Home Posts tagged #sdm ujire

ಶಾಂತಿಯು ದೇಶದ ಅಭಿವೃದ್ಧಿಗೆ ಸಹಕಾರಿ: ಡಾ. ಶಲೀಫ್ ಎ.ಪಿ.

ಉಜರೆ, ಸೆ.27: ಶಾಂತಿಯುತ ಜಗತ್ತಿಗೆ ಉತ್ತೇಜನ ನೀಡುವ ಸಲುವಾಗಿ ವಿಶ್ವಸಂಸ್ಥೆಯು ಪ್ರತಿವರ್ಷ ಸೆಪ್ಟೆಂಬರ್ 21ರಂದು ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆಯನ್ನು ಆಚರಿಸುತ್ತಿದೆ ಮತ್ತು ಆ ಮೂಲಕ ವಿಶ್ವ ಶಾಂತಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಶಲೀಫ್ ಎ.ಪಿ. ಹೇಳಿದರು.

ಜ್ಞಾನ ವಿಸ್ತರಣೆ ಉಪನ್ಯಾಸ ಕಾರ್ಯಕ್ರಮ

   ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮೂಲ ವಿಜ್ಞಾನ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ಎಲ್ಲರೂ ಅಪ್ಲೈಡ್ ಸೈನ್ಸ್ ಕಡೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಉಜಿರೆಯ ಶ್ರೀ ಧ .ಮ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ ಎಸ್ ಎನ್ ಕಾಕತ್ಕರ್ ಹೇಳಿದರು.  ಮೂಲ ವಿಜ್ಞಾನಗಳ ಜನಪ್ರಿಯತೆ ಅಂಗವಾಗಿ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಬೆಳ್ತಂಗಡಿಯ ಎಸ್‌ ಡಿ ಎಂ ಹೈಸ್ಕೂಲ್ನಲ್ಲಿ ಲ್ಯಾಬ್ ಇನ್ ಕ್ಯಾಬ್ (ಜ್ಞಾನ ವಿಸ್ತಾರ)

ಸಂವಹನದ ಕೊರತೆಯೇ ಸಮಸ್ಯೆಗೆ ಮೂಲ ಕಾರಣ – ಸ್ವಾತಿ ಬಿ.

ಉಜಿರೆ, ಸೆ. 22: “ನಾವು ವಿಶೇಷವಾಗಿ ಗುರುತಿಸಲ್ಪಡಬೇಕೆಂದರೆ ನಮ್ಮಲ್ಲಿ ಕೌಶಲ್ಯಗಳಿರಬೇಕು. ಸಂವಹನ ಕೌಶಲ್ಯ ಪ್ರಸ್ತುತ ಬಹಳ ಪ್ರಮುಖ ಅಂಶ. ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳಲ್ಲಿ ಶೇ.70 ರಷ್ಟು ಈ ಸಂವಹನ ಕೊರತೆಯಿಂದಲೇ ಬರುತ್ತದೆ” ಎಂದು ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಾಸ್ಟರ್ ಆಫ್ ಸೋಶಿಯಲ್

ನಿಮ್ಮನ್ನು ನೀವು ಅಡಗಿಸಿಕೊಳ್ಳಬೇಡಿ, ತೊಡಗಿಸಿಕೊಳ್ಳಿ: ಡಾ. ಟಿ. ಕೃಷ್ಣಮೂರ್ತಿ 

ಉಜಿರೆ, ಸೆ.26: “ನಾನು ಇಂದು ವಿವಿಧ ಕಾರ್ಯಕ್ಷೇತ್ರಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳಲು ಮುಖ್ಯ ಕಾರಣ ಎನ್.ಎಸ್.ಎಸ್. ಹಾಕಿಕೊಟ್ಟ ಭದ್ರ ಬುನಾದಿ. ಎನ್.ಎಸ್.ಎಸ್. ಬಹಳಷ್ಟು ಅವಕಾಶಗಳನ್ನು ಕಲ್ಪಿಸಿ ಕೊಡುತ್ತದೆ. ಸ್ವಯಂಸೇವಕರು ನಿಷ್ಠೆಯಿಂದ ನಿಮ್ಮನ್ನು ನೀವು ಸೇವೆಯಲ್ಲಿ ತೊಡಗಿಸಿಕೊಳ್ಳಿ. ಆಗ ಮಾತ್ರ ನಿಮ್ಮಲ್ಲಿ ಧೈರ್ಯ, ಛಲ, ನಾಯಕತ್ವದ ಗುಣ ಬೆಳೆಯಲು ಸಾಧ್ಯ” ಎಂದು ಉಜಿರೆ ಎಸ್.ಡಿ.ಎಂ. ವಸತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ

