Home Posts tagged #sharavu temple

ಚಪ್ಪಲಿ ಕಳೆದುಕೊಂಡ ಯುವಕನಿಂದ 112ಕ್ಕೆ ಕರೆ

ನಗರದ ಸಭಾಂಗಣದಲ್ಲಿ ಯುವಕನೊಬ್ಬ ಹೊರಗೆ ಬಿಟ್ಟಿದ್ದ ಚಪ್ಪಲಿ ನಾಪತ್ತೆಯಾಗಿದ್ದು ಇದಕ್ಕಾಗಿ 112 ನಂಬರಿಗೆ ಕರೆ ಮಾಡಿ ಪೊಲೀಸರನ್ನು ಕರೆಸಿಯಿಸಿದ ಘಟನೆ ನಡೆದಿದೆ. ಶರವು ದೇವಸ್ಥಾನದ ಸಮೀಪದ ಸಭಾಂಗಣಕ್ಕೆ ಆಗಮಿಸಿದ್ದ ಯುವಕ ಚಪ್ಪಲಿಯನ್ನು ಹೊರಗೆ ಬಿಟ್ಟಿದ್ದು ವಾಪಾಸ್ ಬಂದಾಗ ಚಪ್ಪಲಿ ಇಲ್ಲದಿರುವುದನ್ನು ಕಂಡು 112 ನಂಬರಿಗೆ ಕರೆ ಮಾಡಿ ದೂರು ದಾಖಲಿಸಿದ್ದಾನೆ. ಈ

ಕರಾವಳಿಯಲ್ಲಿ ಸರಳ ನಾಗರ ಪಂಚಮಿ ಆಚರಣೆ : ದೇವಸ್ಥಾನದಲ್ಲಿ ಬೆರಳಣಿಕೆಯ ಭಕ್ತಾಧಿಗಳು

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ನಾಗರಪಂಚಮಿಯನ್ನು ಇಂದು ಕರಾವಳಿಯಾದ್ಯಂತ ಆಚರಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಆಚರಣೆ ಸರಳವಾಗಿದ್ದು, ನಗರದ ಪ್ರಮುಖ ನಾಗ ಸನ್ನಿಧಿಯಾದ ಕುಡುಪು ಸೇರಿದಂತೆ ದೇವಸ್ಥಾನ ಗಳಲ್ಲಿ ವೈದಿಕ ವಿಧಿ ವಿಧಾನಗಳು, ವಿಶೇಷ ಪೂಜೆಯೊಂದಿಗೆ ನಾಗಾರಾಧನೆ ನಡೆಯುತ್ತಿದೆ. ವಿಶೇಷ ಸೇವೆಗಳಿಗೆ ಅವಕಾಶ ಇಲ್ಲವಾಗಿದ್ದು, ಭಕ್ತರು ತಮ್ಮ ಕುಟುಂಬದ ನಾಗಬನಗಳಲ್ಲಿ ಸೀಯಾಳಾಭಿಷೇಕ, ಹಾಲೆರೆಯುವ ಮೂಲಕ ಪೂಜೆ