ಡೇರ್ಡೆವಿಲ್ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಈ ಸಿನಿಮಾ ಇತ್ತೀಚೆಗೆ 25 ದಿನಗಳನ್ನು ಪೂರೈಸಿ ‘ಡೇರ್ಡೆವಿಲ್ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ
ಉಳ್ಳಾಲ: ಸ್ಯಾಂಡಲ್ವುಡ್ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು, ತುಂಬಾ