ಎಸ್.ಡಿ.ಎಂ ಕಾಲೇಜಿನಲ್ಲಿ ಪರಿಸರ-ಕೃಷಿ ಜಾಗೃತಿ ಅಭಿಯಾನ

ಉಜಿರೆ, ಸೆ.13: ತಾಪಾಮಾನ ಹೆಚ್ಚುವಿಕೆಯಿಂದ ಪ್ರಾಣಿ, ಪಕ್ಷಿ, ಹಾವಿನ ಸಂತತಿ ಅಳಿದು ಹೋಗತ್ತಿದೆ ಇದರಿಂದ ಆಹಾರ ಸರಪಳಿಗೆ ಮತ್ತು ಕೃಷಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕ್ಲೈಮೇಟ್ ಚೇಂಜ್ ಅಂಡ್ ಯೂತ್, ಕರೆಸ್ಪಾಂಡೆಂಟ್ ನಾಗರಾಜ್ ಕೂವೆ ಹೇಳಿದರು.ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಅತಿಥಿ ಉಪನ್ಯಾಸ ಮತ್ತು ಪರಿಸರ ಕೃಷಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಹವಾಮಾನ ಬಲಾವಣೆ ಮತ್ತು ತಾಪಮಾನ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತಸಂಧ್ಯಾ’

ಉಜಿರೆ, ಸೆ.9: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು. “ನಮ್ಮ ಜೀವನದ ಮೇಲೆ ಸಂಸ್ಕೃತವು ಬೀರುವ ಪ್ರಭಾವದ ಅಗಾಧತೆಯು ನಾನು

ಕನ್ನಡ ಭಾಷೆ, ಸಂಸ್ಕೃತಿ ಕಲಿಕೆ ಅಗತ್ಯ: ಡಾ. ಸುಬ್ರಹ್ಮಣ್ಯ ಕೆ.

ಉಜಿರೆ, ಸೆ.7: “ಪಾಶ್ಚಾತ್ಯ ಸಾಹಿತ್ಯದೆಡೆಗಿನ ಅತಿಯಾದ ಒಲವಿನ ಪರಿಣಾಮದಿಂದ ಕನ್ನಡ ಭಾಷೆ ಹಾಗೂ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಭಾಷೆ, ಸಂಸ್ಕೃತಿಯನ್ನು ಕಲಿತು, ಉಳಿಸುವುದು ಇಂದಿನ

ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

ಉಜಿರೆ, ಆ.18: ಕನ್ನಡ ಓದು ಕುರಿತಂತೆ ಸಂಕುಚಿತ ಮನೋಭಾವ ಹಾಗೂ ಕನ್ನಡ ಕಲಿಕೆ ಕಷ್ಟ ಎನ್ನುವ ಅಪಪ್ರಚಾರ ಸಲ್ಲದು ಎಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನ, ಮೈಸೂರು ಇದರ ಯೋಜನಾ ನಿರ್ದೇಶಕ ಪ್ರೊ. ಎನ್. ಎಂ. ತಳವಾರ್ ಹೇಳಿದರು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದಲ್ಲಿ ಆ.18 ನಡೆದ ‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮದಲ್ಲಿ ಅವರು

19ನೆಯ ಶತಮಾನದಲ್ಲಿಯೇ ಕನ್ನಡದಲ್ಲಿ ಅತ್ಯದ್ಭುತ ಸಾಹಿತ್ಯಿಕ ಅಧ್ಯಯನದ ಕೆಲಸಗಳ ಪ್ರಾರಂಭ

ಉಜಿರೆ, ಆ.18: ಕನ್ನಡ ಸಾಹಿತ್ಯದ ಪ್ರಾಚೀನತೆಯನ್ನು ಗಮನಿಸಿದಾಗ ಕಾವ್ಯ ಮತ್ತು ಶಾಸ್ತ್ರ ಎಂಬ ಎರಡು ಬಗೆಯ ಸ್ರೋತ (ಪ್ರವಾಹ) ಗಳನ್ನು ಕಾಣಬಹುದಾಗಿದ್ದು, ಈ ಎರಡೂ ನೆಲೆಗಳಲ್ಲಿ ಕನ್ನಡ ಭಾಷೆಯು ಪರಿಪುಷ್ಟವಾಗಿ ಬೆಳೆದಿದೆ. 19ನೆಯ ಶತಮಾನದಲ್ಲಿಯೇ ಕನ್ನಡದಲ್ಲಿ ಅತ್ಯದ್ಭುತ ಸಾಹಿತ್ಯಿಕ ಅಧ್ಯಯನದ ಕೆಲಸಗಳು ಪ್ರಾರಂಭವಾದವು ಎಂದು ಮುಂಬೈ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ತಾಳ್ತಜೆ ವಸಂತ ಕುಮಾರ ಅವರು ಹೇಳಿದರು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ

ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ

ಉಜಿರೆ, ದಿ.19 : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇದರ ಸಹಯೋಗದೊಂದಿಗೆ ಉತ್ತಮ ಶಿಕ್ಷಕರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಪ್ರೇರಣಾ ದಿನ’ ಎಂಬ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶ್ರೀ ಸಿದ್ಧವನ ಗುರುಕುಲದಲ್ಲಿ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಜೀವಮಾನ ಸಾಧನೆಗಾಗಿ ಉಜಿರೆ ಶ್ರೀಧಮ ಕಾಲೇಜಿನ