ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ
ಸರ್ಕಾರಿ ಹಾಸ್ಟೆಲ್ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು