Home Posts tagged #st aloysius

ಸಿಬಿಎಸ್ಇ  ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಗೊನ್ಝಾಗ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕರ್ನಾಟಕದ ಕಲ್ಬುರ್ಗಿಯಲ್ಲಿ 2024 ರ ಸೆಪ್ಟೆಂಬರ್ 8 ರಿಂದ 12 ರವರೆಗೆ ನಡೆದ ಸಿಬಿಎಸ್ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ, 10ನೇ ತರಗತಿಯ ಸಾತ್ವಿಕ್ ನಾಯಕ್ ಸುಜಿರ್ 50 ಮೀ ಮತ್ತು 100 ಮೀ ಫ್ರೀಸ್ಟೈಲ್ ನಲ್ಲಿ ಬೆಳ್ಳಿ ಪದಕ, 400 ಮೀ

ಆ.31 ರಂದು ’ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್ ರಂಗ್’ ಶನಿವಾರ, ಆಗೋಸ್ತ್ 31 ರಂದು ಇಳಿಸಂಜೆ 6.00 ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ| ಡಾ| ಪ್ರವೀಣ್ ಮಾರ್ಟಿಸ್ ಬಿಡುಗಡೆ ಮಾಡಲಿರುವರು. ಮೈಕಲ್ ಡಿ ಸೊಜಾ ಟ್ರಸ್ಟ್ ಇದರ ಸಲಹೆದಾರ ಸ್ಟೀಫನ್ ಪಿಂಟೊ, ಕಿಟಾಳ್ ಅಂತರ್ಜಾಲ ಪತ್ರಿಕೆಯ ಸಂಪಾದಕ ಎಚ್. ಎಮ್. ಪೆರ್ನಾಲ್

ಮಳೆಹನಿಗಳು ಬಾಲ್ಯದ ಮಾಯೆಯನ್ನು ನಾಳೆಗಾಗಿ ಉಳಿಸಬಹುದೇ?

ಮುಂಗಾರಿನ ಮೊದಲ ಮಳೆಹನಿಯು ಭೂಮಿಯನ್ನು ಮುಟ್ಟುತ್ತಿದ್ದಂತೆಯೇ ನೆನಪುಗಳ ಪ್ರವಾಹ ನಮ್ಮನ್ನು ಆವರಿಸಿಕೊಳ್ಳುತ್ತದೆ. ನಮ್ಮಲ್ಲಿ ಅನೇಕರಿಗೆ ಮುಂಗಾರು ಮಳೆಯು ಶಾಲೆಯ ಮೊದಲ ದಿನವನ್ನು ನೆನಪಿಸುತ್ತದೆ, ಒದ್ದೆಯಾದ ಮಣ್ಣಿನ ಸಿಹಿ ಸುಗಂಧ, ಎಲ್ಲವೂ ಒಟ್ಟಾಗಿ ಹೊಸ ಆರಂಭದ ಉತ್ಸಾಹ. ಈ ವಾರ್ಷಿಕ ಆಚರಣೆಯು ನಮ್ಮನ್ನು ಬಾಲ್ಯಕ್ಕೆ ಸಂಪರ್ಕಿಸುವುದು ಮಾತ್ರವಲ್ಲದೆ ನಮ್ಮನ್ನು ಪ್ರಕೃತಿಗೆ ಹತ್ತಿರ ತರುತ್ತದೆ. ಮಳೆಗಾಲದಲ್ಲಿ ಶಾಲೆಯನ್ನು ಪ್ರಾರಂಭಿಸಲು ವಿಶೇಷವಾದ

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4: ಸಂತ ಆಲೋಶಿಯಸ್ ಕಾಲೇಜಿನಲ್ಲಿ ಚಾಲನೆ

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4 ಗೆ ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಸಂಭ್ರಮದ ಚಾಲನೆ ದೊರೆತಿದೆ.    V4 ನ್ಯೂಸ್ ಮತ್ತು ಮಂಗಳೂರಿನ ಸಂತ ಆಲೋಸಿಯಸ್ ಕಾಲೇಜಿನ ಪತ್ತಿಕೋಧ್ಯಮ, ಸಮೂಹ ಸಂವಹನ ಹಾಗೂ ದೃಶ್ಯ ಸಂವಹನ ವಿಭಾಗದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪತ್ರಿಕಾ ಕ್ಷೇತ್ರದ ಸಾಧಕರಾದ ಮನೋಹರ್ ಪ್ರಸಾದ್, ಕ್ರೀಡಾಕ್ಷೇತ್ರದ ಸಾಧಕರಾದ ದಿನೇಶ್ ಕುಂದರ್, ವ್ಯಂಗಚಿತ್ರ ಸಾಧಕರಾದ

ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವ ಮೂಲಕ ಶೇ.100ರಷ್ಟು ಮತದಾನಕ್ಕೆ ನೆರವಾಗುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು

ಫೆ.17ರಂದು ಸಂತ ಅಲೋಶಿಯಸ್ ಕಾಲೇಜಿನಲ್ಲಿ”ನಿರುತ್ತಾಯಣ” ಯಕ್ಷರೂಪಕ

ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯು (NSD) “ಭಾರತ್ ರಂಗ್ ಮಹೋತ್ಸವ್” ಎಂಬ ಹೆಸರಿನಲ್ಲಿ ನಾಟಕೋತ್ಸವವನ್ನು ಪ್ರತೀವರ್ಷ ಆಯೋಜಿಸುತ್ತದೆ. ಈ ಉತ್ಸವದ 22 ನೇ ಆವೃತ್ತಿಯು, ಇದೇ ಫೆಬ್ರವರಿಯ 14 ರಿಂದ ಫೆಬ್ರವರಿ 26 ರವರೆಗೆ ನಡೆಯಲಿದೆ. ಭಾರತದಾದ್ಯಂತ 10 ಸ್ಥಳಗಳಲ್ಲಿ ಪ್ರದರ್ಶಿಸಲು 960 ನಾಟಕಗಳಿಂದ, ಕೇವಲ  77 ನಾಟಕಗಳನ್ನು ಪ್ರಸಕ್ತ ವರ್ಷದಲ್ಲಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಅಸ್ತಿತ್ವ ® ಮಂಗಳೂರು ತಂಡದ

ಮಂಗಳೂರು : ಅಲೋಶಿಯಸ್ ಕಾಲೇಜಿನಲ್ಲಿ `ಮ್ಯಾಥ್ ಫಿಯೆಸ್ಟಾ 2ಕೆ22

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಅಂತರಕಾಲೇಜು ಫೆಸ್ಟ್ -`ಮ್ಯಾಥ್ ಫಿಯೆಸ್ಟಾ 2ಕೆ22 ಅನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೊ ಕೆ.ಎ.ಕೃಷ್ಣಮೂರ್ತಿ ಅವರ 109ನೇ ಜನ್ಮ ದಿನಾಚರಣೆಯ ನೆನಪಿಗಾಗಿ ವಿವಿಧ ಕಾಲೇಜುಗಳ ಯುಜಿ ವಿದ್ಯಾರ್ಥಿಗಳಿಗೆ ಒಂದು ದಿನದ ಅಂತರ ಕಾಲೇಜು ಫೆಸ್ಟ್ ಅನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಎಫ್ ರಸ್ಕಿನ್ಹಾ ಹಾಲ್‌ನಲ್ಲಿ ಅಂತರಕಾಲೇಜು ಫೆಸ್ಟ್

ಅಲೋಶಿಯಸ್ ಕಾಲೇಜಿನ ಡ್ಯಾನಿಯೆಲ್ಲಾ ಆನ್‌ ಎಲ್. ಚೆಯ್ನ್‌ರವರಿಗೆ ಪಿಹೆಚ್.ಡಿ. ಪದವಿ

ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಆಹಾರ ವಿಜ್ಞಾನವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್‌ ಡ್ಯಾನಿಯೆಲ್ಲಾ ಆನ್‌ಎಲ್. ಚೆಯ್ನ್‌ರವರ ಸ್ಟಡೀಸ್‌ ಆನ್‌ದ ಬಯೋ ಡೈವರ್ಸಿಟಿ ಆಫ್ ಫುಡ್‌ ರಿಸೋರ್ಸಸ್‌ ಇನ್ ಮೇಘಾಲಯ ಎಂಬ ಮಹಾಪ್ರಬಂಧಕ್ಕೆ ಹೈದರಾಬಾದ್‌ನ ಓಸ್ಮಾನಿಯಾ ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ.ಇವರು ಹೈದರಾಬಾದ್‌ನ ನ್ಯಾಶನಲ್‌ಇನ್ಸ್ಟಿಟ್ಯೂಟ್‌ ಆಫ್ ನ್ಯೂಟ್ರಿಶನ್‌ನ ಇಂಡಿಯನ್‌ ಕೌನ್ಸಿಲ್‌ ಆಫ್ ಮೆಡಿಕಲ್‌ ರಿಸರ್ಚ್‌