ಮಂಗಳೂರು : ಗಣೇಶೋತ್ಸವದ ಪ್ರಯುಕ್ತ ಶಕ್ತಿನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆಯು ದಿನಾಂಕ ಸೆಪ್ಟೆಂಬರ್ 24 ರಂದು ನಡೆಯಿತು. ಅಂಗನವಾಡಿಯಿಂದ ಹಿಡಿದು 12ನೇ ತರಗತಿ ವರೆಗಿನ ಮಕ್ಕಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಿತು. ಬಾಲ ಸಂಸ್ಕಾರದ ಮಕ್ಕಳು ದೀಪಪ್ರಜ್ವಲನೆ
ಮಂಗಳೂರಿನ ಶಕ್ತಿನಗರದ ಸಾನಿಧ್ಯ ರೆಸಿಡೆನ್ಸಿಯಲ್ ಸ್ಕೂಲ್ನಲ್ಲಿ ವಿಷನ್-2023 ಹಾಗೂ ಸಾನಿಧ್ಯ ಉತ್ಸವ ಕಾರ್ಯಕ್ರಮವು ಫೆ.25 ಮತ್ತು 26ರಂದು ನಗರದ ಕದ್ರಿ ಉದ್ಯಾನದಲ್ಲಿ ನಡೆಯಲಿದೆ ಎಂದು ಸಾನಿಧ್ಯ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಾನಸಿಕ ಭಿನ್ನ ಸಾಮಥ್ರ್ಯದ ಮಕ್ಕಳಿಗೂ ವಿಶೇಷ ಶಾಲೆಗಳ ಅವಕಾಶ ದೊರಕಬೇಕು. ಆ