ಕಾರ್ಕಳ : ಕಾರ್ಕಳದ ಇತಿಹಾಸ ಪ್ರಸಿದ್ಧ ಕೋಟೆ ಮಾರಿಯಮ್ಮ ದೇವಸ್ಥಾನದ ಒಳಗೆ ಬಾವಿಯನ್ನು ತೋಡಲು ರಫೀಕ್ ಎನ್ನುವ ಹಿಂದೂಯೇತರರಿಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಚಿವ ಸುನೀಲ್ ಕುಮಾರ್ ಅವರು ಬಾವಿ ನಿರ್ಮಾಣ ಮಾಡಿಸಲು ಅವಕಾಶ ಕಲ್ಪಿಸಿದ್ದಾರೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ . ಅವರು ಕಾರ್ಕಳ ಪರಪ್ಪು
ಕಾರ್ಕಳ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ವೇಗವನ್ನು ಹೆಚ್ಚಿಸಿದೆ. ಇಂದು ಕಾರ್ಕಳದಲ್ಲಿ 210 ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಬೂತ್ ಮಟ್ಟದಲ್ಲಿ ಮತಯಾಚನೆಯಲ್ಲಿ ತೊಡಗಿದರು.
ಕಾರ್ಕಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದಿವಂಗತ ನರಸಿಂಹ ನಾಯಕ್ ಅವರ ಪುತ್ರ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯಕ್ ಅವರು ಸುನಿಲ್ ಕುಮಾರ್ ರವರ ವಿಕಾಸ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಅವರ ಜೊತೆ ಹಲವರು ಕಾಂಗ್ರೆಸಿನ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡಿಕೊಂಡರು. ಸುನಿಲ್ ಕುಮಾರ್ ಅವರು ಬಿಜೆಪಿ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ
ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕಷ್ಟೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ ಶಾಸಕ ಬೇಕೆ ಹೊರತು ಜಾತಿವಾದಿ ಶಾಸಕ ಬೇಡ ಎಂದು ತಾ.ಪಂ ಮಾಜಿ ಅಧ್ಯಕ್ಷ ವಿಕ್ರಮ ಹೆಗ್ಡೆ ಹೇಳಿದರು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ನೀರೆ- ಬೈಲೂರು ಭಾಗದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾರ್ಕಳ ಕ್ಷೇತ್ರವನ್ನು ಕಳೆದ
ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ, ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃ ದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು. ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ, ಕಾಂಗ್ರೆಸ್ಸಿಗೆ ಹಾಕುವ ಒಂದೊಂದು
ಪರಶುರಾಮ ಅಸಾಧ್ಯ ಎನಿಸಿದ್ದನ್ನು ಸಾಧಿಸಿದ ತ್ರಿಲೋತ್ತಮ. ಆತನ ಸಂದೇಶ ಸಮಾಜ ವಿರೋಧಿ ಕೃತ್ಯ ಮಾಡುವವರಿಗೆ ಪಾಠ. ಯುವ ಸಮೂಹ ಸಮಾಜದ ಕೆಡುಕುಗಳ ವಿರುದ್ಧ ದನಿಯತ್ತಲು ಪರುಶುರಾಮ ಧ್ಯೇಯ ಅನುಕರಣೆಯ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ದೇಶಭಕ್ತ ಯುವ ಸಂಘಟನೆ ಉಡುಪಿಯ ಟೀ ನ್ಯಾಷನಲ್ ಟ್ರಸ್ಟ್ ಇದರ ನೇತೃತ್ವದಲ್ಲಿ ಸ್ಥಳೀಯ ಶಿಕ್ಷಣ ಹಾಗೂ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಕಾರ್ಕಳದಲ್ಲಿ ನಡೆದ ಪರಶುರಾಮ ದೌಡು ಮಹಾ ಮ್ಯಾರಥಾನ್ಗೆ ಸಾರ್ವಜನಿಕ ಬಸ್
ವಿಪಕ್ಷ ನಾಯಕರಾದ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ ಸಚಿವ ಸುನೀಲ್ ಕುಮಾರ್ ಅವರು ಭ್ರಷ್ಟಾಚಾರ ದಾಖಲೆ ಬಹಿರಂಗಪಡಿಸಬೇಕು ಇಲ್ಲವೆ ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ PAYCM ಮಾದರಿಯಲ್ಲಿ SUNILPAY ಪೋಸ್ಟರ್ ಬಿಡುಗಡೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯರವರು ಈ ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ, ಯಾವುದೇ ಲೋಪಗಳಿಲ್ಲದ ಭ್ರಷ್ಟಾಚಾರ ರಹಿತ ಪೂರ್ಣ ಅವಧಿಯ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ನಗರವನ್ನು ಕನಸಿನ, ಆಕರ್ಷಣೀಯ ಮತ್ತು ಅಭಿವೃದ್ಧಿ ಪಥದ ಮಂಗಳೂರು ಎಂಬ ಮೂರು ಪ್ರಮುಖ ಅಂಶಗಳೊಂದಿಗೆ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ನಗರದ ನೆಹರೂ ಮೈದಾನದಲ್ಲಿ
ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶವನ್ನು ಹಾಗೂ ಜನತೆಯ ಬದುಕನ್ನು ಉಳಿಸಲು ಸಾಧ್ಯ ಎಂದು CPIM
ಕಾರ್ಕಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮಾನ್ಯ ನಾಡೋಜ ಡಾಕ್ಟರ್ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಮತ್ತು ಸಂಘಸಂಸ್ಥೆಗಳು ಮತ್ತು ದಾನಿಗಳ ಸಹಕಾರದಿಂದ ತಾಲೂಕು ಸರಕಾರಿ ಆಸ್ಪತ್ರೆ ಕಾರ್ಕಳ ಇಲ್ಲಿ ಇಂದು ಸುಮಾರು75 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ 300 ಎಲ್ಪಿಎಮ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ಆಮ್ಲಜನಕ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