Home Posts tagged #shashidhar hegde

ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಯುವಂತಿಲ್ಲ ಆದೇಶ ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ : ಮಾಜಿ ಸಚಿವ ರಮಾನಾಥ ರೈ

ತುಳುನಾಡು ಉಭಯ ಜಿಲ್ಲೆಗಳ ವಿಶೇಷ ಸಂಸ್ಕೃತಿಗಳ ಜಿಲ್ಲೆಯಾಗಿದೆ. ದೈವಾರದನೆಯ ಒಂದು ವಿಶೇಷ ಸಂಸ್ಕೃತಿಯ ಜಿಲ್ಲೆ. ಧಾರ್ಮಿಕ ಪರಿಷತ್ ಬಿಜೆಪಿ ಆಡಳಿತ ವೇಳೆ ರಚಿಸಲಾಗಿತ್ತು. ಇದ್ರ ಅಡಿಯಲ್ಲಿ ದೈವಾರಾದನೆಯನ್ನು ಸೇರಿಸಲಾಗುತ್ತು. ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಲಿಕ್ಕಿಲ್ಲ. ಇದು ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ

ಚುನಾವಣೆ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ : ಮಾಜಿ ಸಚಿವ ರಮಾನಾಥ್ ರೈ ಆರೋಪ

ಚುನಾವಣೆಯ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ. ಎರಡು ಭಾರಿ ಚುನಾವಣೆ ವೇಳೆ ಅಪಪ್ರಚಾರ ಮಾಡಿದ್ದಾರೆ. ಎರಡು ಹತ್ಯೆ ಬಗ್ಗೆ ನನ್ನ ಮೇಲೆ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಸೋಲಿಸಲು ಹತ್ಯೆಯ ಬಗ್ಗೆ ಅಪಪ್ರಚಾರ ಮಾಡಿದ್ರುಒಂದು ವೇಳೆ ನಾನು ಹತ್ಯೆ ಮಾಡಿದ್ರೆ ಜೈಲ್‍ನಲ್ಲಿ ಇರ್ತಿದ್ದೆ. ನಮ್ಮ ದೇಶದ ಕಾನೂನು ಅಷ್ಟು ಬಲಿಷ್ಠ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನ ಸಕ್ರ್ಯೂಟ್ ಹೌಸ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.