ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ
ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು @ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ @ V. T ತೋಮಸ್ (52ವರ್ಷ )ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಎಂಬುವವರುಗಳನ್ನು ಕೇರಳದ ಕೊಟ್ಟಯಂ ಬಳಿ ಮಾನ್ಯ ಡಿವೈಎಸ್ಪಿ ಪುತ್ತೂರು ಉಪವಿಭಾಗ ಮತ್ತು ಮಾನ್ಯ ಸಿ ಪಿ […]
ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಪ್ರಚಾರೋಹಣಗೈದು ಶುಭ ಹಾರೈಸಿ ಮಾತನಾಡುತ್ತಾ ನಮಗೆ ಸಂವಿಧಾನ ನೀಡಿರುವ ಹಕ್ಕುಗಳ ಚಲಾವಣೆಯ ಜೊತೆಗೆ ಕರ್ತವ್ಯಗಳ ಪಾಲನೆಯೂ ಆದಾಗ ದೇಶದ ಸಮಗ್ರತೆ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗ ಮುಖ್ಯಸ್ಥರುಗಳಾದ ಎಂ.ಎನ್ ಚಂದ್ರಶೇಖರ, ಯತೀಶ್ ಕೆ. ಎನ್, ವಿವೇಕ್ ಪಿ, ಹರೀಶ್ ಕುಮಾರ್, ರಮಾದೇವಿ,
ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 96 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ದೀಪ ಬೆಳಗಿ ಡಾ. ಕೆವಿಜಿ ಸಾಧನೆ ಹಾಗೂ ಅವರ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು. ಎನ್ನೆಂಪಿಯುಸಿ ಪ್ರಾಂಶುಪಾಲರಾದ ಮಿಥಾಲಿ. ಪಿ.
ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 76ನೇ ಗಣರಾಜ್ಯ ದಿನಾಚರಣೆ ಕಾರ್ಯಕ್ರಮ ಜನವರಿ 26 ಆದಿತ್ಯವಾರದಂದು ನೆರವೇರಿತು.ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ (ರಿ.) ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ಗಣ್ಯರಿಗೆ ಕಾಲೇಜು ಎನ್.ಸಿ.ಸಿ ಘಟಕದಿಂದ ಗೌರವ ವಂದನೆ ನೀಡಲಾಯಿತು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ
ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ ಬಿ ಫೌಂಡೇಶನ್ನ ಎಂ.ಬಿ. ಸದಾಶಿವರವರ ಸಹಯೋಗದಲ್ಲಿ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ “ಅರೆಭಾಷೆ ಕಾಮಿಡಿ “(ಹಾಸ್ಯ) ಆಡಿಷನ್ ಕಾರ್ಯಕ್ರಮವು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಫೆ.16ರಂದು ನಡೆಯಲಿದೆ ಈ ಬಗ್ಗೆ ಸುಳ್ಯದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ
ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ ಕೊಡಮಾಡಿದ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ಹಮ್ಮಿಕೊಂಡಿದ್ದರು. ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಭಾಜನರಾದ ಸುಳ್ಯದ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಶೈಕ್ಷಣಿಕ ಕ್ಷೇತ್ರದ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಿಚಾರ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಂಜ ವಲಯದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು. ಸದ್ರಿ ಕಾರ್ಯಕ್ರಮವನ್ನು ಡಾ|| ದೇವಿಪ್ರಸಾದ್ ಕಾನತ್ತೂರು, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ಇವರು ಉದ್ಘಾಟಿಸಿ ಶುಭ ಹಾರೈಸಿದರು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು,ಮೂಡಬಿದಿರೆಯ ವಿದ್ಯಾ ನಗರಿಯ ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವರು ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕರು, ವೃತ್ತಿಯಲ್ಲಿ ಉಪನ್ಯಾಸಕರು, ಪ್ರವೃತ್ತಿಯಲ್ಲಿ ಇತಿಹಾಸ, ಜಾನಪದ ತಜ್ಞರು ಹಾಗೂ ಹಲವು ವಿಚಾರಗಳಲ್ಲಿ ತಮ್ಮನ್ನು
ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ವತಿಯಿಂದ ನೀಡುವ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿ ತರಬೇತುದಾರಳು, ಸಂಘಟಕಿ ಹಾಗೂ ಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