್ತೀಚೆಗೆ ಅತಿ ಹೆಚ್ಚಾಗಿ ಅಕ್ರಮ ಮರಳುಗಾರಿಕೆ ಹೆಚ್ಚಾಯಿತು. ತಾಲೂಕಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜ್ ಹೇಳಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ಹಿಂದೆ ಮರಳುಗಾರಿಕೆ ನಡೆಸುತ್ತಿದ್ದ ರಸ್ತೆಗಳು ಸರ್ಕಾರದಿಂದ ಅನುಮತಿ ಪಡೆದು ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಆದರೆ ಇತ್ತೀಚೆಗೆ ಅಕ್ರಮ ಮರಳುಗಾರಿಕೆ