ಸಿದ್ದಾಪುರದ ಸಾವಯವ ಕೃಷಿ ಪರ ಹಾಗೂ ಸಾರ್ವಜನಿಕ ಮಹಿಳಾ ಮತ್ತು ಮಕ್ಕಳ ಬಗ್ಗೆ ಹೆಚ್ಚು ಒತ್ತು ನೀಡುತ್ತಿರುವ ರಾಜೇಂದ್ರ ಪೂಜಾರಿ ಸಾರಥ್ಯದಲ್ಲಿ ಸಾರ್ವಜನಿಕ ಕಳಾಕಳಿಯ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್. (ರಿ)ಬೆಚ್ಚಳ್ಳಿ ಹೊಸಂಗಡಿಯ ನೋಂದಾಯಿತ ಪ್ರಥಮ ಸಾಲಿನಲ್ಲೇ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟ್ರಸ್ಟ್ ಆಗಿದೆ. ಇದರ ಪ್ರಥಮ ವರ್ಷದ
ಸಿದ್ಧಾಪುರದ ರಂಗನಾಥ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ನ ಬೆಚ್ಚಳ್ಳಿಯ ಉದ್ಘಾಟನಾ ಸಮಾರಂಭವು ಸಿದ್ಧಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ನಡೆಯಿತು. ಸಿದ್ಧಾಪುರ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಡಿ. ಗೋಪಾಲಕೃಷ್ಣ ಕಾಮತ್ ಅವರು ಟ್ರಸ್ಟನ್ನು ಉದ್ಘಾಟಿಸಿದರು. ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ನ ಗೌರವಾಧ್ಯಕ್ಷರಾದ ಭೋಜು ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟ್ನ ದಾಖಲೆಗಳ
ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು. ಸಿದ್ದಾಪುರದಲ್ಲಿ ಬೃಹತ್ ರೋಡ್ ಶೋ ನಡೆಸಿದ ಅಮಿತ್ ಶಾ, ಗುರುರಾಜ್ ಗಂಟಿಹೊಳೆ ಅವರನ್ನು ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಅದರಲ್ಲೂ, “ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಬೈಂದೂರು ಅಭ್ಯರ್ಥಿಯನ್ನು ಗೆಲ್ಲಿಸಿ” ಎಂದು ಹೇಳಿದರು.




















