Home Posts tagged #sdm ujire (Page 5)

ಭಾರತದ ದೇಶೀ ಜ್ಞಾನದ ದಾಖಲೀಕರಣ ಅಗತ್ಯ: ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ

ಉಜಿರೆ, ಮಾ.31: ಭಾರತದ ದೇಶೀಯ ಜ್ಞಾನ- ಸಾಂಪ್ರದಾಯಿಕ ಜ್ಞಾನದ ದಾಖಲೀಕರಣವಾಗಿ, ಅದು ಒಪ್ಪಿತಗೊಂಡು ಸದುದ್ದೇಶಕ್ಕೆ ಸರಿಯಾದ ರೀತಿಯಲ್ಲಿ ಬಳಸಲ್ಪಡಬೇಕಿದೆ. ದೇಶೀಯ ತಾಂತ್ರಿಕ ಜ್ಞಾನ ಕೂಡ ದಾಖಲೀಕರಣಗೊಂಡು ದೇಶದ ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಸಂಯೋಜಿಸಲ್ಪಡುವ ಅಗತ್ಯವಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020ರ ಮೂಲಕ ಸಾಧಿತವಾಗುತ್ತಿದೆ ಎಂದು

ಉಜಿರೆ ಬಿವೋಕ್‌ ವಿದ್ಯಾರ್ಥಿಗಳಿಂದ ‘ಟ್ಯಾಲೆಂಟ್ಸ್ ಡೇ’ ಸಿನೆಮಾ ಬಿಡುಗಡೆ

ಉಜಿರೆ: ಎಸ್‌ಡಿಎಂ ಕಾಲೇಜಿನ ಬಿ.ವೋಕ್ (ಡಿಜಿಟಲ್ ಮೀಡಿಯಾ & ಫಿಲ್ಮ್ ಮೇಕಿಂಗ್) ವಿಭಾಗದ ವತಿಯಿಂದ ವಿದ್ಯಾರ್ಥಿಗಳು ನಿರ್ದೇಶಿಸಿ ನಿರ್ಮಿಸಿರುವ ವಿಭಾಗದ ಮೊದಲ ಫೀಚರ್ ಸಿನಿಮಾ ‘ಟ್ಯಾಲೆಂಟ್ಸ್ ಡೇ’ ಇದರ ಬಿಡುಗಡೆ ಕಾರ್ಯಕ್ರಮವು ಕಾಲೇಜಿನ ಯುಜಿ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.  ಸಿನಿಮಾ ಬಿಡುಗಡೆ ಮಾಡಿ ಮಾತನಾಡಿದ  ಮನಶಾಸ್ತ್ರಜ್ಞೆ ಸಿಂಚನಾ ಉರುಬೈಲು, “ಸಿನಿಮಾ ನೋಡುವಾಗ ಇದು ವಿದ್ಯಾರ್ಥಿಗಳು ನಿರ್ಮಿಸಿರುವುದು ಎಂದು ಅನಿಸುವುದೇ

ದೇಶೀ ಶಿಕ್ಷಣದ ನೆಲೆಯಲ್ಲಿ ಹೊಸ ಶಿಕ್ಷಣ ನೀತಿಯ ಯಶಸ್ಸು ಕಾದು ನೋಡಬೇಕಿದೆ: ಪ್ರೊ. ಪಿ.ವಿ. ಕೃಷ್ಣ ಭಟ್ಟ

ಉಜಿರೆ, ಮಾ.29: ಭಾರತದ ದೇಶೀಯ ಶಿಕ್ಷಣ ಪದ್ಧತಿಗಳು ಜೀವನ ಪದ್ಧತಿ, ಮೌಲ್ಯಗಳನ್ನು ಆಧರಿಸಿ ಇದ್ದವು. ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಬಗ್ಗೆ ಪುನರ್ ವಿಮರ್ಶೆ ನಡೆದಿದೆ. ಹೊಸ ಶಿಕ್ಷಣ ನೀತಿಯೂ ಬಂದಿದೆ. ಆದರೆ ಅದು ಇದುವರೆಗೆ ಉಂಟಾಗಿರುವ ಕೊರತೆಗಳನ್ನು ಎಷ್ಟರ ಮಟ್ಟಿಗೆ ನಿವಾರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಒಡಿಷಾದ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ವಿ. ಕೃಷ್ಣ ಭಟ್ಟ ಅವರು ಹೇಳಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್

