Home Posts tagged #Sarbananda Sonowal

ಕೇಂದ್ರ ಆಯುಷ್ ಸಚಿವರಿಂದ ಆಯುಷ್ ಆಸ್ಪತ್ರೆ ಉದ್ಘಾಟನೆ

ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ

ತಣ್ಣೀರು ಬಾವಿಯಲ್ಲಿ ಗ್ಯಾಸ್ ಟರ್ಮಿನಲ್‍ಗೆ ಚಿಂತನೆ : ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಹೇಳಿಕೆ

ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಯು.ಎಸ್. ಮಲ್ಯ ಗೇಟ್ ನವೀಕರಣ ಕಾಮಗಾರಿಗೆ ಶಿಲಾನ್ಯಾಸ, ಬಂದರಿನಲ್ಲಿ ಟ್ರಕ್ ಟರ್ಮಿನಲ್‍ಗೆ ಶಿಲಾನ್ಯಾಸ ಹಾಗೂ ಬಂದರಿನಲ್ಲಿ ವ್ಯಾಪಾರ ಅಭಿವೃದ್ದಿ ಕೇಂದ್ರದ ಕಟ್ಟಡ ಲೋಕಾರ್ಪಣೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮಂಗಳೂರು ನವಬಂದರು ಪರಿಸರದಲ್ಲಿ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು

ನವಮಂಗಳೂರು ಬಂದರು ಸಮಗ್ರ ಅಭಿವೃದ್ಧಿ : ಕೇಂದ್ರ ಸಚಿವ ಸರ್ಬಾನಂ ಸೋನೊವಾಲ್ ಹೇಳಿಕೆ

ಸಾಗರ ಮಾಲಾ ಯೋಜನೆಯಡಿ ನವಮಂಗಳೂರು ಬಂದರನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಬಂದರು, ನೌಕಾಯಾನ ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ತಿಳಿಸಿದರು. ನವ ಮಂಗಳೂರು ಬಂದರು ಟ್ರಸ್ಟ್ (ಎನ್‍ಎಂಪಿಟಿ) ವತಿಯಿಂದ ಪಣಂಬೂರಿನಲ್ಲಿ ನಿರ್ಮಿಸಿರುವ ವ್ಯಾಪಾರ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ ಮತ್ತು ಸ್ವಾತಂತ್ರ್ವ್ಪೊತ್ಸವದ ಅಮೃ ತೋತ್ಸವ ಆಚರಣೆಗೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು. ಸಾಗರಮಾಲಾ ಯೋಜನೆಯಡಿ ಬಂದರಿನ

ಎನ್ ಎಂಪಿಟಿಯ ನೂತನ ಪ್ರವೇಶ ದ್ವಾರದ ಶಿಲಾನ್ಯಾಸ

ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಇಂದು ಎನ್‍ಎಂಪಿಟಿ ಆವರಣದಲ್ಲಿ ಪ್ರವೇಶ ದ್ವಾರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ತವೇಶ ದ್ವಾರ 1,100 ಚದರ ಅಡಿ ವಿಸ್ತೀರ್ಣದಲ್ಲಿ 3.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗಲಿದೆ. ಈ ಪ್ರವೇಶ ದ್ವಾರ ಎರಡು ಪಥದ ಪ್ರವೇಶ ಹಾಗೂ ಎರಡು ಪಥದ ನಿರ್ಗಮನ ದ್ವಾರ ಸೇರಿದಂತೆ ನಾಲ್ಕು ಪಥದ ರಸ್ತೆಗಳನ್ನು