Home Posts tagged sri darmastala

ನೆಲ್ಯಾಡಿ: ಪರಿಸರ ಜಾಗೃತಿಗೆ ಅರಣ್ಯ ಇಲಾಖೆ ಪಣ

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಪ್ರತಿ ವರ್ಷವೂ

ಸುಳ್ಯ : ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವ೯ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ಮಂಜುರಾಗಿದ್ದು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಶ್ರೀಮತಿ ವೇದ ಎಚ್ ಶೆಟ್ಟಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿತಾಕ್ಷಿ ಕೃಷಿ ಮೇಲ್ವಿಚಾರಕರಾದ ರಮೇಶ್