ರಾಷ್ಟ್ರಮಟ್ಟದ ಕಿರುಚಿತ್ರೋತ್ಸವದಲ್ಲಿ ‘ಇಲಿಬೋನು’ ಕಿರುಚಿತ್ರಕ್ಕೆ ತೃತೀಯ ಬಹುಮಾನ

ಉಜಿರೆ, ಮಾ.20: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ‘ಇಲಿಬೋನು’ ಕಿರುಚಿತ್ರವು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದ ದೃಶ್ಯ ಸಂವಹನ ವಿಭಾಗ ಆಯೋಜಿಸಿದ್ದ ‘ಸಿನಿರಮಾ 2023’ ರಾಷ್ಟ್ರಮಟ್ಟದ ಕಿರುಚಿತ್ರೋತ್ಸವದಲ್ಲಿ ತೃತೀಯ ಬಹುಮಾನ ಪಡೆದಿದೆ. ಮೈಸೂರಿನ ಬೋಗಾದಿಯಲ್ಲಿರುವ ಸಂಸ್ಥೆಯ ಆವರಣದಲ್ಲಿ ಮಾ.10, 11 ರಂದು ಕಿರುಚಿತ್ರೋತ್ಸವ ನಡೆದಿದ್ದು, ಸಮಾರೋಪ

ಉಜಿರೆ ಎಸ್.ಡಿ.ಎಂ.ಗೆ ಬೆಸ್ಟ್ ಜರ್ನಲಿಸಂ ಡಿಪಾರ್ಟ್‍ಮೆಂಟ್
ಅವಾರ್ಡ್

ಉಜಿರೆ, : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗವನ್ನು ಬೆಂಗಳೂರಿನ ದಿ ನ್ಯೂ ಇಂಡಿಯನ್ ಟೈಮ್ಸ್ಸಂ ಸ್ಥೆಯು ಕರ್ನಾಟಕದ ಅತ್ಯುತ್ತಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಂದು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾರ್ಚ್ 6ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವರ್ಣರಂಜಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಜಿರೆಯ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ

ಎಸ್.ಡಿ.ಎಂ. ವಿದ್ಯಾರ್ಥಿಗಳ ‘ಗತವೈಭವ’ ಸಾಕ್ಷ್ಯಚಿತ್ರಕ್ಕೆ ಅಂತರರಾಷ್ಟ್ರೀಯ ಮಟ್ಟದ ‘ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ’

ಕಾಸರಗೋಡು ಕೈಮಗ್ಗದ ಸೀರೆಗಳನ್ನು ಕುರಿತಾದ ಸಾಕ್ಷ್ಯಚಿತ್ರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ಕಾಸರಗೋಡಿನ ಕೈಮಗ್ಗದ ಸೀರೆಗಳ ಕುರಿತಾದ ‘ಗತವೈಭವ’ ಸಾಕ್ಷ್ಯಚಿತ್ರವು ಬೆಂಗಳೂರಿನಲ್ಲಿ ನಡೆದ ‘ಪರಿದೃಶ್ಯ’ ಅಂತರರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಸ್ಪರ್ಧೆಯಲ್ಲಿ ‘ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ’ (ಃesಣ

ವಿದ್ಯಾರ್ಥಿ ಸೋಮೇಶ್ವರ ಗುರುಮಠ ಬರೆದ ‘ಲವ್ ಇಸ್ ಬ್ಲೈಂಡ್ ಬಟ್ ದ ಲವರ್ಸ್’ ಕೃತಿ ಬಿಡುಗಡೆ

ಉಜಿರೆ, ಫೆ.21: ಎರಡಕ್ಕಿಂತ ಹೆಚ್ಚು ಭಾಷೆಗಳ ಮೇಲೆ ಹಿಡಿತ ಸಾಧಿಸಿಸುವ ದೃಢಸಂಕಲ್ಪ ಮತ್ತು ಅಧ್ಯಯನಶೀಲತೆಯ ನಿರಂತರ ತುಡಿತದೊಂದಿಗೆ ಗುರುತಿಸಿಕೊಂಡಾಗ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶಗಳು ಲಭಿಸುತ್ತವೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ

ಪತ್ರಿಕೋದ್ಯಮಕ್ಕೆ ವೃತ್ತಿ ಒಲವು ಮುಖ್ಯ

ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ಧರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪೋಲಿಸ್ ಸ್ತರಗಳು ಮತ್ತು ಅದರೊಳಗಿನ ವಿಭಾಗಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಸುದ್ದಿಗಾರ ರಾಗ ಬಯಸುವವರು ಹೇಗೆ ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆಯ ಬಗ್ಗೆ

ಎಸ್ ಡಿ ಎಂ ಕಾಲೇಜಿನ ಎನ್ ಸಿ ಸಿ ನೌಕಾ ವಿಭಾಗದ ಆರು ಕೆಡೆಟ್ ಗಳಿಗೆ ಬಂಗಾರದ ಪದಕ 

ದೆಹಲಿಯಲ್ಲಿ ನಡೆದ 2023 ರ ಗಣರಾಜ್ಯೋತ್ಸವ ಪರೇಡ್ ನಲ್ಲಿ  ಉಜಿರೆ ಎಸ್ ಡಿ ಎಮ್ ಕಾಲೇಜಿನ ನೌಕಾ ವಿಭಾಗದ 6 ಕೆಡೆಟ್ ಗಳು ಶಿಪ್ ಮೊಡೆಲಿಂಗ್ ವಿಭಾಗದಲ್ಲಿ ಬಂಗಾರದ ಪದಕವನ್ನು ಗಳಿಸಿ ಸಂಸ್ಥೆಗೆ ಗೌರವವನ್ನು ತಂದಿದ್ದಾರೆ. ಪಿಓ ಕೆಡೆಟ್  ಶ್ರೀರಾಮ ಮರಾಠೆ  ಮತ್ತು ಪಿಓ ಕೆಡೆಟ್ ಅನನ್ಯಾ ಕೆ.ಪಿ ಇವರು ಪವರ್ ಮಾಡೆಲ್ ವಿಭಾಗದಲ್ಲಿ ಬಂಗಾರದ ಪದಕವನ್ನು ಸಂಪಾದಿಸಿದ್ದಾರೆ. ಇಡೀ ದೇಶದ 17 ಡೈರೆಕ್ಟರೇಟ್ ನವರು ಸಿದ್ಧಪಡಿಸಿ ಪರೀಕ್ಷೆಗೊಳಪಡಿಸಿದ ಈ ಸ್ಪರ್ಧೆಗಳಲ್ಲಿ ಇವರು

ಉಜಿರೆ ಎಸ್.ಡಿ. ಎಂ ಕಾಲೇಜು : ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕ್ರೈಂ ರಿಪೋರ್ಟರ್ ಸುನಿಲ್ ದರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ

ಪತ್ರಿಕೋದ್ಯಮಕ್ಕೆ ವೃತ್ತಿ ಒಲವು ಮುಖ್ಯ ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ದರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪೋಲಿಸ್ ಸ್ತರಗಳು ಮತ್ತು ಅದರೊಳಗಿನ ವಿಭಾಗಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಸುದ್ದಿಗಾರ ರಾಗ ಬಯಸುವವರು ಹೇಗೆ