ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ ವು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಶಾಂತಿನಗರ ರಾಧಾಕೃಷ್ಣ ನಾಯಕ್ ಅವರ ಮನೆಯಲ್ಲಿ ನಡೆಯಿತು.ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ, ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಜಿಲ್ಲಾ ಬಿಜೆಪಿ ಒಬಿಸಿ ಪ್ರಧಾನ ಕಾರ್ಯದರ್ಶಿ
ಹೆಚ್ಚು ಹೆಚ್ಚು ತಲೆಎತ್ತುತ್ತಿರುವ ಕೈಗಾರಿಕೆಗಳು ನಮ್ಮ ಪರಿಸರದ ನಾಶಕ್ಕೆ ಕಾರಣವಾಗಿದೆ. ಅಂದು ಶ್ರೀಮಂತ ಪರಿಸರವಾಗಿದ ನಮ್ಮ ಪ್ರದೇಶ ಇಂದು ಪ್ರಸ್ತುತತೆಯ ಜೀವನ ಶೈಲಿಗೆ ಪರಿಸರ ವಿನಾಶದ ಅಂಚಿಗೆ ತೆರಳುತಿದೆ. ಪರಿಸರವನ್ನು ಸಂರಕ್ಷಿಸೋಣ ಎಂದು ಪರಿಸರ ಪ್ರೇಮಿ, ಬಂಟಮಲೆ ಅಕಾಡೆಮಿ ಅಧ್ಯಕ್ಷ ಶ್ರೀ. ಎ. ಕೆ. ಹಿಮಕರ ಹೇಳಿದರು.ಅವರು ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಹಾಗೂ ಸಂಸ್ಥೆಯ ಇಕೋ ಕ್ಲಬ್ ನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸುಳ್ಯ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಲಯನ್ಸ್ ಕ್ಲಬ್ ಸಭಾಭವನ ಸುಳ್ಯದಲ್ಲಿ ನಡೆಸಲಾಯಿತು. ತರಬೇತಿ ಕಾರ್ಯಗಾರದ ಉದ್ಘಾಟನೆಯನ್ನು ಶ್ರೀ ರಾಜಣ್ಣ, ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲೂಕು ಪಂಚಾಯತ್ ಸುಳ್ಯ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಯಾವುದೇ ಫಲಾಪೇಕ್ಷೆ ಇಲ್ಲದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ
ಸುಳ್ಯ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಯಕ್ಷಗಾನ ಶಿಕ್ಷಣ ಅಭಿಯಾನ ‘ಯಕ್ಷಧ್ರುವ- ಯಕ್ಷ ಶಿಕ್ಷಣ’ ಕಾರ್ಯಕ್ರಮ ಮಂಡೆಕೋಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಮಂಡೆಕೋಲು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವಾರ ಯಕ್ಷಗಾನ ತರಬೇತಿ ನಡೆಯಲಿದೆ. ಹಿರಿಯ ಯಕ್ಷಗಾನ ಕಲಾವಿದ ಅಪ್ಪಯ್ಯ ಮಣಿಯಾಣಿ ಅಕ್ಕಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಡೆಕೋಲು ಶಾಲಾ ಎಸ್ಡಿಎಂಸಿ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಸ್ವಸ್ಥವೃತ್ತ ವಿಭಾಗ, ಎನ್ಎಸ್ಎಸ್ ವಿಭಾಗ ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 11ನೇ ಅಂತರಾಷ್ಟಿಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಕೆ ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ವಿದ್ಯಾರ್ಥಿ
ಸುಳ್ಯ: ಸುಳ್ಯದ ಅಡ್ಕಾರ್ನಲ್ಲಿ ಡಸ್ಟರ್ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ. ಕಾರು ಕೇರಳ ರಾಜ್ಯದ ನೋಂದಣಿ ಹೊಂದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು
ಸುಳ್ಯ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿಯ ಬೆಳ್ಳಾರೆ ಶಾಖೆಯು ಬೆಳ್ಳಾರೆಯ ಬಿ. ನರಸಿಂಹ ಜೋಶಿ ಮಾಲಕತ್ವದ ಪ್ರಸಾದ್ ಟೆಕ್ಸ್ ಟೈಲ್ಸ್ ನ ಕಟ್ಟಡದಲ್ಲಿ ಭಾನುವಾರ ಶುಭಾರಂಭ ಗೊಂಡಿತು. ನಮ್ಮ ಸೊಸೈಟಿಯಲ್ಲಿ 2004ರಲ್ಲಿ ಎನ್.ಪಿ.ಎ. ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ. ಒಂದು ಸಂಸ್ಥೆಯು ಅಭಿವೃದ್ಧಿ ಹೊಂದಬೇಕಾದರೆ ಉತ್ತಮ ಆಡಳಿತ ಮಂಡಳಿ, ಸಿಬ್ಬಂದಿಗಳು ಹಾಗೂ ಗ್ರಾಹಕರ ಪಾತ್ರ ಮುಖ್ಯ. ರಾಷ್ಟ್ರೀಕೃತ ಬ್ಯಾಂಕ್ ನ ಹಾಗೆ ವ್ಯವಹಾರವನ್ನು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ವತಿಯಿಂದ ” ವಿಶ್ವ ತಂಬಾಕು ವಿರೋಧಿ ದಿನಾಚರಣೆ ” ಕಾರ್ಯಕ್ರಮವನ್ನು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿನಡೆಯಿತು ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀಯುತ ಲೋಕನಾಥ್ ಅಮೆಚೂರ್ ರವರು ದೀಪ ಪ್ರಜ್ವಲಿಸಿ ಇಂದು ಪ್ರಜ್ವಲಿಸಿದ ದೀಪ ಅಂತರಂಗದ ಕತ್ತಲನ್ನು ಹೋಗಲಾಡಿಸಿ ಜ್ಞಾನದ ಜ್ಯೋತಿ
ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಜೂನ್ 05 ಗುರುವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವ ವಿಜ್ಞಾನ ಉಪನ್ಯಾಸಕರಾದ ಡಾ. ಸಂಧ್ಯಾ ಕೆ ಮಾತನಾಡಿ, ಪರಿಸರ ದಿನದ ಮಹತ್ವಗಳನ್ನು, ಪ್ಲಾಸ್ಟಿಕ್