ಮೂಡುಬಿದಿರೆ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದ 15ನೇ ವಾರ್ಷಿಕ ಸಭೆಯು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2025/27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ , ಪ್ರಧಾನ ಕಾರ್ಯದರ್ಶಿಯಾಗಿ ನಮಿತ್
ಕರಾವಳಿಯ ಎಸ್ ಕೆ ಪಿ ಎ ಛಾಯಾಗ್ರಾಹಕರ ಸಂಘಟನೆ ಎರ್ಪಡಿಸಿ ಪ್ರತಿಷ್ಠಿತ ಛಾಯಾಗ್ರಹ ಸ್ಪರ್ಧೆಯಲ್ಲಿ ಉದಯೋನ್ಮುಖ ಯುವ ಛಾಯಾಗ್ರಾಹಕ ಅಶ್ವಿನ್ ಕೊಡವೂರಿಗೆ ವೆಡ್ಡಿಂಗ್ ಮೂಂಮೆಟ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ ದೊರಕಿದೆ.ಮದುವೆ ಸಂಭ್ರಮದಲ್ಲಿ ತಂದೆ ಮಗಳ ಭಾನಾತ್ಮಕ ಕ್ಷಣಗಳನ್ನು ಮನಮುಟ್ಟುವಂತೆ ತನ್ನ ಕ್ಯಾಮರದಲ್ಲಿ ಸೆರೆ ಹಿಡಿದಿದ್ದು, ನಿರ್ಣಯಕರು ಮೊದಲ ಪ್ರಶಸ್ತಿಯನ್ನು ನೀಡಿದ್ದಾರೆ. ಮೂಲತಃ ಉಡುಪಿಯ ಕೊಡವೂರು ಮೂಲದವರಾಗಿರುವ ಅಶ್ವಿನ್ ಕೊಡವೂರು ತನ್ನ ವಿಭಿನ್ನ