Home Posts tagged #suicide (Page 2)

ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ

ಪುತ್ತೂರು ಫೆ 5 : ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ 15 ರಂದು ನಡೆದಿದೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ನಿವಾಸಿ ದಿ. ಈಶ್ವರ ಗೌಡ ರವರ ಪುತ್ರ ಜತ್ತಪ್ಪ ಗೌಡ ( 68 ವ) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತದ ಕುಡಿತದ ಚಟ ಹೊಂದಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ ಜತ್ತಪ್ಪ ಗೌಡರವರು ಸಂಜೆ 6.30ರ ಸುಮಾರಿಗೆ

ಶಾಲೆಯ ಬಸ್‌ ತಪ್ಪಿ ಹೋಯಿತೆಂದು ಆತ್ಮಹತ್ಯೆ ಮಾಡಿಕೊಂಡ 14ರ ಬಾಲಕ

14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್‌ ತಪ್ಪಿ ಹೋಗಿತ್ತು ಎಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆತುಲ್‌ ಜಿಲ್ಲೆಯ ಅಮ್ದೋಹ್‌ ಗ್ರಾಮದಲ್ಲಿ ನಡೆದಿದೆ. ಬಸ್‌ ಹೊರಟುಹೋಗಿದ್ದ ಕಾರಣ ಬೇಸರಗೊಂಡಿದ್ದ. ಮನೆಗೆ ಅಳುತ್ತಾ ವಾಪಸ್ಸಾಗಿದ್ದ.ನಂತರ ಮನೆಯ ಹಿಂದಿದ್ದ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ `ಪತ್ತೆಯಾಗಿದ್ದ’ ಎಂದು ಕುಟುಂಬದ