Home Posts tagged sullia (Page 2)

ಸುಳ್ಯ: ಪಿಎಸ್ಆರ್ ಸಿಲ್ಕ್ & ಸಾರೀಸ್‌ನ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ

ಸುಳ್ಯ:ಮಂಗಳೂರಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಜವಳಿ ಉದ್ಯಮದಲ್ಲಿ ಜನರ ಮನಗೆದ್ದ ಪಿ.ಎಸ್.ಆರ್.ಸಿಲ್ಕ್ ವತಿಯಿಂದ ಸುಳ್ಯದ ಜ್ಯೂನಿಯರ್ ಕಾಲೇಜು ರಸ್ತೆಯ ಲಯನ್ಸ್ ಸೇವಾ ಸದನದಲ್ಲಿ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದ್ದು ಜನರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆ.22ರಿಂದ ಆರಂಭಗೊಂಡ ಸಾರಿಗಳ ಪ್ರದರ್ಶನ ಎರಡು ದಿನ ಮುಗಿದಿದ್ದು ಇನ್ನು

ಸುಳ್ಯದ ಸ್ವರ್ಣಂ ಜ್ಯುವೆಲ್ಸ್‌ನಲ್ಲಿ ‘ಕರಿಮಣಿ ಖರೀದಿ ಹಬ್ಬ’ :ಹಬ್ಬದ ಪ್ರಯುಕ್ತ ಎಲ್ಲಾ ಕರಿಮಣಿ ಆಭರಣಗಳಿಗೆ ವಿಶೇಷ ದರ ಕಡಿತ ಮಾರಾಟ

ಸುಳ್ಯ:ಸುಳ್ಯದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೂಂತೋಡು ಎಂಪೋರಿಯಂ ಬಿಲ್ಡಿಂಗ್‌ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ‘ಕರಿಮಣಿ ಖರೀದಿ ಹಬ್ಬ’ ಗ್ರಾಹಕರ ಮನಮೆಚ್ಚಿದ ಚಿನ್ನಾಭರಣ ಮಳಿಗೆಯಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಹೆಚ್ಚಿನ ಗ್ರಾಹಕರ ಅಪೇಕ್ಷೆಯ ಮೇರೆಗೆ ‘ಕರಿಮಣಿ ಖರೀದಿ’ ಹಬ್ಬವನ್ನು ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದೆ.ಸುಳ್ಯ ಸೇರಿದಂತೆ ವಿವಿಧ ತಾಲೂಕಿನ ಗ್ರಾಹಕರುಜ್ಯುವೆಲ್ಸ್‌ಗೆ ಭೇಟಿ ನೀಡಿ ಕರಿಮಣಿಯನ್ನು ಖರೀದಿಸಿ

ಸುಳ್ಯ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ : ಅಕ್ಟೋಬರ್ 7 ರವರೆಗೆ ಅವಕಾಶ

ಸುಳ್ಯ: ಸುಳ್ಯ ನ್ಯಾಯಾಲಯದಲ್ಲಿ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಪ್ರಾರಂಭವಾಗಿದ್ದು, ಅಕ್ಟೋಬ‌ರ್ 7ರ ವರೆಗೆ ಈ ಅಭಿಯಾನ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು,ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ

ಸುಳ್ಯ :ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ: ವಿಶ್ವ ಅಂಗದಾನ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದಲ್ಲಿ ದಿನಾಂಕ 13-08-2025ರಂದು ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ವಿಶ್ವ ಅಂಗಧಾನ ದಿನಾಚರಣೆ ಪ್ರಯುಕ್ತ ಮಾನವ ಶರೀರದ ಅಂಗಾಂಗ ಮಾದರಿಯ ವಸ್ತು ಪ್ರದರ್ಶನ, ಬೀದಿ ನಾಟಕ ಹಾಗೂ ಅಂಗಾಂಗ ದಾನದ ನೈಜ ಘಟನೆಯನ್ನಾದರಿಸಿದ ನಾಟಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಶಲ್ಯ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಹರ್ಷವರ್ಧನ ಕೆ., ವಹಿಸಿ ಅಂಗಾಂಗದಾನಿಗಳ ಸಂಖ್ಯೆ

ಸುಳ್ಯ:ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ: ಶಾಲಾ ಮಕ್ಕಳ ಶಿಸ್ತು ಕಂಡು ಅಚ್ಚರಿ

ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಹಾಗೂ ನಿಯೋಜಿತ ಮುಖ್ಯಶಿಕ್ಷಕಿ ಐರಿನ್ ವೇಗಸ್ ರವರ ನೇತೃತ್ವದಲ್ಲಿ ಮಕ್ಕಳು ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಶಾಲಾ ನಾಯಕ ಆಕಾಶ್ ನೇತೃತ್ವದಲ್ಲಿ ಬ್ಯಾಂಡ್ ಮೂಲಕ ಸ್ವಾಗತಿಸಿ ವೇದಿಕೆಗೆ ಕರೆತರಳಾಯಿತು. ಸ್ವಾಗತ ನೃತ್ಯದೊಂದಿಗೆ ಸ್ವಾಗತ

ಸುಳ್ಯ: ಅಂಗಾಂಗ ದಾನದ ಜಾಗೃತಿ ಮೂಡಿಸುವ ಸಲುವಾಗಿ ಬೀದಿ ನಾಟಕ ಪ್ರದರ್ಶನ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಇದರ ಸಹಯೋಗದಲ್ಲಿ ವಿಶ್ವ ಅಂಗದಾನ ದಿನಾಚರಣೆಯ ಕುರಿತು ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಅಂಗದಾನದ ಜಾಗೃತಿ ಮೂಡಿಸುವ ಸಲುವಾಗಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ಎನ್.ಎಂ.ಸಿ ಕಾಲೇಜಿನ ಐ.ಕ್ಯೂ.ಏ.ಸಿ ವಿಭಾಗ ಹಾಗೂ ಎನ್. ಎಂ.ಸಿ. ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿಯ

ಕೆ.ವಿ.ಜಿ. ಪಾಲಿಟೆಕ್ನಿಕ್ : ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 6.08.2025 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ “ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ” ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್ ಎಸ್ ಎಸ್ ಘಟಕದ ಸಹಭಾಗಿತ್ವದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ. ಕವಿತಾ

ಸುಳ್ಯದ ಅಮರಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿ: ಖಾಸಗಿ ಬಸ್ ನಿಲ್ದಾಣದಲ್ಲಿ ಡಾ.ಕುರುಂಜಿ ಪುತ್ಥಳಿಗೆ ಮಾಲಾರ್ಪಣೆ

ಸುಳ್ಯದ ಅಮರಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿಯ ದಿನವಾದ ಆ.7ರಂದು ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಕುರುಂಜಿ ಪುತ್ಥಳಿಗೆ ಸುಳ್ಯ ಪ್ರೆಸ್ ಕ್ಲಬ್, ಗಾಂಧಿ ಚಿಂತನ ವೇದಿಕೆ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಯ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು. ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆ ಕುರುಂಜಿಯವರ ಸ್ಮರಣೆ ಮಾಡಿದರು. ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಕೆವಿಜಿ ಸುಳ್ಯ‌ಹಬ್ಬ

ಪ್ರಣವ್ ಫೌಂಡೇಷನ್ ಬೆಂಗಳೂರು ವತಿಯಿಂದ ಪುಸ್ತಕ ವಿತರಣೆ

ಸುಳ್ಯ.ಪೆರಾಜೆ ಗ್ರಾಮದ ಕನ್ನಡ ಪೆರಾಜೆ. ಕೋಡಿ ಪೆರಾಜೆ ಅಮೆಚೂರ್ ಪೆರಾಜೆ ಕೋಟೆಪೆರಾಜೆ. ಕುಂಬಳ ಚೇರಿ ಪೆರಾಜೆ. ಪುತ್ಯ ಪೆರಾಜೆ ಕುಂಡಾ ಡು ಪೆರಾಜೆ ಹಾಗೂ ಮುಳ್ಯದ ಅಟ್ಲೂರು ಬಡ್ಡಡ್ಕ ಶಾಲೆಗಳಿಗೆ ಪ್ರಣವ ಫೌಂಡೇಶನ್ ಬೆಂಗಳೂರು ಇವರು ಕೊಡ ಮಾಡುವ ಪುಸ್ತಕ ,2025 ಕಿಟ್ ವಿತರಿಸಲಾಯಿತು. ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 01-08-2025 ರಂದು 10 ಗಂಟೆಗೆ ಜ್ಯೋತಿ ಪ್ರೌಢಶಾಲೆಯಿಂದ ಚಾಲನೆ ಗೊಂಡು ಕಾರ್ಯಕ್ರಮವನ್ನು ಪೆರಾಜೆ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಗಣ್ಯರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ ಕೆ.ವಿ ಚಿದಾನಂದರವರು ಮಾತನಾಡುತ್ತಾ “ಪದವಿಯ ನಂತರ ವಿದ್ಯಾರ್ಥಿಗಳಿಗೆ ಹಲವಾರು ವೃತ್ತಿಪರ ಅವಕಾಶಗಳು ಲಭ್ಯವಿರುವುದರಿಂದ ಪದವಿ ಶಿಕ್ಷಣ