ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನಾಡಿನ ಸುಖ, ಶಾಂತಿ, ನೆಮ್ಮದಿಗೋಸ್ಕರ ಯಾಗವನ್ನು
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ನಾಲ್ಕನೇ ದಿನ ಫೆಬ್ರವರಿ 25, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಗಣಯಾಗಮಂಟಪದಲ್ಲಿ ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ, ಗಣಯಾಗದ ಪೂರ್ಣಾಹುತಿ, ಬ್ರಹ್ಮಚಾರಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ನಾಲ್ಕನೇ ದಿನ ಫೆಬ್ರವರಿ 25, 2023 ರ ಶನಿವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ ಆರಂಭಗೊಂಡಿದ್ದು, ಗಣಯಾಗದ ಪೂರ್ಣಾಹುತಿ, ಬ್ರಹ್ಮಚಾರಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ,
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 24, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅರ್ಬಿಯ ಶ್ರೀ ವೈಷ್ಣವಿದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ. ಜಯರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರಾದ ಕಶೆಕೋಡಿಯ ಶ್ರೀ ಸೂರ್ಯನಾರಾಯಣ ಭಟ್, ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಮಣಿಪಾಲದ ಆರ್. ರಾಜಪುರ ಸಾರಸ್ವತ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ನಾಲ್ಕನೇ ದಿನವಾದ ಫೆಬ್ರವರಿ 25, 2023 ರ ಶನಿವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ಮತ್ತು
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗದಲ್ಲಿ, ಯಾಗ ಸಮಿತಿಯ ಅಧ್ಯಕ್ಷರಾಗಿ ಶಿವನ ಸೇವೆಯಲ್ಲಿ ನಿರತರಾಗಿರುವ ಉಡುಪಿ ಶಾಸಕ ಕೆ. ರಘುಪತಿ ಭಟ್, ಫೆಬ್ರವರಿ 24, 2023 ರ ಶುಕ್ರವಾರದಂದು ತಮ್ಮ ಹುಟ್ಟುಹಬ್ಬವನ್ನು ಯಾಗದ ಚಪ್ಪರದಲ್ಲೇ ನಗರಸಭೆಯ ಪೌರ ಕಾರ್ಮಿಕರೊಂದಿಗೆ ಕೂಡಿ ದೀಪವನ್ನು ಬೆಳಗಿಸುವ ಮೂಲಕ ವಿಭಿನ್ನವಾಗಿ ಆಚರಿಸಿದರು. ಶಾಸಕರ ಹುಟ್ಟುಹಬ್ಬಕ್ಕೆ ಆಗಮಿಸಿದ ಪೌರ ಕಾರ್ಮಿಕರಿಗೆ ವಸ್ತ್ರ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಮೂರನೇ ದಿನ ಫೆಬ್ರವರಿ 24, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಮಧ್ಯಾಹ್ನ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಂಡು ಶ್ರೀ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತಿಲಹೋಮ, ಪವಮಾನ ಹೋಮ, ಕೂಷ್ಮಂಡ ಹೋಮ, ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ವಟು ಆರಾಧನೆ, ಪ್ರಸನ್ನಪೂಜೆ, ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಏಕ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 23, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಎರಡನೇ ದಿನದ ಸಭಾಕಾರ್ಯಕ್ರಮವನ್ನು ಕೃಷ್ಣಪ್ಪ ಸಾಮಂತ ಸ್ಮಾರಕ ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯ ಸಂಸ್ಥಾಪಕರಾದ ಶ್ರೀಧರ್ ಕೆ. ಸಾಮಂತ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ರಘುಪತಿ ಭಟ್, ಬೆಂಗಳೂರಿನ ಬಾಲ ವಾಗ್ಮಿ ಕು. ಹಾರಿಕಾ ಮಂಜುನಾಥ್, ಉಡುಪಿಯ ಶಿವಾನಿ ಡೈಗ್ನೋಸ್ಟಿಕ್
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಮೂರನೇ ದಿನವಾದ ಫೆಬ್ರವರಿ 24, 2023 ರ ಶುಕ್ರವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ,