Home Posts tagged #sulya (Page 7)

ಸುಳ್ಯ : ಅನಾಥ ಶವ ದಹನ

ಆರಂತೋಡು ಅಡ್ಡಕ್ಕ ಎಂಬಲ್ಲಿ ಮಹಿಳೆ ಯೊಬ್ಬರು ಸುಮಾರು 10 ದಿನದ ಹಿಂದೆ ಮೃತಾರಾಗಿದ್ದು ಕೊಳೆತ ಸ್ಥಿತಿ ಯಲ್ಲಿ ಪತ್ತೆ ಯಾಗಿದ್ದು ವ್ಯಕ್ತಿ ಯೊಬ್ಬರು ನೋಡಿ ವಿಪತ್ತು ನಿರ್ವಹಣ ಘಟಕ ಸದಸ್ಯರ ಗಮನಕೆ ತಂದಾಗ ತಕ್ಷಣ ಸ್ಪಂದಿಸಿ ವಿಪತ್ತು ನಿರ್ವಹಣ ಸದಸ್ಯ ಅಬ್ದುಲ್ ರಜಾಕ್ ಮತ್ತು ಸದಸ್ಯರು ಸೇರಿ ತಮ್ಮ ಆಂಬುಲೆನ್ಸ್ ನಲ್ಲಿ ಹೋಗಿ ಶವ ತೆಗಿದು ಕೊಂಡು ಸುಳ್ಯ ವಿಮುಕ್ತಿ

ಸುಳ್ಯ : ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ವಿರುದ್ದ ಆಕ್ರೋಶ

ರಾಜ್ಯ ಬಿಜೆಪಿ ಸರಕಾರವು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸ್ಥಳೀಯ ಆಡಳಿತಕ್ಕೆ ಒತ್ತು ನೀಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಲಾಗಿದ್ದ ಅಧಿಕಾರವನ್ನು ಮೊಟಕುಗೊಳಿಸಲು ಮುಂದಾಗಿದೆ. ಈ ತಿದ್ದುಪಡಿಯನ್ನು ರಾಜ್ಯ ಸರಕಾರ ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕು ಗೊಳಿಸುವ ವಿರುದ್ದ ಸುಳ್ಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುಳ್ಯದ ಪ್ರಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಾಂಗ್ರೆಸ್

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಅಪಘಾತ, ಅಣ್ಣ – ತಂಗಿ ಮೃತ್ಯು

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ. ಎಲಿಮಲೆ ಮತ್ತು ಜಬಳೆ ಮಧ್ಯೆ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ

ಕರ್ನಾಟಕ ರಾಜ್ಯ ರೈತಸಂಘ ಸುಳ್ಯ ತಾಲೂಕು ಕಛೇರಿ ಉದ್ಘಾಟನೆ

ರೈತಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಲೋಲಾಜಾಕ್ಷ ಗೌಡ ಭೂತಕಲ್ಲು ರವರ ಆಧ್ಯಕ್ಷತೆಯಲ್ಲಿ ಸುಳ್ಯದ ಪೈಚಾರಿನಲ್ಲಿ ನೆರವೇರಿತು ಕಛೇರಿ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರು ಹಾಗೂ ಚಿಂತಕರಾದ ತೇಜಕುಮಾರ್ ಕುಡೆಕಲ್ಲು ನೇರವೇರಿಸಿ ರೈತಸಂಘಕ್ಜೆ ಅದರದೇ ಆದ ಘನತೆ ಗೌರವವಿದೆ. ವಿಧ್ಯಾರ್ಥಿ ಜೀವನದಲ್ಲಿ 80 ತ ದಶಕದ ರೈತನಾಯಕರ ಸಂಪರ್ಕದಲ್ಲಿದ್ದೆ.ಆಸಂದರ್ಭದಲ್ಲಿ ರೈತಸಂಘವೂ ಶ್ರೀ ಮಂತ ರೈತರ ಸಂಘ ಎಂಬ ಸಂಶಯವು ಜನಮಾನಸದಲ್ಲಿತ್ತು. ಪ್ರಸ್ತುತ ಸಣ್ಣ,ಅತೀಸಣ್ಣ ರೈತರು ಕೃಷಿ

ಅ.2 ರಿಂದ 10 ರವರೆಗೆ ಸುಳ್ಯ ದಸರಾ ಸಂಭ್ರಮ

ಸುಳ್ಯ: ಸುಳ್ಯದ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ಸುಳ್ಯ ತಾಲೂಕು ದಸರ ಉತ್ಸವ ಸಮಿತಿಯ ಆಶ್ರಯದಲ್ಲಿ 51ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ಸುಳ್ಯ ದಸರಾ ಅ. 2ರಿಂದ ಅ. 10ರವರೆಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆಯಲಿದೆ ಎಂದು ದಸರಾ ಉತ್ಸವ ಸಮಿತಿ ಅಧ್ಯಕ್ಷ ಹಾಗೂ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿ

ಸುಳ್ಯ : ಸರ್ಕಾರಿ ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕ್ರಮಕ್ಕೆ ಆಗ್ರಹ

ಸುಳ್ಯ ತಾಲೂಕಿನ ಜಯನಗರ ಮಿಲಿಟರಿ ಜಾಗಕ್ಕೆ ಸಂಬಂಧಿಸಿದ ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಸ್ಥಳೀಯರೊಬ್ಬರು ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರವುದನ್ನು ಖಂಡಿಸಿ, ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ತಿಳಿಸಿದ್ದಾರೆ.ನೀ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಜಯನಗರದ ಸರಕಾರಿ ಶಾಲೆಯ ಸಮೀಪ ಗೋಪಾಲ್ ನಾಯಕ್ ಎಂಬವರಿಗೆ

ಸುಳ್ಯ : ಇನ್ನು ದುರಾಸ್ಥಿಯಾಗದೆ ಉಳಿದ 1954 ನೇ ಇಸವಿಯ ಪುನರ್ಜಿತ ರಸ್ತೆ

ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ ಪಡ್ನೂರು ಗ್ರಾಮದ ಅತೀ ಪುರಾತನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಲ್ಲದೆ 25 ಕ್ಕಿಂತ ಹೆಚ್ಚು ಮನೆಯವರು ಈ ರಸ್ತೆಯನ್ನೆ ಅವಲಂಬಸಿರುತ್ತಾರೆ. 1954 ನೇ ಇಸವಿಯಲ್ಲಿ ಪುನರ್ಜಿತ ರಸ್ತೆ ಇದೀಗ ಸಂಪೂರ್ಣ ಹದಗೆಟ್ಟು

ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ : ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ : ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು  ಇಲ್ಲಿ ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ಇದರ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಿಸುವ ಕಾರ್ಯಕ್ರಮ "ಬ್ಯಾಗ್ ಆಫ್‌ ಜಾಯ್" ಜರಗಿತು. ಸುಮಾರು 100 ವರ್ಷಗಳ ಅನುಭವ ಹೊಂದಿರುವ ಭಾರತದ ಕೆಲವೇ ಕೆಲವು ಕಂಪನಿಗಳಲ್ಲಿ ಮುತ್ತೂಟ್ ಮಿನಿ  ಕೂಡ ಒಂದು.

ಸುಳ್ಯ SKSSF ಪರಿಹಾರ ಕಾರ್ಯಾಚರಣೆ

ಸುಳ್ಯ ತಾಲೂಕಿನ ‌ಸಂಪಾಜೆ ಗ್ರಾಮದಲ್ಲಿ ಜಲಸ್ಫೋಟದಿಂದ ಹಾನಿಯಾದ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಯಲ್ಲಿ SKSSF ವಿಖಾಯ ಕಾರ್ಯಕರ್ತರು ತೊಡಗಿದ್ದಾರೆ. ನೀರಿನಿಂದ ಮುಳುಗಿದ್ದ ಮನೆಗಳ ಸ್ವಚ್ಚತೆ, ಕರೆಂಟ್ ಲೈನ್ ದುರಸ್ತಿ , ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿರುವ ಮರಗಳ ತೆರವು, ಇನ್ನಿತರ ಪರಿಹಾರ ಕಾರ್ಯಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಜಿ.ಕೆ ಹಮೀದ್, ಪಿ.ಡಿ.ಓ ಸರಿತಾ ಡಿಸೋಜ, ಗ್ರಾ. ಪಂ. ಸದಸ್ಯರಾದ ಎಸ್.ಕೆ ಹನೀಫ಼್,

ಸುಳ್ಯ ಮತ್ತು ಕಡಬ ತಾಲೂಕು ಭಾರೀ ಮಳೆ : ಜಿಲ್ಲಾಧಿಕಾರಿ ಭೇಟಿ

ನಿನ್ನೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಕಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ,